Ads By Google

New Rule: ಮಕ್ಕಳನ್ನ ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್, ದೇಶದಲ್ಲಿ ಹೊಸ ರೂಲ್ಸ್ ಜಾರಿ

Ads By Google

ಪ್ರಸ್ತುತ ಶಾಲಾ ವಿದ್ಯಾರ್ಥಿಗಳು ಬೇಸಿಗೆ ರಜೆಯಲ್ಲಿದ್ದರೆ. ಇನ್ನು ಮೇ 29 2024 ರಿಂದ 2024 -25 ರ ಶೈಕ್ಷಣಿಕ ವರ್ಷ ಮರು ಆರಂಭವಾಗಲಿದೆ. ಈಗಾಗಲೇ ಶಾಲೆಗಳಲ್ಲಿ ದಾಖಲಾತಿ ಆರಂಭವಾಗಿದ್ದು, ಹೊಸ ಹೊಸ ವಿದ್ಯಾರ್ಥಿಗಳು ಕೂಡ ಶಾಲೆಗೆ ಸೇರಿಕೊಂಡಿದೆ.

ಇನ್ನು ಕೆಲವೇ ದಿನಗಳಲ್ಲಿ ಶಾಲೆಗಳು ಮರು ಆರಂಭಗೊಳ್ಳಲಿದೆ. ಸದ್ಯ ಶಿಕ್ಷಣ ಇಲಾಖೆ 2024 -25 ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಹೊಸ ನಿಯಮವನ್ನು ಪರಿಚಯಿಸಿದೆ. ಎಲ್ಲ ಪೋಷಕರು ಈ ಹೊಸ ನಿಯಮದ ಬಗ್ಗೆ ತಿಳಿಯುವುದು ಅಗತ್ಯವಾಗಿದೆ.

Image Credit: Careers360

ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಗುಡ್ ನ್ಯೂಸ್
ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ, ನೋಟ್ ಬುಕ್, ಲೇಖನಿ ಸಾಮಗ್ರಿ ಖರೀದಿಸುವಂತೆ ಪೋಷಕರ ಮೇಲೆ ಒತ್ತಾಯ ಹೇರದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ, ಸಿಬಿಎಸ್ ಇ ಮಾನ್ಯತಾ ಬೈಲ್, ಹೈಕೋರ್ಟ್ ತೀರ್ಪು ಅನ್ವಯ ಶಾಲೆಗಳಲ್ಲಿ ಸಮವಸ್ತ್ರ ಮಾರಾಟ ಅಥವಾ ಯಾವುದೇ ಮಾರಾಟಗಾರರಿಂದ ಖರೀದಿಸುವಂತೆ ಒತ್ತಡ ಹೇರುವಂತಿಲ್ಲ.

ಸಮವಸ್ತ್ರ, ನೋಟ್ ಬುಕ್ ಗಾಗಿ ಒತ್ತಾಯಿಸುವಂತಿಲ್ಲ
ಒಂದು ವೇಳೆ ಅಂತಹ ಪ್ರಕರಣ ನಡೆದಿದ್ದಲ್ಲಿ ತಪ್ಪಿತಸ್ಥ ಶಾಲೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. 2019 ರಲ್ಲಿಯೇ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ಮತ್ತೆ ಪರಿಷ್ಕರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಗಳ ಮೂಲಕ ಶಾಲೆಗಳಿಗೆ ರವಾನಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

Image Credit: Apacnewsnetwork

ಬಹುತೇಕ ಖಾಸಗಿ ಶಾಲೆ ಆಡಳಿತ ಮಂಡಳಿಗಳು ತಮ್ಮ ಸಂಸ್ಥೆಯಲ್ಲಿಯೇ, ಸಮವಸ್ತ್ರ, ನೋಟ್ ಬುಕ್ ಇಂತಹುಗಳನ್ನು ಇಂತಹದೇ ಕಂಪನಿಯಿಂದ ಖರೀದಿಸಬೇಕು ಎಂದು ಷರತ್ತು ವಿಧಿಸುತ್ತವೆ. ಇದರ ವಿರುದ್ಧ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದ ಹಿನ್ನಲ್ಲೆ ಶಿಕ್ಷಣ ಸಚಿವಾಲಯ ಈ ನಿರ್ಧಾರ ಕೈಕೊಂಡಿದೆ. ಇನ್ನುಮುಂದೆ ಯಾವುದೇ ಖಾಸಗಿ ಶಾಲೆಗಳು ಪೋಷಕರಿಗೆ ಇಂತಹದ್ದೇ ಕಂಪನಿಯಿಂದ ಪಠ್ಯ ಪರಿಕರಗಳನ್ನು ಖರೀದಿಸಲು ಒತ್ತಾಯ ಹೇರುವಂತಿಲ್ಲ ಎಂದು ಹೊಸ ನಿಯಮವನ್ನು ರೂಪಿಸಿದೆ.

Image Credit: Shiksha
Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: New Rule Private School school school students

Recent Stories

  • Headline
  • Information
  • Main News
  • Press
  • Regional

Darshan Case: ದರ್ಶನ್ ಗೆ ಮರಣದಂಡನೆ ಆಗುತ್ತಾ…? ಇನ್ನಷ್ಟು ಬಿಗಿಯಾದ ಪ್ರಕರಣ.

Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…

2024-07-02
  • Headline
  • Information
  • Main News
  • Press
  • Regional

Rain Alert: ಸಾರ್ವಜನಿಕರೇ ಎಚ್ಚರ, ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ.

Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…

2024-07-02
  • Entertainment
  • Headline
  • Information
  • Interview
  • Main News
  • Press
  • Social media

Sumalatha Ambareesh: ದರ್ಶನ್ ವಿಚಾರವಾಗಿ ಕೊನೆಗೂ ಮೌನಮುರಿದ ಸುಮಲತಾ, ಮಗನ ಸುಮಲತಾ ಹೇಳಿದ್ದೇನು ನೋಡಿ

Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…

2024-07-02
  • Entertainment
  • Headline
  • Information
  • Main News
  • Press

Pavithra Gowda Case: ಸಂಕಷ್ಟದಲ್ಲಿ ಪವಿತ್ರ ಗೌಡ, ವಕೀಲರಿಂದ ಶಾಕಿಂಗ್ ಹೇಳಿಕೆ.

Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…

2024-07-02
  • Business
  • Information
  • Main News
  • money
  • Press
  • Regional

7th Pay Update: 7 ನೇ ವೇತನ ಯಾವಾಗ ಹೆಚ್ಚಳ ಮತ್ತು ಯಾರಿಗೆ ವೇತನ ಸಿಗಲಿದೆ…? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…

2024-07-02
  • Headline
  • Information
  • Main News
  • Politics
  • Press

CM Change: ಕರ್ನಾಟಕದ ಮುಖ್ಯಮಂತ್ರಿ ಚೇಂಜ್, ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ.

Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…

2024-07-02