Close Menu
Nadu NudiNadu Nudi
  • Home
  • News
  • Auto
  • Schemes
  • Featured Posts
  • Info
  • Finance
  • Entertainment
  • Technology
  • Politics
  • Sports
  • Astrology

Subscribe to Updates

Get the latest creative news from FooBar about art, design and business.

X (Twitter) Instagram WhatsApp Telegram
Nadu Nudi
  • Home
  • News
  • Auto
  • Schemes
  • Info
  • Finance
  • Technology
  • Politics
  • Sports
Jion Whatsapp
Nadu NudiNadu Nudi
Home»News»Sugarcane Price: MRP ನಿಗದಿ ಮಾಡುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ, ಸಿದ್ದರಾಮಯ್ಯ ಸ್ಪಷ್ಟನೆ
News

Sugarcane Price: MRP ನಿಗದಿ ಮಾಡುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ, ಸಿದ್ದರಾಮಯ್ಯ ಸ್ಪಷ್ಟನೆ

Kiran PoojariBy Kiran PoojariNovember 6, 2025No Comments2 Mins Read
Share Facebook Twitter Pinterest LinkedIn Tumblr Reddit Telegram Email
sugarcane farmers starike in Karnataka
Share
Facebook Twitter LinkedIn Pinterest Email
Sidddaramaiah About Sugarcane MRP: ಕರ್ನಾಟಕದಲ್ಲಿ ಕಬ್ಬು ಬೆಳೆಯುವ ರೈತರು ಪ್ರತಿಭಟನೆ ಮಾಡುತ್ತಿದ್ದು ಸದ್ಯ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಕೆಬ್ಬಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಅನ್ನುವ ಕಾರಣಕ್ಕೆ ರೈತರು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಈ ನಡುವೆ ಮಾಧ್ಯಮದ ಜೊತೆ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ಕೇಂದ್ರದ ಮೇಲೆ ನೇರವಾಗಿ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ 
ಕಬ್ಬು ಬೆಳೆಯುವ ರೈತರು ಹೋರಾಟ ಮಾಡುತ್ತಿರುವ ಈ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಕೇಂದ್ರದ ಮೇಲೆ ಆರೋಪ ಮಾಡಿದ್ದಾರೆ. ಕಬ್ಬಿಗೆ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಹೇಳುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿ ಮಾಧ್ಯಮದ ಮುಂದೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ಕಬ್ಬಿಗೆ ಗರಿಷ್ಟ ಚಿಲ್ಲರೆ ದರ (MRP) ನಿಗದಿ ಮಾಡುವುದು ಕೇಂದ್ರ ಸರ್ಕಾರ 
ಮಾಧ್ಯಮದ ಮುಂದೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು ಬೆಳೆದ ಕಬ್ಬಿಗೆ ಗರಿಷ್ಟ ಚಿಲ್ಲರೆ ದರ (MRP) ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಬೆಲೆ ನಿಗಾಡಿ ನಿಗದಿ ಮಾಡುವ ಹೊಣೆ ನಮ್ಮ ಸರ್ಕಾರದ್ದು ಅಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ರಾಜ್ಯದ ರೈತರು ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ಕೇಳುತ್ತಿದ್ದಾರೆ, ಆದರೆ ಸಕ್ಕರೆ ಕಾರ್ಖಾನೆ ಮಾಲೀಕರು ಇದಕ್ಕೆ ಒಪ್ಪದ ಕಾರಣ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಕಬ್ಬು ಬೆಲೆಯಲ್ಲಿ ಕೇಂದ್ರದ ಪಾತ್ರ ಏನು? 
ಕಬ್ಬುಗಳ ಬೆಲೆಯಲ್ಲಿ ನ್ಯಾಯಯುತವಾದ ಮತ್ತು ಲಾಭದಾಯಕವಾದ ಬೆಲೆಯಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ. ಅದೇ ರೀತಿಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ತಿ ಟನ್‌ಗೆ ಸುಮಾರು 3,150 ರೂಪಾಯಿ FRP ಘೋಷಿಸಿದೆ. ಸಕ್ಕರೆ ಕಾರ್ಖಾನೆಗಳು ಎಥೆನಾಲ್, ವಿದ್ಯುತ್ ಮುಂತಾದ ಉಪ ಉತ್ಪನ್ನಗಳಿಂದ ಹೆಚ್ಚು ಆದಾಯ ಪಡೆಯುತ್ತವೆ, ಆದರೆ ಕಬ್ಬು ಬೆಳೆದ ರೈತರಿಗೆ ಹೆಚ್ಚಿನ ಲಾಭ ಸಿಗುತ್ತಿಲ್ಲ ಅನ್ನುವುದು ರೈತರ ಅಭಿಪ್ರಾಯವಾಗಿದೆ.
ರಾಜ್ಯ ಕೊಡುವ ತೆರಿಗೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಿಂದ ಕೇಂದ್ರಕೆ ಹೋಗುವ ತೆರಿಗೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯದ ಸರ್ಕಾರ ಸರಿಸುಮಾರು 4.5 ಕೋಟಿ ರೂಪಾಯಿ ಹಣವನ್ನು ಕೇಂದ್ರಕ್ಕೆ ತೆರಿಗೆ ಪಾವತಿ ಮಾಡುತ್ತೆ, ಆದರೆ ಅದರಿಂದ ರಾಜ್ಯಕ್ಕೆ ವಾಪಾಸ್ ಬರುವುದು ಒಂದು ರೂಪಾಯಿಗೆ ಕೇವಲ 14 ರಿಂದ 15 ಪೈಸೆ ಮತ್ತು ಉಳಿದ 85 ಪೈಸೆ ಕೇಂದ್ರ ಇಟ್ಟುಕೊಳ್ಳುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಇನ್ನಷ್ಟು ತೀವ್ರವಾದ ರೈತರ ಹೋರಾಟ 
ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹಾವೇರಿ ಸೇರಿದಂತೆ ಹಲವು ಜಿಲ್ಲೆಯಲ್ಲಿ ಈಗ ರೈತರ ಹೋರಾಟ ತೀವ್ರತೆ ಪಡೆದುಕೊಂಡಿದೆ. ರಾಜ್ಯದಲ್ಲಿ 26 ಕ್ಕೂ ಅಧಿಕ ಸಕ್ಕರೆ ಕಾರ್ಖಾನೆ ಕೂಡ ಸ್ಥಗಿತವಾಗಿದೆ. ರೈತರು ರಸ್ತೆ ತಡೆ, ಟೈಯರ್ ಸುಡುವ ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರು ಸಿಎಂ ಅವರಿಗೆ ಮಧ್ಯಪ್ರವೇಶಿಸಿ 3,500 ರೂಪಾಯಿ ಬೆಲೆ ಖಾತ್ರಿ ಮಾಡುವಂತೆ ಕೋರಿದ್ದಾರೆ. ಕಾರ್ಖಾನೆಗಳು 3300 ರೂ ನೀಡಲು ಮತ್ತು ರಾಜ್ಯ ಸರ್ಕಾರ ಉಳಿದ 200 ನೀಡಲು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಸದ್ಯ ರೈತರ ಈ ಹೋರಾಟ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

WhatsApp Group Join Now
Telegram Group Join Now
Central Government Farmer Protest Karnataka politics Siddaramaiah Sugarcane Farmers
Share. Facebook Twitter Pinterest LinkedIn Tumblr Email
Previous ArticleParents Property Rights: ಹೆತ್ತ ಮಕ್ಕಳಾದರು ಪೋಷಕರ ಆಸ್ತಿಯಲ್ಲಿ ಹಕ್ಕಿಲ್ಲ, ಸುಪ್ರೀಂ ಕೋರ್ಟ್ ಆದೇಶ
Next Article Gold Rate: ದೇಶದಲ್ಲಿ ದಿಡೀರ್ ಏರಿಕೆಯಾದ ಚಿನ್ನದ ಬೆಲೆ, ಇಂದಿನ ಚಿನ್ನದ ರೇಟ್ ತಿಳಿದುಕೊಳ್ಳಿ
Kiran Poojari
  • Facebook

Kiran Poojari is an experienced news editor with more than 5 years in the field of online journalism. Passionate about factual reporting and clear storytelling,Kiran Poojari covers a wide range of topics including current affairs, business updates, and social developments. With a commitment to journalistic integrity, Kiran Poojarifocuses on delivering timely, verified, and reader-focused content that keeps audiences informed and engaged. 📩 Contact: [email protected]

Related Posts

News

Parents Property Rights: ಹೆತ್ತ ಮಕ್ಕಳಾದರು ಪೋಷಕರ ಆಸ್ತಿಯಲ್ಲಿ ಹಕ್ಕಿಲ್ಲ, ಸುಪ್ರೀಂ ಕೋರ್ಟ್ ಆದೇಶ

November 6, 2025
News

Rent Registration: 12 ತಿಂಗಳಿಂದ ಬಾಡಿಗೆ ಮನೆಯಲ್ಲಿದ್ದವರಿಗೆ ಹೊಸ ರೂಲ್ಸ್, ಸಬ್ ರೆಜಿಸ್ಟರ್ ನೋಂದಣಿ ಕಡ್ಡಾಯ

November 5, 2025
News

Chandra Grahan: ನಾಳೆ ಚಂದ್ರಗ್ರಹಣ..! ಗ್ರಹಣದ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು..?

September 6, 2025
Add A Comment
Leave A Reply Cancel Reply

Latest Posts

Muharram 2025: ಜೂಲೈ 7 ದೇಶಾದ್ಯಂತ ಸರ್ಕಾರೀ ರಜೆ ಘೋಷಣೆ..! ಈ ಕಾರಣಕ್ಕೆ ರಜೆ ಘೋಷಣೆ ಮಾಡಿದ ಸರ್ಕಾರ

July 1, 20252,588 Views

Shefali Jariwala: 15 ವರ್ಷದಿಂದ ಮಾರಕ ಸಮಸ್ಯೆಯಿಂದ ಬಳಲುತ್ತಿದ್ದ ಶೆಫಾಲಿ..! ಸಾವಿನ ನಂತರ ಬಯಲಾದ ಸತ್ಯ

June 28, 20251,660 Views

Akhila Pajimannu: ಅಖಿಲ ಪಜಿಮಣ್ಣು ವಿಚ್ಛೇಧನಕ್ಕೆ ಕಾರಣ ಏನು.! ಮೂರೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯ

June 20, 20251,577 Views

Jio Recharge: 365 ದಿನ ಪ್ರತಿನಿತ್ಯ 2.5GB ಡೇಟಾ ಉಚಿತ, ಒಂದು ವರ್ಷದ Jio ರಿಚಾರ್ಜ್ ಪ್ಲ್ಯಾನ್ ಬಿಡುಗಡೆ

June 18, 20251,563 Views

Meghana Raj: ಮೇಘನಾ ರಾಜ್ ಮತ್ತು ವಿಜಯ್ ರಾಘವೇಂದ್ರ ಮದುವೆ..! ಎಲ್ಲಾ ಪ್ರಶ್ನೆಗೆ ಉತ್ತರಿಸಿದ ಮೇಘನಾ ರಾಜ್

July 2, 20251,440 Views

Nadu Nudi is a round-the-clock Kannada news portal, providing fast and accurate updates from diverse industries. Adhering to the DNPA Code of Ethics and Google News standards, Nadu Nudi is committed to delivering trustworthy, ethical, and high-quality journalism.

Facebook X (Twitter) Instagram YouTube
Most Popular

Muharram 2025: ಜೂಲೈ 7 ದೇಶಾದ್ಯಂತ ಸರ್ಕಾರೀ ರಜೆ ಘೋಷಣೆ..! ಈ ಕಾರಣಕ್ಕೆ ರಜೆ ಘೋಷಣೆ ಮಾಡಿದ ಸರ್ಕಾರ

July 1, 20252,588 Views

Shefali Jariwala: 15 ವರ್ಷದಿಂದ ಮಾರಕ ಸಮಸ್ಯೆಯಿಂದ ಬಳಲುತ್ತಿದ್ದ ಶೆಫಾಲಿ..! ಸಾವಿನ ನಂತರ ಬಯಲಾದ ಸತ್ಯ

June 28, 20251,660 Views

Akhila Pajimannu: ಅಖಿಲ ಪಜಿಮಣ್ಣು ವಿಚ್ಛೇಧನಕ್ಕೆ ಕಾರಣ ಏನು.! ಮೂರೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯ

June 20, 20251,577 Views
Our Picks

Bank Merger: ಅಸ್ತಿತ್ವ ಕಳೆದುಕೊಳ್ಳಲಿದೆ ಈ 4 ಸರ್ಕಾರೀ ಬ್ಯಾಂಕುಗಳು, ಸಂಕಷ್ಟಕ್ಕೆ ಸಿಲುಕಿಕೊಂಡ ಖಾತೆದಾರರು

November 6, 2025

Gold Rate: ದೇಶದಲ್ಲಿ ದಿಡೀರ್ ಏರಿಕೆಯಾದ ಚಿನ್ನದ ಬೆಲೆ, ಇಂದಿನ ಚಿನ್ನದ ರೇಟ್ ತಿಳಿದುಕೊಳ್ಳಿ

November 6, 2025

Sugarcane Price: MRP ನಿಗದಿ ಮಾಡುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ, ಸಿದ್ದರಾಮಯ್ಯ ಸ್ಪಷ್ಟನೆ

November 6, 2025
Nadu Nudi
Facebook X (Twitter) Instagram YouTube WhatsApp
  • Home
  • Privacy Policy
  • About Us
  • Correction Policy
  • Disclaimer
  • DNPA Code of Ethics
  • Ethics Policy
  • Fact Check Policy
  • Get In Touch
  • Our Authors
  • Ownership & Funding
  • Terms of Use
  • Home
  • Buy Now
© 2025 NaduNudi. Powered by Karnataka Times.

Type above and press Enter to search. Press Esc to cancel.