BPL Card Close: ಪ್ರತಿ ತಿಂಗಳು ರೇಷನ್ ಪಡೆಯುವ ಎಲ್ಲರಿಗೂ ಹೊಸ ನಿಯಮ, ಇಂತಹ ಜನರ ರೇಷನ್ ರದ್ದು ಮಾಡಲು ನಿರ್ಧಾರ.
ಇಂತವರ ರೇಷನ್ ಕಾರ್ಡ್ ರದ್ದು ಮಾಡಲು ನಿರ್ಧಾರ ಮಾಡಿದ ಕರ್ನಾಟಕ ಸರ್ಕಾರ.
Ration Card Cancellation Update: ಸದ್ಯ ರಾಜ್ಯದಲ್ಲಿ Congress ಸರ್ಕಾರ ಅಧಿಕಾರಕೆ ಬಂದಾಗಿನಿಂದ ರಾಜ್ಯದಲ್ಲಿ ವಿವಿಧ ಯೋಜನೆಗಳು ಅನುಷ್ಠಾನಗೊಂಡಿದೆ ಎನ್ನಬಹುದು. ಸದ್ಯ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿರುವ ಐದು ಯೋಜನೆಗಳ ಅನುಷ್ಠಾನ ಕಾರ್ಯದಲ್ಲಿದೆ.
ಈಗಾಗಲೇ ನಾಲ್ಕು ಯೋಜನೆಗಳು ಅನುಷ್ಠಾನಗೊಂಡಿದೆ. ಇನ್ನೇನು ಸದ್ಯದ್ಲಲೇ ಕಾಂಗ್ರೆಸ್ ಸರ್ಕಾರದ ಐದನೇ ಯೋಜನೆಯಾದ ಯುವ ನಿಧಿ ಕೂಡ ಅನಷ್ಠಾನಗೊಳ್ಳಲಿದೆ.
ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮಹತ್ವದ ಮಾಹಿತಿ
ಇನ್ನು ರಾಜ್ಯದಲ್ಲಿ Anna Bhagya ಯೋಜನೆ ಕೂಡ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ Ration card ಕುರಿತಂತತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಲೇ ಇದೆ. ರಾಜ್ಯದಲ್ಲಿ Anna Bhagya ಯೋಜನೆ ಅನುಷ್ಠಾನಗೊಂಡಾಗಿನಿಂದ BPL Ration Card ಗೆ ಹೆಚ್ಚಿನ ಬೇಡಿಕೆ ಬಂದಿದೆ ಎನ್ನಬಹುದು. ಸದ್ಯ ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಹೊರಡಿಸಿದೆ. ಇಂತವರ ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರ ಮುಂದಾಗಿದೆ.
ರದ್ದಾಗಲಿದೆ ಇಂತವರ ರೇಷನ್ ಕಾರ್ಡ್
ಸದ್ಯ ಅನ್ನ ಭಾಗ್ಯ ಯೋಜನೆಯಡಿ ಸರ್ಕಾರ ಉಚಿತ 5 kg ಅಕ್ಕಿ ಹಾಗೂ 5kg ಅಕ್ಕಿಯ ಬದಲಾಗಲಿ ಹಣವನ್ನು ನೀಡುತ್ತಿದೆ. ಪ್ರತಿ ಕೆಜಿಗೆ 34 ರೂ. ಗಂಳಂತೆ 174 ರೂ. ಗಳನ್ನೂ ನೀಡಲು ಕಾಂಗ್ರೆಸ್ ಸರ್ಕಾರ ಯೋಜನೆ ಹೂಡಿದೆ. ರಾಜ್ಯದಲ್ಲಿ ಅನರ್ಹರು ಕೂಡ BPL Ration Card ಹೊಂದಿರುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟ ಉಂಟಾಗುತ್ತಿದೆ. ಹೀಗಾಗಿ ಅನರ್ಹರ ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ BPL ರೇಷನ್ ಕಾರ್ಡ್ ಹೊಂದಲು ಸರ್ಕಾರ ಕೆಲವು ಮಾನದಂಡವನ್ನು ವಿಧಿಸಿದೆ.
ಸರ್ಕಾರ ನಿಯಮಾನುಸಾರ ಅರ್ಹರು ಮಾತ್ರ BPL ರೇಷನ್ ಕಾರ್ಡ್ ಅನ್ನು ಹೊಂದಬಹುದಾಗಿದೆ. ಇನ್ನು ಪ್ರತಿ ತಿಂಗಳು ಪಡಿತರ ಚೀಟಿದಾರರು ಪಡಿತರನ್ನು ಪಡೆಯುತ್ತಾರೆ. ಕೆಲವರು ಒಂದು ತಿಂಗಳಿನಲ್ಲಿ ಪಡೆದರೆ ಇನ್ನೊಂದು ತಿಂಗಳಿನಲ್ಲಿ ಪಡೆಯುವುದಿಲ್ಲ. ಇದೀಗ ಇಂತವರಿಗೆ ಸರ್ಕಾರ ಹೊಸ ನಿಯಮ ತಂದಿದೆ. ಕಳೆದ 6 ತಿಂಗಳಿನಿಂದ ಯಾರು ಪಡಿತರನ್ನು ಪಡೆಯುವುದಿಲ್ಲವೋ ಅಂತವರ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ.