Image Source: Mint
New Rules For All Pension Holders: ಜನರ ವೃದ್ದಾಪ್ಯ ಜೀವನಕ್ಕೆ ಆರ್ಥಿಕ ಸ್ಥಿರತೆ ನೀಡುವ ಉದ್ದೇಶದಿಂದ ಸರಕಾರ ವಿವಿಧ ಯೋಜನೆಯನ್ನು ರೂಪಿಸುತ್ತಿವೆ. ದೇಶದ ಪ್ರತಿಷ್ಠಿತ ಬ್ಯಾಂಕ್ ಗಳು, ಅಂಚೆ ಇಲಾಖೆಗಳು ಜನರಿಗೆ Pension Scheme ಗಳನ್ನೂ ಪರಿಚಯಿಸುತ್ತವೆ.
ನಿವೃತ್ತಿಯ ನಂತರ ಯಾವುದೇ ಚಿಂತೆಯಿಲ್ಲದೆ ಜೀವನ ನಡೆಸಲು ಜನರು ಹೆಚ್ಚಾಗಿ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಇಚ್ಛಿಸುತ್ತಾರೆ. ಸದ್ಯ ವೃದ್ದಾಪ್ಯ ಮತ್ತು ವಿಧವಾ ವೇತನ ಪಡೆಯುವವರಿಗೆ ಕೇಂದ್ರದಿಂದ ಹೊಸ ನಿಯಮ ಜಾರಿಯಾಗಿದೆ.
ವೃದ್ದಾಪ್ಯ ಮತ್ತು ವಿಧವಾ ವೇತನ ಪಡೆಯುವವರಿಗೆ ಹೊಸಾ ನಿಯಮ
ಸದ್ಯ ಕಂದಾಯ ಇಲಾಖೆಯು ಸಾಮಾಜಿಕ ಭದ್ರತಾ ಮಾಸಿಕ ಪಿಂಚಣಿ ಯೋಜನೆಗಳಿಗೆ ಹೊಸ ನಿಯಮ ಜಾರಿಗೊಳಿಸಿದೆ. ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ಕಂದಾಯ ಇಲಾಖೆ ಕ್ರಮ ವಹಿಸಿದೆ.
ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಗಳಡಿ ಬರುವ ಯೋಜನಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾಸುರಕ್ಷಾ ವೇತನ, ವಿಧವಾ ವೇತನ, ರೈತನ ಪತ್ನಿಗೆ ವಿಧವಾ ವೇತನ, ಅಂಗವಿಕಲ ವೇತನ, ಆಮ್ಲ ವೇತನ, ಮನಸ್ವಿನಿ, ಮತ್ತು ಮೃತಿ ಯೋಜನೆಗಳನ್ನೂ ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ನಿರ್ಧರಿಸಲಾಗಿದೆ.’
ಅ. 25 ರೊಳಗೆ ಈ ಕೆಲಸ ಮಾಡುವುದು ಕಡ್ಡಾಯ
ಸಾಮಾಜಿಕ ಭದ್ರತಾ ಮಾಸಿಕ ಪಿಂಚಣಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವವರು October 25 ರೊಳಗೆ ತಮ್ಮ Aadhaar Number ಅನ್ನು ಪಿಂಚಣಿ ಪಡೆಯುವ ಬ್ಯಾಂಕ್ ಖಾತೆ, ಅಂಚೆ ಕ್ಚರಿಗೆ ಸಂಪರ್ಕಿಸಿ Aadhaar Link ಮಾಡಿಸಿಕೊಳ್ಳಬೇಕಿದೆ. ಇನ್ನು ಈಗಾಗಲೇ Aadhar Link ಮಾಡಿಸಿದ್ದಾರೆ ಮ್ಯಾಪಿಂಗ್ ಆಗಿದೆಯೇ? ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ಪಿಂಚಣಿದಾರರ ಮ್ಯಾಪಿಂಗ್ ಪ್ರಕ್ರಿಯೆಗೆ ಅ. 25 ಕೊನೆಯ ದಿನಾಂಕವಾದ ಕಾರಣ ನಿಗದಿತ ಸಮಯದೊಳಗೆ ಆಧಾರ್ ಜೋಡಣೆ ಆಗದಿದ್ದರೆ ಪಿಂಚಣಿ ಪಾವತಿ ಸ್ಥಗಿತವಾಗಲಿದೆ.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…