Ads By Google

Crop Compensation: ರಾಜ್ಯದ ಎಲ್ಲಾ ರೈತರಿಗೆ ಸರ್ಕಾರದ ಇನ್ನೊಂದು ಆದೇಶ, ಈ ಕೆಲಸ ಮಾಡದಿದ್ದರೆ ಸಿಗಲ್ಲ ಬರ ಪರಿಹಾರದ ಹಣ.

Ads By Google

Rules For Crop Compensation: ರಾಜ್ಯದಲ್ಲಿ ಬರ ಪರಿಣಾಮದಿಂದ ರಾಜ್ಯದ ರೈತರು ಕಣ್ಣೀರು ಹಾಕುವಂತಾಗಿದೆ. ರೈತರ ಕಷ್ಟಕ್ಕೆ ಸದ್ಯ ಸರ್ಕಾರ ನೆರವಾಗಲಾಗಿದೆ. ರೈತರಿಗೆ ಬೆಳೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ರಾಜ್ಯ ಸರ್ಕಾರ ತರೈಗೆ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು, ಕೇಂದ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವ ಕಾರಣ ರಾಜ್ಯ ಸರ್ಕಾರ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಸದ್ಯ ಬೆಳೆ ಪರಿಹಾರದ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ ರೈತರಿಗೆ ಹೊಸ ಆದೇಶವನ್ನು ಹೊರಡಿಸಿದೆ.

Image Credit: Deccanherald

ರಾಜ್ಯದ ಎಲ್ಲಾ ರೈತರಿಗೆ ಸರ್ಕಾರದ ಇನ್ನೊಂದು ಆದೇಶ
ರಾಜ್ಯದ 236 ತಾಲೂಕುಗಳ ಪೈಕಿ 223 ರಾಜ್ಯಗಳು ಬರದಿಂದ ತತ್ತರಿಸಿ ಹೋಗಿವೆ. ಈ ಬೆಳೆ ಹಾನಿಯಿಂದಾಗಿ 35 ಸಾವಿರ ಕೋಟಿ ನಷ್ಟ ಉಂಟಾಗಿದೆ. ಈ ಹಿನ್ನಲೆ ಕೇಂದ್ರಕ್ಕೆ 18 ಸಾವಿರ ಕೋಟಿ ಬೆಳೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ರಾಜ್ಯ ಸರ್ಕರ ಬರ ಪೀಡಿತ ರೈತರಿಗೆ 2000 ರೂ. ಬೆಳೆ ಪರಿಹಾರ ಮೊತ್ತವನ್ನು ಜಮಾ ಮಾಡುವುದಾಗಿ ಘೋಷಿಸಿದೆ.

ಮೊದಲೇ ಕಂತಿನಲ್ಲಿ ರೂ. 2000 ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಆದರೆ ರಾಜ್ಯದ ರೈತರು ಬೆಳೆ ಪರಿಹಾರ ಮೊತ್ತವನ್ನು ಪಡೆಯಲು ಈ ಕೆಲಸವನ್ನು ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Image Credit: Navi

ಈ ಕೆಲಸ ಮಾಡದಿದ್ದರೆ ಸಿಗಲ್ಲ ಬರ ಪರಿಹಾರದ ಹಣ
ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2000 ರೂ. ಬೆಳೆ ಪರಿಹಾರ ರಾಷ್ಟ್ರೀಯ ರೈತರ ದಿನದಂದು ಜಮಾ ಆಗಿದೆ. ರೈತರ ಹಿತಕ್ಕಾಗಿ ರಾಜ್ಯ ಸರ್ಕಾರ ತಕ್ಷಣ ಈ ಕೆಲಸವನ್ನು ಪೂರ್ಣಗೊಳಿಸಿದೆ. 2023 -24 ನೇ ಸಾಲಿನಲ್ಲಿ ಬರದಿಂದ ಶೇ. 33 ರಷ್ಟು ಬೆಳೆಯನ್ನು ಕಳೆದುಕೊಂಡ ಮಳೆಯಾಶ್ರಿತ ರೈತರಿಗೆ ಬೆಳೆ ಪರಿಹಾರ ಸಿಗಲಿದೆ.

ಈ ಹಿನ್ನಲೆ ಸರ್ಕಾರ 105 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಸರ್ಕಾರ ಬಿಡುಗಡೆ ಮಾಡಿದ ಬೆಳೆ ಪರಿಹಾರ ಮೊತ್ತ ಖಾತೆಗೆ ಆಧಾರ್ ಲಿಂಕ್ ಮಾಡಿದ ತಕ್ಷಣ ಜಮಾ ಆಗಲಿದೆ. ಹೀಗಾಗಿ ರಾಜ್ಯದ ರೈತರು ಬೆಳೆ ಪರಿಹಾರವನ್ನು ಪಡೆಯಲು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಆದ ತಕ್ಷಣ ಅರ್ಹರ ಖಾತೆಗೆ ಬೆಳೆ ಪರಿಹಾರದ ಮೊತ್ತ ತಲುಪಲಿದೆ. ಆಧಾರ್ ಕಾರ್ಡ್ ಖಾತೆಗೆ ಲಿಂಕ್ ಆಗದಿದ್ದರೆ ಬೆಲೆ ಪರಿಹಾರದ ಹಣ ನಿಮಗೆ ಸಿಗಲ್ಲ.

Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Aadhar Link Mandatory For Crop Compensation compensation money crop compensation farmers indian farmers Siddaramaiah

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05