Ads By Google

Darshan Case: ಜೈಲು ಸೇರಿದ ದರ್ಶನ್ ಗೆ ಇನ್ನೊಂದು ಸಂಕಷ್ಟ, ಆದಾಯ ತೆರಿಗೆ ಇಲಾಖೆಯಿಂದ ಶಾಕ್.

Ads By Google

Darshan Case New Update: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಸೇರಿರುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ಇನ್ನು ದರ್ಶನ್ ಜೈಲು ಸೇರಿದ ಬಳಿಕ ದರ್ಶನ್ ಅವರ ವಿಚಾರವಾಗಿ ಸಾಕಷ್ಟು ಮಾಹಿತಿ ಹೊರಬಿದ್ದಿದೆ.

ದರ್ಶನ್ ಒಂದಾದರ ಮೇಲೆ ಮತ್ತೊಂದು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಸದ್ಯ ಜೈಲು ಸೇರಿದ ದರ್ಶನ್ ಗೆ ಇನ್ನೊಂದು ತೊಂದರೆ ಎದುರಾಗಿದೆ. ಹೌದು, ದರ್ಶನ್ ಅವರಿಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದೆ ಎನ್ನಲಾಗುತ್ತಿದೆ.

Image Credit: Hindustan Times

ಜೈಲು ಸೇರಿದ ದರ್ಶನ್ ಗೆ ಇನ್ನೊಂದು ಸಂಕಷ್ಟ
ಇತ್ತೀಚೆಗಷ್ಟೇ ನಟ ದರ್ಶನ್ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿಗಳಿಗೆ 30 ಲಕ್ಷ ರೂಪಾಯಿ ನೀಡಿದ್ದರು ಎನ್ನಲಾಗಿದ್ದು, ಈ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾಗೆಯೆ ದರ್ಶನ್ ಅವರ ಮನೆಯ ಬೆಡ್‌ ರೂಮ್‌ ನಲ್ಲಿರುವ ಕಬೋರ್ಡ್‌ ನಿಂದ 37,40,000 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ಹಣವನ್ನು ಪೊಲೀಸರು ಬ್ಯಾಗ್‌ ನಿಂದ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ವಿಜಯಲಕ್ಷ್ಮಿ ಅಪಾರ್ಟ್ ಮೆಂಟ್ ನಲ್ಲಿ ಪೊಲೀಸರು 3 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆದಾಯ ತೆರಿಗೆ ಇಲಾಖೆಯಿಂದ ಶಾಕ್
ಈಗಾಗಲೇ ದರ್ಶನ್ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಡೀಲ್ ಗೆ ನೀಡಿದ್ದರು ಎನ್ನಲಾದ 30,00,000 ರೂ.ಗಳನ್ನು ವಶಪಡಿಸಿಕೊಂಡಿದ್ದು, ದರ್ಶನ್ ಅವರ ಮನೆಯಿಂದಲೂ 37 ಲಕ್ಷ 40 ಸಾವಿರ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿ ಈವರೆಗೆ 70,40,000 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 78 ಲಕ್ಷ ರೂಪಾಯಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ಆದಾಯ ತೆರಿಗೆ ಇಲಾಖೆಯನ್ನು ಕೇಳಲು ಕರ್ನಾಟಕ ಪೊಲೀಸರು ನಿರ್ಧರಿಸಿದ್ದಾರೆ. ನಟ ದರ್ಶನ್ ಗೆ ಗೆ ಇನ್ನೇನು ಕೆಲವೇ ದಿನಗಳಲ್ಲಿ ತೆರಿಗೆ ಇಲಾಖೆಯಿಂದ ಸಂಕಷ್ಟ ಎದುರಾಗಲಿದೆ.

Image Credit: Times Now News
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: darshan Darshan Arrest Darshan Case Darshan Case New Update income tax income tax india pavithra gowda pavithra gowda and darshan renuka swamy

Recent Stories

  • Information
  • Main News
  • money
  • Money Investment
  • Post office schemes

POMIS: ಗಂಡ ಮತ್ತು ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 9000 ರೂ, ಪೋಸ್ಟ್ ಆಫೀಸ್ ನಲ್ಲಿ ಹೊಸ ಸ್ಕೀಮ್.

Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…

2024-07-07
  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07