Ads By Google

Actor Shivarajkumar: ದರ್ಶನ್ ಗೆ ಚಪ್ಪಲಿ ಎಸೆತದ ಬಗ್ಗೆ ನೋವಿನಲ್ಲಿ ಮಾತನಾಡಿದ ಶಿವಣ್ಣ, ವಿಡಿಯೋ ವೈರಲ್.

Ads By Google

Actor Shivarajkumar: ಕನ್ನಡದ ಸ್ಟಾರ್ ನಟ ದರ್ಶನ್ ಗೆ ಚಪ್ಪಲಿ ಎಸೆದವರ ಬಗ್ಗೆ ಇದೀಗ ನಟ ಶಿವರಾಜ್ ಕುಮಾರ್ (Shivarajkumar) ಕಿಡಿಕಾರಿದ್ದಾರೆ. ನಟ ದರ್ಶನ್ ಪರವಾಗಿ ಹಲವಾರು ನಟ ನಟಿಯರು ನಿಂತಿದ್ದಾರೆ. ಅದಲ್ಲದೆ ಚಪ್ಪಲಿ ಎಸೆದವರ ಬಗ್ಗೆ ತುಂಬಾ ಗಂಭೀರವಾಗಿ ಮಾತನಾಡಿದ್ದಾರೆ.

Image Credit: jsnewstimes

ಡಿ. ಬಾಸ್ ಬೋಂಬೆ ಬೊಂಬೆ ಹಾಡು ರಿಲೀಸ್ ಕಾರ್ಯಕ್ರಮ
ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆ ಸಮಾರಂಭ ನಿನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆಯಿತು. ಡಿ ಬಾಸ್ ಅಭಿಮಾನಿಗಳು ಅಪ್ಪು (Appu) ಅಭಿಮಾನಿಗಳ ವಿರುದ್ಧ ಕಿಡಿಕಾರಿದ್ದರು.

ಈ ಕಾರ್ಯಕ್ರಮದ ಆಯೋಜನೆ ಅದಾಗಲೇ ದರ್ಶನ್ ಹಾಗು ಪುನೀತ್ (Puneeth) ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಶುರುವಾಗಿತ್ತು. ಹೊಸ ಪೇಟೆಗೆ ಬಂದ ನಟ ದರ್ಶನ್ ಅವರು ಪುನೀತ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಆ ಬಳಿಕ ಪರಿಸ್ಥಿತಿ ಕೊಂಚ ತಣ್ಣಗಾಗಿತ್ತು. ಕ್ರಾಂತಿ ಚಿತ್ರದ ಎರಡನೇ ಸಾಂಗ್ ಬೋಂಬೆ ಬೋಂಬೆ ಹಾಡು ರಿಲೀಸ್ ಕಾರ್ಯಕ್ರಮ ಸರಾಗವಾಗಿ ಆರಂಭವಾಯಿತು.

ಇದೀಗ ಹಾಡು ಬಿಡುಗಡೆಯಾಗುವ ಮುನ್ನ ಕ್ರಾಂತಿ ಸಾಂಗ್ ರಿಲೀಸ್ ಕಾರ್ಯಕ್ರಮದ ವೇದಿಕೆ ಮೇಲೆ ಪನೀತ್ ಸಿನಿಮಾ ಸಾಂಗ್ ಹಾಕಿಸಿ ಕುಣಿದ ಅಪ್ಪು ಅಭಿಮಾನಿಗಳೇ ಈ ಕೆಲಸ ಮಾಡಿದ್ದಾರೆ ಎಂದು ನಟ ದರ್ಶನ್ ಅಭಿಮಾನಿಗಳು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನೂ ಹಾಕುತ್ತಿದ್ದಾರೆ.

Image Credit: ottplay

ಇದರ ಬೆನ್ನಲ್ಲೇ ರಾಜ್ ಕುಟುಂಬದ ಅಭಿಮಾನಿಗಳು ಈ ರೀತಿ ಮಾಡಲ್ಲ, ಯಾರೋ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ ಎಂದು ಶಿವರಾಜ್ ಕುಮಾರ್, ರಾಘಣ್ಣ ಮತ್ತು ಅಪ್ಪು ಫ್ಯಾನ್ಸ್ ವಾದಿಸುತ್ತಿದ್ದಾರೆ. ಈ ಕುರಿತಾಗಿ ಶಿವರಾಜ್ ಕುಮಾರ್ ಅವರ ಬಳಿ ಕೆಲ ಅಭಿಮಾನಿಗಳು ದಯಾಬಿಟ್ಟು ಇದರ ಕುರಿತು ಮಾತನಾಡಿ ಎಂದು ಮನವಿ ಮಾಡಿದ್ದರು. ಈ ಬೆನ್ನಲ್ಲೇ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ನಟ ಶಿವರಾಜ್ ಕುಮಾರ್ ಅವರ ಮಾತುಕತೆ
ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತೆ ಇರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರು ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ ದ್ವೇಷ ಅಗೌರವನ್ನಲ್ಲ ಎಂದು ಶಿವಣ್ಣ ಹೇಳಿದ್ದಾರೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Actor Shivarajkumar kranti kannada movie kranti movie update kranti promotion incident kranti promotion vijayanagara hosapete Shivarajkumar

Recent Stories

  • Business
  • Headline
  • Information
  • Main News
  • money
  • Press
  • Regional

Gruha Lakshmi: ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ, ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-08
  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08