Image Credit: Original Source
Agricultural Equipment Discount: ಈಗಾಗಲೇ ರಾಜ್ಯ ಸರ್ಕಾರ ದೇಶದ ಬೆನ್ನೆಲುಬಾಗಿರುವ ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಪರಿಚಯಿಸಿದೆ. ರೈತರು ಸರ್ಕಾರದ ಯೋಜನೆಗಳ ಸಹಾಯದಿಂದ ಆರ್ಥಿಕವಾಗಿ ಸ್ಥಿರತೆ ಕಾಣುತ್ತಿದ್ದಾರೆ ಎನ್ನಬಹುದು. ಇನ್ನು ರೈತರ ಕೃಷಿಗಾಗಿ ಸರ್ಕಾರ ಸಾಕಷ್ಟು ರೀತಿಯ ಸೌಲಭ್ಯವನ್ನು ನೀಡುತ್ತಿದೆ. ಸಧ್ಯ ರಾಜ್ಯ ಸರಕಾರ ರೈತರ ಕೃಷಿಗೆ ಸಹಾಯವಾಗಲು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ರೈತರ ಕೃಷಿ ಬೆಳವಣಿಗೆಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಬಹುದು.
ಶೇ. 50 ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಉಪಕರಣ ಲಭ್ಯ
ಸದ್ಯ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಹೊರಬಿದ್ದಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ. 90 ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳನ್ನು ನೀಡಲು ಕೃಷಿ ಇಲಾಖೆ ನಿರ್ಧರಿಸಿದೆ.
ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕಿತ್ತಲು ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ ಗಳು, ಡೀಸೆಲ್ ಪಂಪ್ ಸೆಟ್, ಫ್ಲೋರ್ ಮಿಲ್, ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರ ಹೈಟೆಕ್ ಕೃಷಿ ಉಪಕರಣಗಳು ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಮಡಿಕೇರಿ ತಾಲೂಕಿನ ಜನರು ಮುಖ್ಯ ದಾಖಲೆಗಳನ್ನು ನೀಡುವ ಮೂಲಕ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳ ಬಗ್ಗೆ ವಿವರ ಇಲ್ಲಿದೆ.
ಈ ದಾಖಲೆಗಳು ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ
•ಪಹಣಿ (RTC )
•ಆಧಾರ್ ಕಾರ್ಡ್
•ಬ್ಯಾಂಕ್ ಪಾಸ್ ಬುಕ್ ನಕಲು
•ಒಂದು ಪಾಸ್ ಪೋರ್ಟ್ ಗಾತ್ರದ ಫೋಟೋ
•ಛಾಪಾ ಕಾಗದ
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…