Image Credit: Original Source
Ananth Ambani Marriage Invitation: ಸದ್ಯ ಮುಕೇಶ್ ಅಂಬಾನಿ (Mukesh ambani) ಪುತ್ರನ ಮದುವೆಯ ದಿನಾಂಕ ಹತ್ತಿರವಾಗುತ್ತಿದೆ. ಅದೆಷ್ಟೋ ಕೋಟಿ ಹಣ ಖರ್ಚು ಮಾಡಿ ಅಂಬಾನಿ ತಮ್ಮ ಪುತ್ರದ ಮದುವೆಯನ್ನು ನೆರವೆರಿಸಲಿದ್ದಾರೆ.
ಇನ್ನು July 12 ರಂದು Ananth Ambani ಹಾಗೂ Radhika Merchant ಅವರ ವಿವಾಹ ನೆರವರೆಯಲಿದೆ. ಅಂಬಾನಿ ಕುಟುಂಬವು ಮದುವೆಯ ಸಿದ್ದತೆಯಲ್ಲಿ ತೊಡಗಿಕೊಂಡಿದೆ. ಸದ್ಯ ಅನಂತ್ ಅಂಬಾನಿ ಮದುವೆ ದಿನಾಂಕ ಹತ್ತಿರವಾಗುತ್ತಿದ್ದಂತೆ Ananth Ambani ಹಾಗೂ Radhika Merchant ಅವರ ವಿವಾಹ ಆಮಂತ್ರಣ ಪತ್ರಿಕೆಯ ಬಗ್ಗೆ ಸುದ್ದಿ ವೈರಲ್ ಆಗುತ್ತಿದೆ.
ವಿಶ್ವದ ದುಬಾರಿ ಮದುವೆ ಕಾರ್ಡ್
ಇನ್ನು ಅನಂತ್ ಅಂಬಾನಿ ಮದುವೆಯ ಪೂರ್ವ ಕಾರ್ಯಕ್ರಮಗಳೇ ಬಾರಿ ಸಡ್ಡು ಮಾಡಿತ್ತು. ವಿವಾಹ ಪೂರ್ವ ಕಾರ್ಯಕ್ರಮ ನಡೆದ ಸಮಯದಲ್ಲಿ ಇದಕ್ಕಾಗಿ ಮುಕೇಶ್ ಅಂಬಾನಿ ಖರ್ಚು ಮಾಡಿದ್ದ ಖರ್ಚಿನ ಬಗ್ಗೆ ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆ ಆರಂಭಾವಾಗಿತ್ತು. ಇನ್ನು ವಿವಾಹ ಪೂರ್ವ ಕಾರ್ಯಕ್ರಮಗಳೇ ಅಷ್ಟೊಂದು ಅದ್ದೂರಿಯಾಗಿರಬೇಕಾದರೆ ಇನ್ನೂ ಅನಂತ್ ಅಂಬಾನಿ ಮದುವೆ ಎಷ್ಟು ಅದ್ದೂರಿಯಾಗಿರಬಹದು ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ Ananth Ambani ಹಾಗೂ Radhika Merchant ಅವರ ವಿವಾಹ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ತಮ್ಮ ಮಗನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಮುಕೇಶ್ ಅಂಬಾನಿ ಯಾವ ರೀತಿ ಇಟ್ಟಿದ್ದಾರೆ ಎನ್ನುವುದ ಬಗ್ಗೆ ಮಾಹಿತಿ ತಿಳಿಯಲು ಈ ಲೇಖನವನ್ನು ಓದಿ.
ಅನಂತ್ ಅಂಬಾನಿ ಮದುವೆಯ ಕಾರ್ಡಿನ ಬೆಲೆ ಎಷ್ಟು ಗೊತ್ತಾ…?
ಜುಲೈ 12 ರಂದು ನಡೆಯಲಿರುವ ವಿವಾಹ ಸಮಾರಂಭಕ್ಕೆ ಗಣ್ಯರನ್ನು ಆಹ್ವಾನಿಸಲು ಅಂಬಾನಿ ಕುಟುಂಬ ವಿಶೇಷ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಿದೆ. ಒಂದು ಬಾಕ್ಸ್ ನಲ್ಲೂ ಸಣ್ಣ ದೇವರ ಗುಡಿ ಹಾಗೂ ಹಿಂದೂ ದೇವರ ವಿಗ್ರಹಗಳಿರುವ ಚೌಕಟ್ಟನ್ನು ಜೊತೆಗೆ ವಿಶೇಷವಾಗಿ ತಯಾರಿಸಿರುವ ನಾಲ್ಕೈದು ಪುಟಗಳಿರುವ ಆಮಂತ್ರಣ ಪತ್ರಿಕೆಯನ್ನು ಸಿದ್ದಪಡಿಸಲಾಗಿದೆ. ಸದ್ಯ ಈ ವಿಶೇಷ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ.
ಇನ್ನು ANI ಸುದ್ದಿ ಸಂಸ್ಥೆ X ಖಾತೆಯಲ್ಲಿ ಆಮಂತ್ರಣ ಪತ್ರಿಕೆಯ ವಿಡಿಯೋವನ್ನು ಹಂಚಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಆಮಂತ್ರಣ ಪತ್ರದ ವೀಡಿಯೊದಲ್ಲಿ ಬೆಳ್ಳಿಯ ಲೇಪಿತ ಸಣ್ಣ ದೇವಾಲಯ, ವಿವಿಧ ಫೋಟೋಗಳು ಮತ್ತು ಹಿಂದೂ ದೇವರುಗಳ ವಿಗ್ರಹಗಳನ್ನು ತೋರಿಸುತ್ತದೆ. ಆಮಂತ್ರಣ ಪತ್ರದ ಒಳಗಿರುವ ಪೆಟ್ಟಿಗೆಯನ್ನು ತೆರೆಯುತ್ತಿದ್ದಂತೆಯೇ ಹಿಂದಿ ಮಂತ್ರಘೋಷಗಳು ಕೇಳಿಸುತ್ತದೆ. ನಂತರ ಮೂರು ದಿನಗಳ ಮದುವೆ ಕಾರ್ಯಕ್ರಮದ ಎಲ್ಲ ಸಂಪೂರ್ಣ ವಿವರಗಳಿವೆ.
ಸದ್ಯ ಅನಂತ್ ಅಂಬಾನಿ ಮದುವೆಯ ಇನ್ವಿಟೇಷನ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ ಎನ್ನಬಹುದು. ಇನ್ನು ಮೂಲಗಳಿಂದ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಅನಂತ್ ಅಂಬಾನಿ ಮದುವೆಯ ಆಮಂತ್ರಣ ಪತ್ರಿಕೆಯ ಬೆಲೆ ಸುಮಾರು 4 ರಿಂದ 5 ಲಕ್ಷ ರೂ ಎಂದು ಅಂದಾಜು ಮಾಡಲಾಗಿದೆ.
Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…
Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…
ATM Card Insurance Details: ಏಟಿಎಂ ಕಾರ್ಡ್ (ATM Card) ಸಾಮಾನ್ಯವಾಗಿ ಎಲ್ಲರೂ ಕೂಡ ಬಳಕೆ ಮಾಡುತ್ತಾರೆ. ಬ್ಯಾಂಕ್ ಖಾತೆ…
Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…
Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…
New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…