Ads By Google

Anna Bhagya Rice: ಅನ್ನಭಾಗ್ಯ ಯೋಜನೆಯಲ್ಲಿ ಬಹುದೊಡ್ಡ ಬದಲಾವಣೆ, ಇನ್ನೊಂದು ಘೋಷಣೆ ಮಾಡಿದ ಸಿದ್ದರಾಮಯ್ಯ.

Ads By Google

Anna Bhagya Door Delivery Service: ಸದ್ಯ ರಾಜ್ಯದಲ್ಲಿ Anna Bhagya Scheme ಅನುಷ್ಠಾನಗೊಂಡು ಹೆಚ್ಚಿನ ಜನರಿಗೆ ಅನುಕೂಲವನ್ನು ಮಾಡಿಕೊಟ್ಟಿದೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಣೆ ಹೊರಡಿಸಿತ್ತು.

ಆದರೆ ರಾಜ್ಯದಲ್ಲಿ ಅಕ್ಕಿ ಸರಬರಾಜಿನ ಕೊರತೆ ಉಂಟಾದ ಕಾರಣ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸರಿಹೊಂದುವ ಹಣವನ್ನು ನೀಡಲು ತೀರ್ಮಾನಿಸಿತ್ತು.

Image Credit: Goodreturns

5KG ಅಕ್ಕಿಯ ಬದಲಾಗಿ ಹಣ ಪಡೆಯುತ್ತಿರುವ ರಾಜ್ಯದ ಜನತೆ
ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂಪಾಯಿ ನೀಡುವ ಬಗ್ಗೆ ಸರ್ಕಾರ ಘೋಷಣೆ ಹೊರಡಿಸಿತ್ತು. ರಾಜ್ಯದ BPL Card ದಾರರು ಅಕ್ಕಿಯ ಬದಲಾಗಿ ಹಣವನ್ನು ಪಡೆಯುತ್ತಿದ್ದರು. ರಾಜ್ಯದಲ್ಲಿ ಯಾರೋಬ್ಬರೂ ಹಸಿವಿನಿಂದ ಇರಬಾರದು ಎಂದು ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ ಅನ್ನಭಾಗ್ಯ ಯೋಜನೆ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮತ್ತೊಂದು ಅನುಕೂಲಕರವಾದ ವ್ಯವಸ್ಥೆಯನ್ನು ಜನರಿಗೆ ಪರಿಚಯಿಸಲು ಮುಂದಾಗಿದ್ದಾರೆ.

ಇನ್ನುಮುಂದೆ ರಾಜ್ಯದ ಜನತೆಗೆ ಅನ್ನಭಾಗ್ಯ ಡೋರ್ ಡೆಲಿವರಿ ಸರ್ವಿಸ್
5 ಕೆಜಿ ಅಕ್ಕಿ ಬದಲು ದುಡ್ಡು ಹಾಕುವ ಅನ್ನಭಾಗ್ಯ ಹಣದ ಯೋಜನೆ ಈ ತಿಂಗಳು ಮುಂದುವರೆಯುವ ಸಾಧ್ಯತೆ ಇದೆ. ಇದರ ಜೊತೆಗೆ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಹೊಸ ಉಡುಗೊರೆ ನೀಡಲು ಮುಂದಾಗಿದೆ. ಅದೇನೆಂದರೆ ಅನ್ನಭಾಗ್ಯ ಡೋರ್ ಡೆಲಿವರಿ ಸರ್ವಿಸ್. ಅಂದರೆ ಪಡಿತರ ಚೀಟಿದಾರರಿಗೆ ಮನೆ ಬಾಗಿಲಿಗೆ ಅನ್ನಭಾಗ್ಯದ ಅಕ್ಕಿ ಹಾಗೂ ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಇತರ ಸೌಲಭ್ಯವನ್ನು ತಲುಪಿಸುವ ಕೆಲಸ. ಇದನ್ನು ಶೀಘ್ರದಲ್ಲೇ ಆರಂಭಿಸಲಾಗುತ್ತದೆ ಎನ್ನುವ ಬಗ್ಗೆ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ.

Image Credit: Hindustantimes

ಕೆಲವು ಜನರಿಗೆ ಮಾತ್ರ ಈ ಸೇವೆ ಲಭ್ಯವಾಗಲಿದೆ
ಅನ್ನಭಾಗ್ಯ ಡೋರ್ ಡೆಲಿವರಿ ಸೇವೆ ಎಲ್ಲರಿಗೂ ಲಭ್ಯವಾಗುದಿಲ್ಲ. ಬದಲಾಗಿ 60 ವರ್ಷ ಮೇಲ್ಪಟ್ಟ ಬಿಪಿಎಲ್ ಪಡಿತರ ಚೀಟಿ ಇರುವವರಿಗೆ ಹಾಗೂ ಒಂದು ಮನೆಯಲ್ಲಿ ಒಬ್ಬರೇ ಇದ್ದರೆ ಅಂದರೆ ಪಡಿತರ ಚೀಟಿ ಪ್ರಕಾರ ಒಬ್ಬರೇ ಸದಸ್ಯರಾಗಿದ್ದರೆ ಅಂತವರ ಮನೆ ಬಾಗಿಲಿಗೆ ಅನ್ನಭಾಗ್ಯದ ಅಕ್ಕಿ ಹಾಗೂ ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಇತರ ಸೌಲಭ್ಯವನ್ನು ತಲುಪಿಸಲಾಗುತ್ತದೆ. ರಾಜ್ಯಾದ್ಯಂತ ಕೆಲವೇ ದಿನದಲ್ಲಿ ಈ ಯೋಜನೆಗೆ ಚಾಲನೆ ಸಿಗಲಿದೆ.

Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: anna bhagya anna bhagya 2023 anna bhagya details Anna Bhagya Door Delivery Service anna bhagya karnataka scheme anna bhagya rice anna bhagya scheme karnataka anna bhagya update New Scheme

Recent Stories

  • Blog
  • Business
  • Information
  • Main News
  • money

Marui Alto: 33 km ಮೈಲೇಜ್ ಕೊಡುವ ಈ ಕಾರಿನ ಬೆಲೆ ಕೇವಲ 4 ಲಕ್ಷ ಮಾತ್ರ, ಬಡವರಿಗಾಗಿ ಈ ಕಾರ್

Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…

2024-07-06
  • Business
  • Headline
  • Information
  • Main News
  • money
  • Press
  • Regional

Kisan Amount Hike: ಇದು ನರೇಂದ್ರ ಮೋದಿ ಆದೇಶ, ರೈತರ ಖಾತೆಗೆ ವರ್ಷಕ್ಕೆ 8000 ರೂಪಾಯಿ ಜಮಾ.

PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…

2024-07-06
  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06
  • Blog
  • Business
  • Headline
  • Information
  • Main News
  • money

7th Pay: 7 ನೇ ವೇತನದ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್, ಬೇಸರದ ಸುದ್ದಿ ನೀಡಿದ ಸರ್ಕಾರ.

7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…

2024-07-06