Image Credit: Original Source
Anna Bhagya Scheme Latest Update: ರಾಜ್ಯದಲ್ಲಿ ಈಗ ಹಲವು ಯೋಜನೆಗಳು ಜಾರಿಯಲ್ಲಿದೆ ಅದರಲ್ಲಿ ಪ್ರಮುಖವಾಗಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಕೆಜಿ ಹಾಗೂ ಐದು ಕೆಜಿ ಅಕ್ಕಿಯ ಬದಲಾಗಿ ಕುಟುಂಬದ ಯಜಮಾನರ ಖಾತೆಗೆ ಹಣ ಜಮೆ ಮಾಡುತ್ತಿದೆ.
ಈ ಯೋಜನೆ ಪ್ರಾರಂಭ ಆಗಿ ಹಲವು ತಿಂಗಳುಗಳು ಕಳೆದಿದ್ದು, ಈಗಾಗಲೇ ಹಲವು ಕುಟುಂಬಗಳು ಈ ಯೋಜನೆಯ ಲಾಭ ಪಡೆದಿದ್ದಾರೆ. ಆದರೆ ಹಲವರ ಖಾತೆಗೆ ಯೋಜನೆಯ ಲಾಭ ತಲುಪಿಲ್ಲ. ಈ ಕಾರಣಕ್ಕಾಗಿ ಅರ್ಹರಿಗೆ ಹಣ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಲೇ ಇದೆ. ಇನ್ನು ಅರ್ಹರು ಯೋಜನೆಯ ಲಾಭವನ್ನು ಪಡೆಯುತ್ತಲೇ ಇದ್ದರೆ. ಸದ್ಯ ರಾಜ್ಯ ಸರ್ಕಾರ ಜೂನ್ ತಿಂಗಳ ಅನ್ನ ಭಾಗ್ಯ ಹಣವನ್ನು ಬಿಡುಗಡೆ ಮಾಡಿದೆ.
ಜೂನ್ ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ
ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯ 5KG ಅಕ್ಕಿ ಹಾಗೂ 5KG ಉಚಿತ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡುತ್ತಿದೆ. ಸದ್ಯ ರಾಜ್ಯ ಸರ್ಕಾರ ಜೂನ್ ತಿಂಗಳ ಅನ್ನ ಭಾಗ್ಯ ಹಣವನ್ನು ಕೂಡ ಜಮಾ ಮಾಡಿದೆ. ಈಗಾಗಲೇ ಸರ್ಕಾರ ಹಲವು ಬಾರಿ ಆಧಾರ್ ಹಾಗು ರೇಷನ್ ಕಾರ್ಡ್ ಲಿಂಕ್ ಬಗ್ಗೆ ಮಾಹಿತಿ ನೀಡಿದೆ, ಆದರೂ ಸಹ ಕೆಲವರು ಈ ಕೆಲಸವನ್ನು ಮಾಡಿಲ್ಲ. ಬ್ಯಾಂಕ್ ಖಾತೆಯ E-KYC ಬಹಳ ಮುಖ್ಯ ಆಗಿದ್ದು ಪ್ರತಿಯೊಬ್ಬರು ಈ ಕೆಲಸವನ್ನು ಮಾಡಿಕೊಳ್ಳಿ, ಇಲ್ಲ ಅಂತಾದರೆ ನಿಮಗೆ ಅನ್ನಭಾಗ್ಯ ಹಣ ಜಮಾ ಆಗುದಿಲ್ಲ.
ಅನ್ನ ಭಾಗ್ಯ ಹಣ ಖಾತೆಗೆ ಜಮಾ ಆಗಿದೆಯಾ ಎಂದು ಈ ರೀತಿಯಾಗಿ ಪರಿಶೀಲಿಸಿಕೊಳ್ಳಿ
•ಕರ್ನಾಟಕ ಸರ್ಕಾರದ ಅಧಿಕೃತ Website https://www.karnataka.gov.in/ ಗೆ ಭೇಟಿ ನೀಡಿ.
•E -Services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
•DBT Status ಲಿಂಕ್ ಅನ್ನು ಕ್ಲಿಕ್ ಮಾಡಿ
•ನೀವು ರೇಷನ್ ಕಾರ್ಡ್ ನಲ್ಲಿ ಯಾವ ಸಮಯದ ಸ್ಟೇಟಸ್ ತಿಳಿಯಲು ಬಯಸುತ್ತೀರಿ ಎನ್ನುವುದನ್ನು ಆಯ್ಕೆ ಮಾಡಿ.
•ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ನಂತರ Continue ಬಟನ್ ಕ್ಲಿಕ್ ಮಾಡಿ.
•ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಅನ್ನ ಭಾಗ್ಯ ಯೋಜನೆಯಡಿ ನಿಮಗೆ ಯಾವ ಯಾವ ಕಂತುಗಳ ಹಣ ಜಮಾ ಆಗಿದೆ ಎನ್ನುವುದು ಸ್ಕ್ರೀನ್ ಮೇಲೆ ತೋರುತ್ತದೆ. ಪೂರ್ಣ ಮಾಹಿತಿ ನಿಮಗೆ ಪರದೆಯ ಮೇಲೆ ಕಾಣಸಿಗುತ್ತದೆ.
ಅನ್ನಭಾಗ್ಯ ಹಣ ಜಮಾ ಆಗಲು ತಕ್ಷಣ ಈ ಕೆಲಸ ಮಾಡಿ
• ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ಅನ್ನು ನವೀಕರಿಸಿ.
• ಪಡಿತರ ಚಿತೆ KYC ಅಪ್ಡೇಟ್ ಮಾಡಿಕೊಳ್ಳಬೇಕು.
• ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಯ KYC ಅಪ್ಡೇಟ್ ಅಗತ್ಯ.
• ಪಡಿತರ ಚೀಟಿಯನ್ನು ನವೀಕರಿಸುವುದು ಅಗತ್ಯ.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…