Image Credit: Original Source
Anna Bhagya Yojana Latest Update: ಪ್ರಸ್ತುತ ರಾಜ್ಯದಲ್ಲಿ ಜನರು ಅನ್ನ ಭಾಗ್ಯ ಯೋಜನೆಯ ಮೂಲಕ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈ ಯೋಜನೆಯಡಿ ಲಕ್ಷಾಂತರ ಫಲಾನುಭವಿಗಳು ಲಾಭವನ್ನು ಪಡೆಯುತ್ತಿದ್ದಾರೆ.
ಈ ಯೋಜನೆಯು ರಾಜ್ಯದ ಜನತೆಗೆ ಸಾಕಷ್ಟು ಸಹಕಾರಿಯಾಗಿದೆ ಎನ್ನಬಹುದು. ಇನ್ನು ರಾಜ್ಯ ಸರ್ಕಾರ ಘೋಷಿಸಿರುವಂತೆ ಅನ್ನ ಭಾಗ್ಯ ಯೋಜನೆಯಡಿ ಹೆಚ್ಚಿವರಿ ಅಕ್ಕಿಯ ಹಣ ಅರ್ಹರ ಖಾತೆಗೆ ಜಮಾ ಆಗುತ್ತಿದೆ. ಇದೀಗ ರಾಜ್ಯ ಸರ್ಕಾರದಿಂದ ಮಾರ್ಚ್ ತಿಂಗಳ ಪಡಿತರ ಹಾಗೂ ಹಣದ ವಿಚಾರವಾಗಿ ಬಿಗ್ ಅಪ್ಡೇಟ್ ಹೊರಬಿದ್ದಿದೆ.
ಮಾರ್ಚ್ ತಿಂಗಳ ಪಡಿತರ ಜೊತೆಗೆ ಖಾತೆಗೆ ಹಣ ಜಮಾ
ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡುದಾರರಿಗೆ ಮಾಸಿಕ ತಲಾ 170 ರೂಪಾಯಿ ಗಳನ್ನೂ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಮಾಸಿಕವಾಗಿ ಸರ್ಕಾರ DBT ಮೂಲಕ ಜಮಾ ಮಾಡುತ್ತಿದೆ. ಸದ್ಯ ಮಾರ್ಚ್ ತಿಂಗಳ ಹಣದ ಬಿಡುಗಡೆಗೆ ಸರ್ಕಾರ ಸಿದ್ಧತೆ ಮಾಡುತ್ತಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಮಾರ್ಚ್ ತಿಂಗಳಿಗೆ ಅನ್ವಯವಾಗುವಂತೆ ಪಡಿತರನ್ನು ಬಿಡುಗಡೆ ಮಾಡಲಾಗಿದೆ. ಪಡಿತರ ವಿತರಣೆಯ ಜೊತೆಗೆ ಅರ್ಹರ ಹೆಚ್ಚುವರಿ ಅಕ್ಕಿಯ ಹಣವನ್ನು ಕೂಡ ಸರ್ಕಾರ ಜಮಾ ಮಾಡಿದೆ. ಇನ್ನು ನೀವು ಮಾರ್ಚ್ ತಿಂಗಳ ಅಕ್ಕಿಯ ಹಣ ನಿಮ್ಮ ಖಾತೆಗೆ ಬಂಡಿಯೇ ಎಂದು ತಿಳಿಯಲು ಈ ಕೆಳಗಿನ ಹಂತವನ್ನು ಅನುಸರಿಸಬಹುದು.
ಅನ್ನ ಭಾಗ್ಯ ಹಣ ಖಾತೆಗೆ ಜಮಾ ಆಗಿದೆಯಾ ಎಂದು ಈ ರೀತಿಯಾಗಿ ಪರಿಶೀಲಿಸಿಕೊಳ್ಳಿ
•ಕರ್ನಾಟಕ ಸರ್ಕಾರದ ಅಧಿಕೃತ Website https://www.karnataka.gov.in/ ಗೆ ಭೇಟಿ ನೀಡಿ.
•E -Services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
•DBT Status ಲಿಂಕ್ ಅನ್ನು ಕ್ಲಿಕ್ ಮಾಡಿ
•ನೀವು ರೇಷನ್ ಕಾರ್ಡ್ ನಲ್ಲಿ ಯಾವ ಸಮಯದ ಸ್ಟೇಟಸ್ ತಿಳಿಯಲು ಬಯಸುತ್ತೀರಿ ಎನ್ನುವುದನ್ನು ಆಯ್ಕೆ ಮಾಡಿ.
•ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ನಂತರ Continue ಬಟನ್ ಕ್ಲಿಕ್ ಮಾಡಿ.
•ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಅನ್ನ ಭಾಗ್ಯ ಯೋಜನೆಯಡಿ ನಿಮಗೆ ಯಾವ ಯಾವ ಕಂತುಗಳ ಹಣ ಜಮಾ ಆಗಿದೆ ಎನ್ನುವುದು ಸ್ಕ್ರೀನ್ ಮೇಲೆ ತೋರುತ್ತದೆ.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…