Ads By Google

New Card: ಹೊಸ BPL ಮತ್ತು APL ರೇಷನ್ ಕಾರ್ಡ್ ಕುರಿತಂತೆ ಇನ್ನೊಂದು ಆದೇಶ ಹೊರಡಿಸಿದ ಸರ್ಕಾರ, 15 ದಿನದಲ್ಲಿ ಸಿಗಲಿದೆ ಕಾರ್ಡ್

Ads By Google

APL And BPL Ration Card New Update 2023: ರಾಜ್ಯದಲ್ಲಿ ಈಗ ಒಂದರ ಮೇಲೊಂದು ಹೊಸ ಹೊಸ ಯೋಜನೆಗಳನ್ನು ಸರಕಾರ ಜಾರಿಗೆ ತರುತ್ತಿದ್ದು, ಈ ಯೋಜನೆಯ ಫಲಾನುಭವಿಗಳಾಗಲು ಪಡಿತರ ಚೀಟಿ ಬಹಳ ಮುಖ್ಯ ಆಗಿದೆ. ಸದ್ಯ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ್ದು ಇನ್ನೂ ಕೂಡ ಕಾರ್ಡ್ ಸಿಗದೇ ಕೆಲವು ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಬಹುದು.

ಈಗ ಕೆಲವು ತಿಂಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಯಾವುದೇ ಪಡಿತರ ಚೀಟಿಯನ್ನು ವಿತರಣೆ ಮಾಡಿರಲಿಲ್ಲ, ಆದರೆ ಈಗ ಪಡಿತರ ಚೀಟಿ ವಿತರಣೆ ಕುರಿತು ಹೊಸ ಮಾಹಿತಿಯೊಂದು ಹೊರಬಿದ್ದಿದೆ. ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ 15 ದಿನದೊಳಗೆ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.

Image Credit: Original Source

ಹೊಸ ಪಡಿತರ ಚೀಟಿ ವಿತರಣೆ

ಸಚಿವ ಕೆ.ಹೆಚ್ ಮುನಿಯಪ್ಪ ಅವರು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚುನಾವಣೆ ಪ್ರಯುಕ್ತ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ನೀಡುವುದನ್ನು ನಿಲ್ಲಿಸಲಾಗಿತ್ತು. ರಾಜ್ಯದಲ್ಲಿ2.95 ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 12 ಸಾವಿರ ಅರ್ಜಿಗಳು ಬಂದಿವೆ. 15 ದಿನದೊಳಗೆ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

Image credit: Original Source

ಜಾತಿ ಗಣತಿ ನಡೆಸಲಾಗುವ ಕುರಿತು ಮಾಹಿತಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಎಲ್ಲಾ ಅರ್ಹ ಕುಟುಂಬಗಳಿಗೆ ಪಡಿತರ ಚೀಟಿ ವಿತರಣೆ ಮಾಡುವ ಕುರಿತಾಗಿ ಹೇಳಿಕೆ ನೀಡಿದ ತರುವಾಯ ಲೋಕ ಸಭಾ ಚುನಾವಣೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಲಾಗಿದೆ. ಸಾಮಾಜಿಕ ನ್ಯಾಯ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಜಾತಿ ಗಣತಿ ನಡೆಸಲಾಗುತ್ತಿದೆ. ಇದರಿಂದ ಯಾವುದೇ ಸಮಾಜಕ್ಕೆ ಅನ್ಯಾಯ ಆಗಲ್ಲ ಎಂದರು. ಹೀಗೆ ಹಲವು ವಿಚಾರವಾಗಿ ಸಚಿವರು ಮಾತನಾಡಿ ಜನರಿಗೆ ಆಶ್ವಾಸನೆ ನೀಡಿದರು.

Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: APL And BPL Ration Card New Update 2023 APL ration card BPL Ration card Ration Card Latest Update ration card update

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05