Ads By Google

Tirupati Temple News: ಭಕ್ತರ ಗಮನಕ್ಕೆ, ಮುಂದಿನ ವರ್ಷಪೂರ್ತಿ ತಿರುಪತಿ ತಿಮ್ಮಪ್ಪನ ದರ್ಶನ ಇಲ್ಲ. ದೇವಸ್ಥಾನ ಬಂದ್.

Ads By Google

Tirupati Temple News: ಭಾರತದ ಶ್ರೀಮಂತ ದೇವಾಲಯವಾದ ತಿರುಪತಿ ವೆಂಕಟರಮಣನ (Tirupati Temple) ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ಇನ್ನು ಬರುವ ಮುಂಡನ ವರ್ಷಕ್ಕೆ ಭಕ್ತರಿಗೆ ದೇವರ ದರ್ಶನ ಪಡೆಯಲು ಅವಕಾಶ ಇಲ್ಲ. ಈಗಾಗಲೇ ಈ ವಿಚಾರದ ಬಗ್ಗೆ ಸುದ್ದಿ ಹೊರ ಬಿದ್ದಿದೆ.

Image Credit: indiatvnews

ದೇವರ ದರ್ಶನ ಪಡೆಯಲು ಬಯಸುವ ಭಕ್ತಾದಿಗಳು ಈಗಲೇ ಹೋಗಿ ದರ್ಶನ ಪಡೆಯುವುದು ಸೂಕ್ತ. ಇನ್ನು ಮುಂದಿನ ವರ್ಷ 7-8 ತಿಂಗಳು ದೇವಾಲಯದ ಗರ್ಭಗುಡಿಯನ್ನು ಮುಚ್ಚುತ್ತಾರೆ.

ತಿರುಮಲ ತಿರುಪತಿ ಗರ್ಭಗುಡಿ ಇನ್ನು ಏಳು ಎಂಟು ತಿಂಗಳು ಬಂದ್
ತಿರುಪತಿ ದೇವಾಲಯದಲ್ಲಿ ಮೂರೂ ಅಂತಸ್ತಿನ ಲೇಪನವನ್ನು ಚಿನ್ನದಲ್ಲಿ ನಿರ್ಮಾಣ ಮಾಡುವ ಸಲುವಾಗಿ 7-8 ತಿಂಗಳು ಗರ್ಭಗುಡಿಯನ್ನು ಮುಚ್ಚಲಾಗುತ್ತದೆ.

Image Credit: timesnownews

ದಾನಿಗಳು ಮಾಡುವ ಧನ ಸಹಾಯದಿಂದ ಈ ಚಿನ್ನದ ಲೇಪನವನ್ನು ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ವಿಚಾರದ ಬಗ್ಗೆ ದೇವಸ್ಥಾನದ ಸಂಸ್ಥಾಪಕರು ಹಲವಾರು ಬಾರಿ ಚರ್ಚೆ ನಡೆಸಿದರು. ಇನ್ನು ಮುಂದಿನ ದಿನಗಳಲ್ಲಿ ಲೇಪನವನ್ನು ಚಿನ್ನದಲ್ಲಿ ನಿರ್ಮಾಣ ಮಾಡುವವರೆಗೂ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.

ಭಕ್ತರಿಗೆ ದೇವರ ದರ್ಶನಕ್ಕಾಗಿ ಹೊಸ ನಿಯಮ
ತಿರುಪತಿ ಗರ್ಭಗುಡಿಯನ್ನುಮುಚ್ಚಲು ಟಿಟಿಡಿ ಆಡಳಿತ ಮಂಡಳಿಯಿಂದ ಆದೇಶ ಬಂದಿದೆ. ಗರ್ಭಗುಡಿಯ ಲೇಪನವನ್ನು 140 ಕೆಜಿಯ ಚಿನ್ನವನ್ನು ಬಳಸಿ ಮಾಡಲಾಗುತ್ತಿದೆ ಅಂತೇ.

Image Credit: hindustantimes

ಭಕ್ತರಿಗೆ ದೇವರ ದರ್ಶನಕ್ಕೆ ಹೋಗಲು ಅವಕಾಶ ಇದೆ. ತಾತ್ಕಾಲಿಕವಾಗಿ ದೇವರ ದರ್ಶನಕ್ಕಾಗಿ ಸಣ್ಣ ಗರ್ಭಗುಡಿಯನ್ನು ಸ್ಥಾಪಿಸಿ ದೇವರಿಗೆ ಪೂಜೆ ಹಾಗು ಭಕ್ತಾದಿಗಳಿಗೆ ದರ್ಶನದ ಅವಕಾಶ ನೀಡಲಾಗುತ್ತದೆ. 1958 ರಲ್ಲಿ ಚಿನ್ನದ ಲೇಪನ ಮಾಡಿಸಲಾಯಿತು ಅದಾದ ನಂತರ ಈಗ ಚಿನ್ನದ ಲೇಪನವನ್ನು ಮಾಡಲು ಕಾರ್ಯ ಕೈಗೊಂಡಿದ್ದಾರೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Tirumala Tirupati Temple tirupati temple tirupati temple band Tirupati Temple Close tirupati temple close next year tirupati temple latest news tirupati temple news

Recent Stories

  • Information
  • Main News
  • money
  • Money Investment
  • Post office schemes

POMIS: ಗಂಡ ಮತ್ತು ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 9000 ರೂ, ಪೋಸ್ಟ್ ಆಫೀಸ್ ನಲ್ಲಿ ಹೊಸ ಸ್ಕೀಮ್.

Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…

2024-07-07
  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07