Tirupati Temple News: ಭಾರತದ ಶ್ರೀಮಂತ ದೇವಾಲಯವಾದ ತಿರುಪತಿ ವೆಂಕಟರಮಣನ (Tirupati Temple) ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ಇನ್ನು ಬರುವ ಮುಂಡನ ವರ್ಷಕ್ಕೆ ಭಕ್ತರಿಗೆ ದೇವರ ದರ್ಶನ ಪಡೆಯಲು ಅವಕಾಶ ಇಲ್ಲ. ಈಗಾಗಲೇ ಈ ವಿಚಾರದ ಬಗ್ಗೆ ಸುದ್ದಿ ಹೊರ ಬಿದ್ದಿದೆ.
ದೇವರ ದರ್ಶನ ಪಡೆಯಲು ಬಯಸುವ ಭಕ್ತಾದಿಗಳು ಈಗಲೇ ಹೋಗಿ ದರ್ಶನ ಪಡೆಯುವುದು ಸೂಕ್ತ. ಇನ್ನು ಮುಂದಿನ ವರ್ಷ 7-8 ತಿಂಗಳು ದೇವಾಲಯದ ಗರ್ಭಗುಡಿಯನ್ನು ಮುಚ್ಚುತ್ತಾರೆ.
ತಿರುಮಲ ತಿರುಪತಿ ಗರ್ಭಗುಡಿ ಇನ್ನು ಏಳು ಎಂಟು ತಿಂಗಳು ಬಂದ್
ತಿರುಪತಿ ದೇವಾಲಯದಲ್ಲಿ ಮೂರೂ ಅಂತಸ್ತಿನ ಲೇಪನವನ್ನು ಚಿನ್ನದಲ್ಲಿ ನಿರ್ಮಾಣ ಮಾಡುವ ಸಲುವಾಗಿ 7-8 ತಿಂಗಳು ಗರ್ಭಗುಡಿಯನ್ನು ಮುಚ್ಚಲಾಗುತ್ತದೆ.
ದಾನಿಗಳು ಮಾಡುವ ಧನ ಸಹಾಯದಿಂದ ಈ ಚಿನ್ನದ ಲೇಪನವನ್ನು ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ವಿಚಾರದ ಬಗ್ಗೆ ದೇವಸ್ಥಾನದ ಸಂಸ್ಥಾಪಕರು ಹಲವಾರು ಬಾರಿ ಚರ್ಚೆ ನಡೆಸಿದರು. ಇನ್ನು ಮುಂದಿನ ದಿನಗಳಲ್ಲಿ ಲೇಪನವನ್ನು ಚಿನ್ನದಲ್ಲಿ ನಿರ್ಮಾಣ ಮಾಡುವವರೆಗೂ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.
ಭಕ್ತರಿಗೆ ದೇವರ ದರ್ಶನಕ್ಕಾಗಿ ಹೊಸ ನಿಯಮ
ತಿರುಪತಿ ಗರ್ಭಗುಡಿಯನ್ನುಮುಚ್ಚಲು ಟಿಟಿಡಿ ಆಡಳಿತ ಮಂಡಳಿಯಿಂದ ಆದೇಶ ಬಂದಿದೆ. ಗರ್ಭಗುಡಿಯ ಲೇಪನವನ್ನು 140 ಕೆಜಿಯ ಚಿನ್ನವನ್ನು ಬಳಸಿ ಮಾಡಲಾಗುತ್ತಿದೆ ಅಂತೇ.
ಭಕ್ತರಿಗೆ ದೇವರ ದರ್ಶನಕ್ಕೆ ಹೋಗಲು ಅವಕಾಶ ಇದೆ. ತಾತ್ಕಾಲಿಕವಾಗಿ ದೇವರ ದರ್ಶನಕ್ಕಾಗಿ ಸಣ್ಣ ಗರ್ಭಗುಡಿಯನ್ನು ಸ್ಥಾಪಿಸಿ ದೇವರಿಗೆ ಪೂಜೆ ಹಾಗು ಭಕ್ತಾದಿಗಳಿಗೆ ದರ್ಶನದ ಅವಕಾಶ ನೀಡಲಾಗುತ್ತದೆ. 1958 ರಲ್ಲಿ ಚಿನ್ನದ ಲೇಪನ ಮಾಡಿಸಲಾಯಿತು ಅದಾದ ನಂತರ ಈಗ ಚಿನ್ನದ ಲೇಪನವನ್ನು ಮಾಡಲು ಕಾರ್ಯ ಕೈಗೊಂಡಿದ್ದಾರೆ.
Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…