Ads By Google

Ram Mandir: ಸರ್ಕಾರದಿಂದ ರಾಮ ಮಂದಿರ ನಿರ್ಮಾಣಕ್ಕೆ ಬಂದ ದೇಣಿಗೆ ಎಷ್ಟು…? ಸ್ಪಷ್ಟನೆ ನೀಡಿದ ಆದಿತ್ಯನಾಥ್

Ads By Google

Ayodhya Ram Mandir Fund: ಹಿಂದೂಗಳ ಹಲವು ವರ್ಷದ ಕನಸು ಜನವರಿ 22 ರಂದು ನೆರವೇರಿದೆ. ಕೋಟ್ಯಾಂತರ ಭಕ್ತರು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಎಲ್ಲರ ಬಾಯಲ್ಲೂ ಶ್ರೀರಾಮ ನಾಮಸ್ಮರಣೆ ಕೇಳಿಬರುತ್ತಿದೆ. ಇಡೀ ದೇಶವೇ ಜೈ ಶ್ರೀರಾಮ್ ಘೋಷಣೆಯಲ್ಲಿ ಮುಳಿಗಿಹೋಗಿತ್ತು.

ಅದ್ದೂರಿಯಾಗಿ ಉದ್ಘಾಟನೆಗೊಂಡಿರುವ ರಾಮ ಮಂದಿರದ ಬಗ್ಗೆ ಜನರಲ್ಲಿ ಸಾಕಷ್ಟು ಪ್ರಶ್ನೆ ಹುಟ್ಟಿರಬಹುದು. ರಾಮ ಮಂದಿರ ನಿರ್ಮಾಣಕ್ಕೆ ಖರ್ಚಾದ ವೆಚ್ಚವೆಷ್ಟು ಎನ್ನುವ ಬಗ್ಗೆ ಎಲ್ಲರು ಯೋಚಿಸಿರಬಹುದು. ಸದ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ಮಂದಿರ ನಿರ್ಮಾಣಕ್ಕೆ ಬಂದಂತಹ ದೇಣಿಗೆಯ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.

Image Credit: Live Mint

ಸರ್ಕಾರದಿಂದ ರಾಮ ಮಂದಿರ ನಿರ್ಮಾಣಕ್ಕೆ ಬಂದ ದೇಣಿಗೆ ಎಷ್ಟು..?
ಅಯೋಧ್ಯ ಶ್ರೀರಾಮನಿಗಾಗಿ ಸಾಕಷ್ಟು ಮೂಲಗಳಿಂದ ದೇಣಿಗೆ ಬರುತ್ತಿದೆ. ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೇಣಿಗೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಬೇಕಾದ ಹಣ ಯಾವ ಮೂಲದಿಂದ ಬಂದಿದೆ..? ಸರ್ಕಾರದಿಂದ ರಾಮ ಮಂದಿರಕ್ಕೆ ಬಂದ ದೇಣಿಗೆ ಎಷ್ಟು..? ಎನ್ನುವ ಬಗ್ಗೆ ಸಿಎಂ ಉತ್ತರ ನೀಡಿದ್ದಾರೆ.

ಕುಶಲಕರ್ಮಿಗಳು ತ್ಯಾಗ ಮಾಡಿದ್ದಾರೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನ, ವಿಶ್ವ ಹಿಂದೂ ಪರಿಷತ್ತಿನ ಮಾರ್ಗದರ್ಶನ ಮತ್ತು ಪವಿತ್ರ ಸಂತರ ಆಶೀರ್ವಾದವಿದೆ. ಆ ಚಳವಳಿಯಿಂದಾಗಿ ರಾಮ ಜನ್ಮಭೂಮಿಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದರಲ್ಲಿ ಸರ್ಕಾರ ಒಂದು ಪೈಸೆಯನ್ನೂ ನೀಡಿಲ್ಲ. ಕೇಂದ್ರ ಸರಕಾರವಾಗಲಿ, ರಾಜ್ಯ ಸರಕಾರವಾಗಲಿ ಹಣ ನೀಡಿಲ್ಲ. ಈ ಎಲ್ಲಾ ಹಣವನ್ನು ದೇಶ ಮತ್ತು ಪ್ರಪಂಚದಾದ್ಯಂತದ ರಾಮ ಭಕ್ತರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ನೀಡಿದ್ದಾರೆ.

Image Credit: Zoomnews

ಸರ್ಕಾರದ ಹಣ ಎಲ್ಲಿ ಖರ್ಚುಮಾಡಲಾಗಿದೆ..?
ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣ ನೀಡದಿದ್ದರೂ ಯಾವ ಕಾಮಗಾರಿಗೆ ಸರ್ಕಾರ ಹಣ ಖರ್ಚು ಮಾಡುತ್ತಿದೆ ಎಂದು ಸಿಎಂ ಆದಿತ್ಯನಾಥ್ ಸ್ಪಷ್ಟಪಡಿಸಿದ್ದಾರೆ. ರಾಮಮಂದಿರದ ಹೊರಗಿನ ಮೂಲಸೌಕರ್ಯಗಳಾದ ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ನಿರ್ಮಾಣ, ಅತಿಥಿ ಗೃಹ ನಿರ್ಮಾಣ, ಕ್ರೂಸ್ ಸೇವೆ, ರಸ್ತೆ ವಿಸ್ತರಣೆ, ವಾಹನ ನಿಲುಗಡೆ ಸೌಲಭ್ಯ ಇತ್ಯಾದಿಗಳಿಗೆ ಸರ್ಕಾರ ಹಣ ಖರ್ಚು ಮಾಡುತ್ತಿದೆ ಎಂದು ಹೇಳಿದರು.

Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: ayodhya ram mandir Ayodhya Ram Mandir Fund ram mandir ram mandir ayodhya ram mandir donation ram mandir donation details ram mandir update yogi adityanath

Recent Stories

  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06
  • Blog
  • Business
  • Headline
  • Information
  • Main News
  • money

7th Pay: 7 ನೇ ವೇತನದ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್, ಬೇಸರದ ಸುದ್ದಿ ನೀಡಿದ ಸರ್ಕಾರ.

7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…

2024-07-06
  • Headline
  • Information
  • Main News

Mukesh Ambani: ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟ ಅಂಬಾನಿ, ಬನ್ನಿ ಮಗನ ಮದುವೆಗೆ

Mukesh Ambani Gave Marriage Invitation To Rahul Gandhi: ದೇಶದ ಶ್ರೀಮಂತ ವ್ಯಕ್ತಿಯಾದ ಮುಕೇಶ್ ಅಂಬಾನಿ ಅವರ ಕೊನೆಯ…

2024-07-06
  • Headline
  • Information
  • Main News
  • Regional

HSRP Number Plate: ಈ ವಾಹನಗಳಿಗೆ HSRP ನಂಬರ್ ಪ್ಲೇಟ್ ಹಾಕಿಸುವ ಅಗತ್ಯ ಇಲ್ಲ, ಬಂತು ಹೊಸ ನಿಯಮ

HSRP Number Plate Not Mandatory For These Vehicles: ಸದ್ಯ ವಾಹನಗಳಿಗೆ HSRP Number Plate ಅಳವಡಿಸುವುದು ಮುಖ್ಯವಾಗಿದೆ.…

2024-07-06