Ads By Google

Ayushman Deatils: ಆಯುಷ್ಮನ್ ಕಾರ್ಡ್ ಮೂಲಕ ಯಾವ ಯಾವ ಖಾಯಿಲೆಗೆ ಉಚಿತ ಚಿಕ್ಸಿತೆ ಪಡೆಯಬಹುದು…? ಯಾರಿಗೆ ಸಿಗಲಿದೆ ಕಾರ್ಡ್…?

Ads By Google

Ayushman Bharat Free Treatment Deatils: ಬಡತನ ರೇಖೆಗಿಂತ ಕೆಳಗೆ ಇರುವ ಜನರು ಎಲ್ಲಾ ರೀತಿಯ ಆರೋಗ್ಯ ಸವಲತ್ತುಗಳನ್ನ ಪಡೆದುಕೊಳ್ಳಬೇಕು ಅನ್ನುವ ಉದ್ದೇಶದಿಂದ ಕೇಂದ್ರದ ಮೋದಿ ಸರ್ಕಾರ ಈಗಾಗಲೇ ಆಯುಷ್ಮಾನ್ ಭಾರತ್ (Ayushman Bharat) ಯೋಜನೆಯನ್ನ ಜಾರಿಗೆ ತಂದಿದೆ. ಈ ಆಯುಷ್ಮನ್ ಭಾರತ್ ಯೋಜನೆಯ ಅಡಿಯಲ್ಲಿ ಸಾಕಷ್ಟು ಬಡಜನರು ಆರೋಗ್ಯ ಸವಲತ್ತುಗಳನ್ನ ಪಡೆದುಕೊಳ್ಳುತ್ತಿದ್ದಾರೆ.

Image Credit: Opindia

Ayushman Bharat
ಸರ್ಕಾರವು ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಗುರಿಯನ್ನು ಹೊಂದಿದೆ. ದೇಶದ ಜನರು ಆಯುಷ್ಮನ್ ಕಾರ್ಡ್ ಅನ್ನು ಮಾಡಿಸಿಕೊಳ್ಳುವ ಮೂಲಕ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳುವ ಅವಕಾಶವಿರುತ್ತದೆ. ಆದರೆ ಈ ಆಯುಷ್ಮನ್ ಭಾರತ್ ಯೋಜನೆಯ ಲಾಭ ಪಡೆಯಲು ಕೆಲವರು ಮಾತ್ರ ಅರ್ಹರಾಗಿರುತ್ತಾರೆ. ಇದೀಗ ನಾವು ಆಯುಷ್ಮಾನ್ ಕಾರ್ಡ್ ನ ಮೂಲಕ ಯಾವ ಯಾವ ಖಾಯಿಲೆಗಳಿಗೆ ಉಚಿತ ಚಿಕೆತ್ಸೆ ಪಡೆದುಕೊಳ್ಳಬಹುದು ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

BPL ಹಾಗೂ APL ಕಾರ್ಡ್ ಹೊಂದಿರುವವರು ಆಯುಷ್ಮನ್ ಭಾರತ್ ಯೋಜನೆಯ ಲಾಭ ಪಡೆಯಬಹುದು
Ayushman Bharat ಯೋಜನೆಯ ಮೂಲಕ BPL Ration Card ಹೊಂದಿರುವವರು ಮತ್ತು ರಾಷ್ಟ್ರೀಯ ಭೀಮಾ ಯೋಜನೆಯಲ್ಲಿ ನೋಂದಾಯಿತರಾಗಿರುವ ಫಲಾನುಭವಿಗಳು ವಾರ್ಷಿಕ ಕುಟುಂಬಕ್ಕೆ ತಲಾ 5,00,000 ರೂ. ವರೆಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದು.

Image Credit: Gomedii

APL ಕಾರ್ಡ್ ದಾರರು ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರು ಪಾವತಿ ಆಧಾರದ ಮೇಲೆ ಸರ್ಕಾರೀ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಪ್ರತಿ ಕುಟುಂಬಕ್ಕೆ 1,50,000 ರೂ. ವರೆಗೆ ಪಡೆಯಬಹುದಾಗಿದೆ. ಭೂಮಿಯನ್ನು ಹೊಂದಿಲ್ಲದವರು, ಮನೆ ಇಲ್ಲದವರು, ದಿನಗೂಲಿ ಕಾರ್ಮಿಕರು, ಪರಿಶಿಷ್ಟ ಜಾತಿ ಅಥವಾ ಪಂಗಡದಿಂದ ಬಂದವರು ಆಯುಷ್ಮಾನ್ ಯೋಜನೆಯಡಿ ಪ್ರಯೋಜನವನ್ನು ಪಡೆಯಬಹುದು.

ಆಯುಷ್ಮನ್ ಕಾರ್ಡ್ ಮೂಲಕ ಯಾವ ಖಾಯಿಲೆಗೆ ಉಚಿತ ಚಿಕ್ಸಿತೆ ಪಡೆಯಬಹುದು…?
•ಕರೋನ
•ಕಾನ್ಸರ್
•ಮೂತ್ರಪಿಂಡ
•ಹೃದಯ
•ಡೆಂಗ್ಯೂ
•ಚಿಕನ್ ಗುನ್ಯಾ
•ಮಲೇರಿಯಾ
•ಡಯಾಲಿಸಿಸ್
•ಮೊಣಕಾಲು ಮತ್ತು ಸೊಂಟದ ಕಸಿ
•ಕಣ್ಣಿನ ಪೊರೆ

Image Credit: India News

ಯೋಜನೆಯ ಲಾಭ ಪಡೆಯಲು ಯಾರು ಅರ್ಹರು..?
ಚಿಕ್ಕ ಮನೆಗಳಲ್ಲಿ ವಾಸಿಸುವ ಜನರು, ನಿವೇಶನ ರಹಿತರು, ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದವರು, ಗ್ರಾಮೀಣ ಪ್ರದೇಶದಲ್ಲಿ ವಾಸಿಸುವವರು, ತೃತೀಯಲಿಂಗಿಗಳು, ಬಡತನ ರೇಖೆಗಿಂತ ಕೆಳಗಿರುವವರು ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ಪಡೆಯಬಹುದು. ಇನ್ನು mera.pmjay.gov.in ಅಧಿಕೃತ ವೆಬ್ಸ್ ಸೈಟ್ ಗೆ ಲಾಗಿನ್ ಆಗುವ ಮೂಲಕ ಅಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.

Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: ayushman bharat ayushman bharat apply ayushman bharat card benefits ayushman bharat card details ayushman bharat details Ayushman Bharat Free Treatment ayushman bharat health card ayushman bharat process

Recent Stories

  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07
  • Business
  • Headline
  • Information
  • Main News
  • money
  • Regional

Pension Rule: ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುವವರಿಗೆ ರಾತ್ರೋರಾತ್ರಿ ಹೊಸ ನಿಯಮ, ತಕ್ಷಣ ಈ ಕೆಲಸ ಮಾಡಿ.

New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…

2024-07-07
  • Business
  • Headline
  • Information
  • Main News
  • money

RBI New Rule: HDFC, Axis ಮತ್ತು Yes ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, RBI ಆದೇಶ.

RBI New Rule For Bank: ದೇಶದಲ್ಲಿ July 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಯ ನಿಯಮಗಳು ಬದಲಾಗಿವೆ.…

2024-07-07
  • Headline
  • Information
  • Main News
  • Press
  • Regional
  • Technology

Ev Ban: ಇನ್ಮುಂದೆ ಇಂತಹ ಎಲೆಕ್ಟ್ರಿಕ್ ವಾಹನಗಳನ್ನ ರಸ್ತೆಗೆ ತರುವಂತಿಲ್ಲ, ಹೊಸ ನಿಯಮ ಜಾರಿ

Ev Ban In Karnataka: ಜನಸಾಮನ್ಯರು ಸರ್ಕಾರಕ್ಕೆ ವಿವಿಧ ಬೇಡಿಕೆಯನ್ನು ಮನವಿ ಇಟ್ಟಿರುತ್ತಾರೆ. ಆದರೆ ಸರ್ಕಾರ ಜನಸಾಮನ್ಯರ ಬೇಡಿಕೆಗೆ ಹೆಚ್ಚಿನ…

2024-07-07