Ads By Google

AB-PMJAY: ಮನೆಯಲ್ಲಿ ವಯಸ್ಸಾದ ವೃದ್ಧರಿದ್ದರೆ ಗುಡ್ ನ್ಯೂಸ್, ರಾಷ್ಟ್ರಪತಿಯಿಂದ ಮಹತ್ವದ ಘೋಷಣೆ.

Ads By Google

Ayushman Bharat-Pradhan Mantri Jan Arogya Yojana: ಕೇಂದ್ರ ಸರ್ಕಾರ ದೇಶದ ಜನತೆಯ ಆರೋಗ್ಯ ರಕ್ಷಣೆಗಾಗಿ Ayushman Bharat-Pradhan Mantri Jan Arogya Yojana (AB-PMJAY) ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಅಪ್ಡೇಟ್ ನೀಡಿದೆ. ಮಧ್ಯಮ ವರ್ಗದ ಜನರಿಗೆ ತಮ್ಮ ಆರೋಗ್ಯ ಸಮಸ್ಯೆಯಲ್ಲಿ ಪರಿಹಾರವನ್ನು ಕಂಡುಕೊಳ್ಳಲು ಸರ್ಕರ ಈ ಯೋಜನೆಯನ್ನು ಪರಿಚಯಿಸಿದೆ.

ಈ ಯೋಜನೆಯಡಿ ದೇಶದ ಅರ್ಹ ಫಲಾನುಭವಿಗಳು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿರಬಹುದು. ಸದ್ಯ ಈ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಹತ್ವವಾದ ಮಾಹಿತಿ ನೀಡಿದ್ದಾರೆ.

Image Credit: ABP Live

ಮನೆಯಲ್ಲಿ ವಯಸ್ಸಾದ ವೃದ್ಧರಿದ್ದರೆ ಗುಡ್ ನ್ಯೂಸ್
ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಾತನಾಡಿ, ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ. ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ದೇಶದಲ್ಲಿ 25 ಸಾವಿರ ಜನೌಷಧಿ ಕೇಂದ್ರ ತೆರೆಯುವ ಕೆಲಸವೂ ವೇಗವಾಗಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ನಿರ್ಧಾರ ಕೈಗೊಳ್ಳಲಿದೆ. ಈಗ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಸಹ ವ್ಯಾಪ್ತಿಗೆ ಒಳಪಡುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತಾರೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ಇನ್ನುಮುಂದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

Image Credit: ABP Live

ರಾಷ್ಟ್ರಪತಿಯಿಂದ ಮಹತ್ವದ ಘೋಷಣೆ
ಇನ್ನು AB-PMJAY ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಯಾಗಿದೆ. ಈ ಯೋಜನೆಯು ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಆಸ್ಪತ್ರೆಗೆ ದಾಖಲಾಗಲು 12 ಕೋಟಿ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ನಿರ್ವಹಿಸುತ್ತದೆ. ದೇಶದ ಆಯ್ದ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಕಾರ್ಡ್ ಅನ್ನು ಹೊಂದಿದವರು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಈ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

Image Credit: ibc24
Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: AB-PMJAY ayushman bharat ayushman bharat 2024 ayushman bharat apply ayushman bharat card ayushman bharat scheme ayushman bharat scheme application Ayushman Bharat-Pradhan Mantri Jan Arogya Yojana

Recent Stories

  • Headline
  • Information
  • Main News
  • Press
  • Regional

Darshan Case: ದರ್ಶನ್ ಗೆ ಮರಣದಂಡನೆ ಆಗುತ್ತಾ…? ಇನ್ನಷ್ಟು ಬಿಗಿಯಾದ ಪ್ರಕರಣ.

Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…

2024-07-02
  • Headline
  • Information
  • Main News
  • Press
  • Regional

Rain Alert: ಸಾರ್ವಜನಿಕರೇ ಎಚ್ಚರ, ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ.

Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…

2024-07-02
  • Entertainment
  • Headline
  • Information
  • Interview
  • Main News
  • Press
  • Social media

Sumalatha Ambareesh: ದರ್ಶನ್ ವಿಚಾರವಾಗಿ ಕೊನೆಗೂ ಮೌನಮುರಿದ ಸುಮಲತಾ, ಮಗನ ಸುಮಲತಾ ಹೇಳಿದ್ದೇನು ನೋಡಿ

Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…

2024-07-02
  • Entertainment
  • Headline
  • Information
  • Main News
  • Press

Pavithra Gowda Case: ಸಂಕಷ್ಟದಲ್ಲಿ ಪವಿತ್ರ ಗೌಡ, ವಕೀಲರಿಂದ ಶಾಕಿಂಗ್ ಹೇಳಿಕೆ.

Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…

2024-07-02
  • Business
  • Information
  • Main News
  • money
  • Press
  • Regional

7th Pay Update: 7 ನೇ ವೇತನ ಯಾವಾಗ ಹೆಚ್ಚಳ ಮತ್ತು ಯಾರಿಗೆ ವೇತನ ಸಿಗಲಿದೆ…? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…

2024-07-02
  • Headline
  • Information
  • Main News
  • Politics
  • Press

CM Change: ಕರ್ನಾಟಕದ ಮುಖ್ಯಮಂತ್ರಿ ಚೇಂಜ್, ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ.

Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…

2024-07-02