Ads By Google

Ayushman Scheme: ಇನ್ಮುಂದೆ ಇವರಿಗೂ ಸಿಗಲಿದೆ ಕೇಂದ್ರದಿಂದ 5 ಲಕ್ಷ ರೂ, ಇದು ಮೋದಿ ಸರ್ಕಾರದ ಗ್ಯಾರೆಂಟಿ

Ads By Google

Ayushman Bharath Scheme Free Treatment: ದೇಶದಲ್ಲಿ ಸಾಕಷ್ಟು ಯೋಜನೆಗಳು ಪರಿಚಯವಾಗುತ್ತಿದೆ. ಭಾರತ ಸರ್ಕಾರ ದೇಶದ ಜನತೆಗಾಗಿ ವಿವಿಧ ಕಲ್ಯಾಣ ಯೋಜನೆಯನ್ನು ಪರಿಚಯಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸ್ಥಿರತೆ ನೀಡುವಂತಹ ಸಾಕಷ್ಟು ಯೋಜನೆಗಳನ್ನು ಕೇಂದ್ರ ಪರಿಚಯಿಸಿದೆ.

ಇನ್ನು ಕೇಂದ್ರ ಸರ್ಕಾರ ಉಚಿತ ಆರೋಗ್ಯ ಸೌಲಭ್ಯವನ್ನು ನೀಡುವಂತಹ ಯೋಜನೆಯನ್ನು ಪರಿಚಯಿಸಿದೆ. Ayushman Bharath ಯೋಜನೆಯಡಿ ಅರ್ಹರು ಉಚಿತ ಚಿಕಿತ್ಸೆಯ ಲಾಭವನ್ನು ಪಡೆಯಬಹುದು. ಸದ್ಯ ಆಯುಷ್ಮನ್ ಯೋಜನೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.

Image Credit: India Today

70 ವರ್ಷ ಮೇಲ್ಪಟ್ಟವರಿಗೆ ಸಿಗಲಿದೆ 5 ಲಕ್ಷ
ದೇಶದ ಬಡ ಜನರ ಆರೋಗ್ಯ ಸುರಕ್ಷತೆಗಾಗಿ ಕೇಂದ್ರ ಸರ್ಕಾರ Pradhan Mantri Ayushman Bharath Yojana ಪರಿಚಯಿಸಿದೆ. ಬಡವರು ಗುಣಮಟ್ಟದ ಆರೋಗ್ಯ ಸೌಲಭ್ಯವನ್ನು ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ರೂಪಿಸಲು ನಿರ್ಧರಿಸಿದೆ. ಅರ್ಹ ಫಲಾನುಭವಿಗಳು ವಾರ್ಷಿಕವಾಗಿ ತಲಾ 5,00,000 ರೂ. ಗಳ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ದೇಶದಲ್ಲಿ 25 ಸಾವಿರ ಜನೌಷಧಿ ಕೇಂದ್ರ ತೆರೆಯುವ ಕೆಲಸವೂ ವೇಗವಾಗಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ನಿರ್ಧಾರ ಕೈಗೊಳ್ಳಲಿದೆ. ಈಗ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಸಹ ವ್ಯಾಪ್ತಿಗೆ ಒಳಪಡುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತಾರೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ಇನ್ನುಮುಂದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

Image Credit: Naidunia

ಉಚಿತ ಚಿಕಿತ್ಸೆ ಪಡೆಯಲು ಈ ದಾಖಲೆ ಕಡ್ಡಾಯ
•Aadhaar card

•Ration card

•Mobile number

•Address proof

•Residence Certificate

•Income Certificate

•Photo

Image Credit: Business-standard

ಈ ರೀತಿಯಾಗಿ ನೀವು ಆಯುಷ್ಮನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು
•ಅಧಿಕೃತ ವೆಬ್ ಸೈಟ್ http://beneficiary.nha.gov.in ಲಾಗಿನ್ ಆಗುವ ಮೂಲಕ ಸುಲಭವಾಗಿ ಆಯುಷ್ಮಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬಹುದು.

•ಅಲ್ಲಿ ನೀಡಲಾದ ಫಲಾನುಭವಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ನಿಮ್ಮ ಮೊಬೈಲ್‌ ನಲ್ಲಿ ಸ್ವೀಕರಿಸಿದ OTP ಅನ್ನು ಪರಿಶೀಲಿಸಿ.

•ಅಲ್ಲಿ ಆಯುಷ್ಮಾನ್ ಕಾರ್ಡ್‌ ಗಾಗಿ ರೇಷನ್ ಕಾರ್ಡ್ ಆಯ್ಕೆಯನ್ನು ನೀವು ನೋಡುತ್ತೀರಿ. ನಿಮ್ಮ ಕುಟುಂಬದ ಹೆಸರನ್ನು ಇಲ್ಲಿ ಹುಡುಕಿ ನಂತರ, ಕಾರ್ಡ್ ಅನ್ನು ಯಾರ ಹೆಸರಿನಲ್ಲಿ ಮಾಡಬೇಕೋ ಅವರ ಹೆಸರು ಮತ್ತು ವಿವರಗಳನ್ನು ನಮೂದಿಸಿ.

•ವಿವರಗಳಲ್ಲಿ ಆಧಾರ್ ಸಂಖ್ಯೆಯನ್ನು ಕೇಳಲಾಗುತ್ತದೆ. ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಪರಿಶೀಲಿಸಿ. ಸಮ್ಮತಿಯ ನಮೂನೆಯು ತೆರೆಯುತ್ತದೆ, ಅದರ ಎಲ್ಲಾ ಆಯ್ಕೆಗಳನ್ನು ಟಿಕ್ ಮಾಡಿ ಮತ್ತು ಬಲಭಾಗದಲ್ಲಿರುವ Submit ಬಟನ್ ಕ್ಲಿಕ್ ಮಾಡಿದರೆ ಆಯುಷ್ಮನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

Image Credit: Bharatexpress
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: ayushman bharat 2024 ayushman bharat apply ayushman bharat latest ayushman bharat scheme ayushman bharata pply Ayushman Bharath Scheme Ayushman Bharath Scheme Free Treatment

Recent Stories

  • Headline
  • Information
  • Main News
  • Sport
  • World

Rohith Sharma: ಟ್ರೋಫಿ ಪಡೆಯುವಾಗ ಶರ್ಮ ಆ ರೀತಿ ನಡೆದುಬಂದಿದ್ದು ಯಾಕೆ…? ಇಲ್ಲಿದೆ ಅಸಲಿ ಕಾರಣ

Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…

2024-07-01
  • Headline
  • Information
  • Main News
  • Press
  • Regional

Grama Panchayat: ಇನ್ನಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ಈ ಎಲ್ಲಾ ದಾಖಲೆಗಳು, ಹೊಸ ಯೋಜನೆ

Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…

2024-07-01
  • Headline
  • Information
  • Main News
  • Press

New Criminal Law: ಇಂದಿನಿಂದ ಜಾರಿಗೆ ಬರಲಿದೆ ಈ ಹೊಸ ಕ್ರಿಮಿನಲ್ ಕಾನೂನು, ಎಲ್ಲರಿಗೂ ಒಂದೇ ಕಾನೂನು.

New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…

2024-07-01
  • Astrology
  • Entertainment
  • Headline
  • Main News

Darshan Prophecy: ಮತ್ತೆ ಜೈಲು ಸೇರಲಿದ್ದಾರೆ ದಾಸ, ಖ್ಯಾತ ಜ್ಯೋತಿಷಿಯಿಂದ ಸ್ಪೋಟಕ ಭವಿಷ್ಯ.

Astrologer Dinesh Bhatt About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ Darshan ಜೈಲು ಪಾಲಾಗಿರುವ ಬಗ್ಗೆ ಎಲ್ಲರಿಗು…

2024-07-01
  • Entertainment
  • Headline
  • Information
  • Main News
  • Press

Pavithra Gowda: ದರ್ಶನ್ ವಿರುದ್ಧ ಹೇಳಿಕೆ ನೀಡಿದ ಪವಿತ್ರ ಗೌಡ….! ದರ್ಶನ್ ರೇಣುಕೆಸ್ವಾಮಿಗೆ ಮನಬಂದಂತೆ ಥಳಿಸಿದ್ರು ಎಂದ ಪವಿತ್ರ ಗೌಡ

Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17…

2024-07-01
  • Main News
  • Sport
  • World

Team India: ಕೊನೆಯ 3 ಓವರ್ ನಲ್ಲಿ ಟೀಮ್ ಇಂಡಿಯಾ ಮಾಡಿದ ಪ್ಲ್ಯಾನ್ ಏನು ಗೊತ್ತಾ…? ಪಕ್ಕಾ ಗೇಮ್ ಪ್ಲ್ಯಾನ್

Team India Plan For Winning Trophy: ಜೂನ್ 29 ಶನಿವಾರ ಇಂಡಿಯಾ ಮತ್ತು ಸೌತ್ ಆಫ್ರಿಕಾ ರಣರೋಚಕ ಪಂದ್ಯ…

2024-07-01