Ads By Google

Ayushman Card: ಈಗ ಯಾವುದೇ ಕಚೇರಿಗೆ ಹೋಗುವ ಅಗತ್ಯವಿಲ್ಲ, ಮನೆಯಲ್ಲಿ ಕುಳಿತು ಈ ರೀತಿ ಆಯುಷ್ಮಾನ್ ಕಾರ್ಡಿಗೆ ಅರ್ಜಿ ಹಾಕಿ.

Ads By Google

Ayushman Card Apply Process: ಇದೇಶದ ಬಡ ಮತ್ತು ನಿರ್ಗತಿಕ ವರ್ಗದವರಿಗೆ ಪ್ರಧಾನ ಮಂತ್ರಿ Ayushman Bharat ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿದೆ. ಈ ಯೋಜನೆಯಡಿ ದೇಶದ ಬಡ ಮತ್ತು ನಿರ್ಗತಿಕ ವರ್ಗದವರು ಉಚಿತ ಚಿಕಿತ್ಸೆಯನ್ನು ಪಡೆಯಬಹುದುದಾಗಿದೆ. ಅರ್ಹ ಫಲಾನುಭವಿಗಳು ವಾರ್ಷಿಕವಾಗಿ ತಲಾ 5,00,000 ರೂ. ಗಳ ಉಚಿಯ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ನೀವು ಕೂಡ ಈ ಆಯುಷ್ಮಾನ್ ಭಾರತ್ ಯೋಜನೆಯನ್ನು ಪಡೆಯಲು ಬಯಸಿದರೆ ಇಂದೇ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನೀವು ಅಯುಷ್ಮಾನ್ ಕಾರ್ಡ್ ಅನ್ನು ಪಡೆಯಲು ಬಯಸಿದರೆ ಈ ಲೇಖನವನ್ನು ಓದಿ. ಈ ಲೇಖನದಲ್ಲಿ ಕೇಂದ್ರ ಸರ್ಕಾರ ಉಚಿತ ಚಿಕಿತ್ಸೆಗಾಗಿ ಪರಿಚಯಿಸಿರುವ ಆಯುಷ್ಮನ್ ಕಾರ್ಡ್ ನ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.

Image Credit: Prabhatkhabar

ಈಗ ಯಾವುದೇ ಕಚೇರಿಗೆ ಹೋಗುವ ಅಗತ್ಯವಿಲ್ಲ
ಕೇಂದ್ರ ಸರ್ಕಾರ ಆಯುಷ್ಮನ್ ಪಡೆಯಲು ಕೆಲವು ಅರ್ಹತಾ ಮಾನದಂಡವನ್ನು ವಿಧಿಸುವುದರ ಜೊತೆಗೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ನೀವು ಆಯುಷ್ಮನ್ ಕಾರ್ಡ್ ಪಡೆಯಲು ಹೆಚ್ಚು ಚಿಂತಿಸುವ ಅಗತ್ಯ ಇಲ್ಲ. ಅರ್ಜಿದಾರರು Aadhaar card, Ration card, Mobile number, Address proof ದಾಖಲೆಗಳನ್ನೂ ನೀಡುವ  Ayushman Card ಅನ್ನು ಪಡೆಯಬಹುದಾಗಿದೆ. ನಿಮ್ಮ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ನೀವು ಈ ಯೋಜನೆಗೆ Online ಅಥವಾ Offline ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಯಾವುದೇ ಕಚೇರಿಗೆ ಭೇಟಿ ನೀಡದೆ ನೀವು ಮನೆಯಲ್ಲೇ ಕುಳಿತು ಅಯುಷ್ಮಾನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಎನ್ನುವ ಬಗ್ಗೆ ಈ ಕೆಳಗೆ ಮಾಹಿತಿ ನೀಡಲಾಗಿದೆ.

Image Credit: Livehindustan

ಮನೆಯಲ್ಲಿ ಕುಳಿತು ಈ ರೀತಿ ಆಯುಷ್ಮಾನ್ ಕಾರ್ಡಿಗೆ ಅರ್ಜಿ ಹಾಕಿ
*ಅಧಿಕೃತ ವೆಬ್ ಸೈಟ್ http://beneficiary.nha.gov.in ಲಾಗಿನ್ ಆಗುವ ಮೂಲಕ ಸುಲಭವಾಗಿ ಆಯುಷ್ಮಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬಹುದು.

*ಅಲ್ಲಿ ನೀಡಲಾದ ಫಲಾನುಭವಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ನಿಮ್ಮ ಮೊಬೈಲ್‌ ನಲ್ಲಿ ಸ್ವೀಕರಿಸಿದ OTP ಅನ್ನು ಪರಿಶೀಲಿಸಿ.

*ಅಲ್ಲಿ ಆಯುಷ್ಮಾನ್ ಕಾರ್ಡ್‌ ಗಾಗಿ ರೇಷನ್ ಕಾರ್ಡ್ ಆಯ್ಕೆಯನ್ನು ನೀವು ನೋಡುತ್ತೀರಿ. ನಿಮ್ಮ ಕುಟುಂಬದ ಹೆಸರನ್ನು ಇಲ್ಲಿ ಹುಡುಕಿ ನಂತರ, ಕಾರ್ಡ್ ಅನ್ನು ಯಾರ ಹೆಸರಿನಲ್ಲಿ ಮಾಡಬೇಕೋ ಅವರ ಹೆಸರು ಮತ್ತು ವಿವರಗಳನ್ನು ನಮೂದಿಸಿ.

*ವಿವರಗಳಲ್ಲಿ ಆಧಾರ್ ಸಂಖ್ಯೆಯನ್ನು ಕೇಳಲಾಗುತ್ತದೆ. ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಪರಿಶೀಲಿಸಿ. ಸಮ್ಮತಿಯ ನಮೂನೆಯು ತೆರೆಯುತ್ತದೆ, ಅದರ ಎಲ್ಲಾ ಆಯ್ಕೆಗಳನ್ನು ಟಿಕ್ ಮಾಡಿ ಮತ್ತು ಬಲಭಾಗದಲ್ಲಿರುವ ಅನುಮತಿಸು ಬಟನ್ ಕ್ಲಿಕ್ ಮಾಡಬೇಕು.

Image Credit: Indiatvnews

*ಆಯುಷ್ಮಾನ್ ಕಾರ್ಡ್ ಅನ್ನು ಯಾರ ಹೆಸರಿನಲ್ಲಿ ಮಾಡಬೇಕೋ ಅವರ ಹೆಸರನ್ನು ಫಲಾನುಭವಿ ಎಂದು ಪರದೆಯ ಮೇಲೆ ನೀಲಿ ಬಾಕ್ಸ್‌ ನಲ್ಲಿ ಪ್ರದರ್ಶಿಸಲಾಗುತ್ತದೆ.

*ಬಾಕ್ಸ್‌ ನ ಕೆಳಗೆ E-KYC ಆಧಾರ್ OTP ಆಯ್ಕೆಯನ್ನು ಆಯ್ಕೆಮಾಡಿ. ಆಧಾರ್ ಪರಿಶೀಲನೆಯನ್ನು ನಿರ್ವಹಿಸಿದ ನಂತರ, ಪುಟದ ಬಲಭಾಗದಲ್ಲಿರುವ ಕ್ಯಾಪ್ಚರ್ ಫೋಟೋ ಕೆಳಗಿನ ಐಕಾನ್ ಮೇಲೆ ಮತ್ತೊಮ್ಮೆ ಕ್ಲಿಕ್ ಮಾಡಿ.

*ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಮೊಬೈಲ್ ಕ್ಯಾಮೆರಾದಲ್ಲಿ ಫೋಟೋ ತೆಗೆಯಿರಿ ಮತ್ತು ಪ್ರೊಸೀಡ್ ಆಯ್ಕೆಯನ್ನು ಕ್ಲಿಕ್ ಮಾಡಿ.

*ನಂತರ ಫಾರ್ಮ್‌ ನಲ್ಲಿ ನೀಡಲಾದ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ಸರಿ ಬಟನ್ ಕ್ಲಿಕ್ ಮಾಡಿದರೆ ನೀವು ಸುಲಭವಾಗಿ ಆಯುಷ್ಮಾನ್ ಕಾರ್ಡ್ ಅನ್ನು ಪಡೆಯಬಹುದು.

Image Credit: Timesnownews
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: ayushman bharat card ayushman bharat card apply ayushman bharat card eligibility ayushman bharat card latest news ayushman bharat card new rules ayushman bharat card ruyles ayushman bharat card yojana ayushman card Ayushman Card Apply Process

Recent Stories

  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07
  • Business
  • Headline
  • Information
  • Main News
  • money
  • Regional

Pension Rule: ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುವವರಿಗೆ ರಾತ್ರೋರಾತ್ರಿ ಹೊಸ ನಿಯಮ, ತಕ್ಷಣ ಈ ಕೆಲಸ ಮಾಡಿ.

New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…

2024-07-07