Close Menu
Nadunudi Nadunudi
  • Home
  • News
  • Auto
  • Schemes
  • Featured Posts
  • Info
  • Finance
  • Entertainment
  • Technology
  • Politics
  • Sports
  • Astrology

Subscribe to Updates

Get the latest creative news from FooBar about art, design and business.

X (Twitter) Instagram WhatsApp Telegram
Nadunudi
  • Home
  • News
  • Auto
  • Schemes
  • Info
  • Finance
  • Technology
  • Politics
  • Sports
Jion Whatsapp
Nadunudi Nadunudi
Home»Info»ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಏಕೆ ಅನಿವಾರ್ಯ? ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
Info

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಏಕೆ ಅನಿವಾರ್ಯ? ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

Kiran PoojariBy Kiran PoojariDecember 27, 2025No Comments2 Mins Read
Share Facebook Twitter Pinterest LinkedIn Tumblr Reddit Telegram Email
Benefits of bengaluru second airport
Share
Facebook Twitter LinkedIn Pinterest Email

Benefits Of Bengaluru Second Airport: ಬೆಂಗಳೂರಿನ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನ ದಟ್ಟಣೆಯನ್ನು ಕಡಿಮೆ ಮಾಡಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಸರ್ಕಾರ ಯೋಜನೆಯನ್ನು ಹಾಕಿಕೊಂಡಿದೆ. ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಕೇಂದ್ರವಾಗಿ ಬೆಳೆಯುತ್ತಿರುವುದರಿಂದ ವಿಮಾನ ಸಂಚಾರದ ಬೇಡಿಕೆ ಭಾರೀ ಹೆಚ್ಚಳವಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅನಿವಾರ್ಯವಾಗಿದೆ. ಇದರ ನಡುವೆ ತಮಿಳುನಾಡು ಸರ್ಕಾರ ಕೂಡ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿತ್ತು. ಆದರೆ ಇದಕ್ಕೆ ಇದೀಗ ಕೇಂದ್ರ ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗಾದರೆ ಬೆಂಗಳೂರಿನಲ್ಲಿ ಎರಡನೆಯ ವಿಮಾನ ನಿಲ್ದಾಣ ಮಾಡುವುದರಿಂದ ಏನೇನು ಲಾಭ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. 

WhatsApp Group Join Now
Telegram Group Join Now

ಎರಡನೇ ವಿಮಾನ ನಿಲ್ದಾಣ ಏಕೆ ಅನಿವಾರ್ಯ

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದಿಂದ ದಿನಕ್ಕೆ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನು ಜನ ದಟ್ಟಣೆ ಹೆಚ್ಚಾಗಲಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅನಿವಾರ್ಯವಾಗಲಿದೆ. ದೆಹಲಿ ಮತ್ತು ಮುಂಬೈನಂತೆ ಬೆಂಗಳೂರೂ ಎರಡು ವಿಮಾನ ನಿಲ್ದಾಣಗಳನ್ನು ಹೊಂದಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಪ್ರೋತ್ಸಾಹ ಬರಲಿದೆ.

ಎರಡನೇ ವಿಮಾನ ನಿಲ್ದಾಣದ ದೊಡ್ಡ ಸಮಸ್ಯೆ ಪರಿಹಾರ

ಬೆಂಗಳೂರಿನಲ್ಲಿ ಎರಡನೇ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಮುಂದಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಮೂಲಕ ಬೆಂಗಳೂರಿಗೆ ಪೈಪೋಟಿ ನೀಡಲು ಮುಂದಾಗಿತ್ತು. ತಮಿಳುನಾಡು ಸರ್ಕಾರ ಕರ್ನಾಟಕದ ಗಡಿಗೆ ಸಮೀಪದಲ್ಲಿರುವ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿತ್ತು, ಆದರೆ ಕೇಂದ್ರ ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿಮಾನ ನಿಲ್ದಾಣದ ಬಗ್ಗೆ ಕೇಂದ್ರದ ಸ್ಪಷ್ಟನೆ

ಪ್ರಮುಖವಾಗಿ ಬೆಂಗಳೂರಿನ ಎರಡನೇ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಲ್ಲಿ ವಾಯುಮಾರ್ಗ ಪ್ರಮುಖ ಸಮಸ್ಯೆ ಆಗಿತ್ತು. ಆದರೆ ಈಗ ತಮಿಳುನಾಡಿನ ಯೋಜನೆ ತಲೆಕೆಳಗೆ ಆಗಿರುವುದರಿಂದ ಏರ್ ಟ್ರಾಫಿಕ್ ಸಮಸ್ಯೆ ಪರಿಹಾರವಾಗಿದೆ. ಕೇಂದ್ರ ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನಡುವೆ ಸಹಿ ಹಾಕಲಾದ ಒಪ್ಪಂದದ ಅಡಿಯಲ್ಲಿ, BIAL ನ ಸ್ಪಷ್ಟ ಅನುಮೋದನೆ ಇಲ್ಲದೆ 2033 ರ ವರೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ( KIA ) 150 ಕಿಲೋಮೀಟರ್ ವ್ಯಾಪ್ತಿಯೊಳಗೆ ಯಾವುದೇ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆಯಲ್ಲಿ ತಿಳಿಸಿದೆ.

ಎರಡನೆಯ ವಿಮಾನ ನಿಲ್ದಾಣದಿಂದ ಆಗುವ ಪ್ರಯೋಜನ

  • ಬೆಂಗಳೂರಿನಲ್ಲಿ ವಿಮಾನ ಸಂಚಾರ ಸೌಲಭ್ಯ ಹೆಚ್ಚಾಗಲಿದೆ
  • ಕೈಗಾರಿಕೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಆಗಲಿದೆ
  • ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣ ಸುಗಮವಾಗಲಿದೆ.
  • ರಿಯಲ್ ಎಸ್ಟೇಟ್ ಮತ್ತು ಪ್ರಾದೇಶಿಕ ಬೆಳವಣಿಗೆ
  • ಪ್ರವಾಸೋದ್ಯಮ ಮತ್ತು ಹೂಡಿಕೆ ಆಕರ್ಷಣೆ
  • ಉದ್ಯೋಗ ಸೃಷ್ಟಿ – ಈ ಯೋಜನೆಯಿಂದ ನೇರವಾಗಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. 

Disclaimer: This information is provided for awareness purposes only. For personalised legal advice, consult a qualified professional and refer to official government notifications.

aiport bengaluru airport bengaluru second airport Kannada news second aiport bengaluru
Share. Facebook Twitter Pinterest LinkedIn Tumblr Email
Previous ArticleLIC Housing Loan: ಬ್ಯಾಂಕಿಗಿಂತ ಕಡಿಮೆ ಬಡ್ಡಿಗೆ ಸಾಲ, ಹೊಸ ಮನೆ ಕಟ್ಟುವವರಿಗೆ LIC ಯಲ್ಲಿ ಸಿಗಲಿದೆ ಗೃಹಸಾಲ
Next Article Financial Changes: ಜನವರಿಯಿಂದ 1 ರಿಂದ ಹಣಕಾಸು ಕ್ಷೇತ್ರದಲ್ಲಿ ಆಗುತ್ತಿದೆ ಈ ಕೆಲವು ಪ್ರಮುಖ ಬದಲಾವಣೆಗಳು
Kiran Poojari
  • Facebook

Kiran Poojari is an experienced news editor with more than 5 years in the field of online journalism. Passionate about factual reporting and clear storytelling,Kiran Poojari covers a wide range of topics including current affairs, business updates, and social developments. With a commitment to journalistic integrity, Kiran Poojari focuses on delivering timely, verified, and reader-focused content that keeps audiences informed and engaged. 📩 Contact: [email protected]

Related Posts

Info

SBI home loan: SBI ನಲ್ಲಿ 30 ಲಕ್ಷ ರೂ ಗೃಹಸಾಲ ಮಾಡಲು ತಿಂಗಳ ಸಂಬಳ ಎಷ್ಟಿರಬೇಕು? ಇಲ್ಲಿದೆ ಡೀಟೇಲ್ಸ್

December 29, 2025
News

SBI SCO: SBI ನಲ್ಲಿ 996 ಸ್ಪೆಷಲಿಸ್ಟ್ ಹುದ್ದೆಗಳ ಭರ್ಜರಿ ನೇಮಕಾತಿ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

December 29, 2025
Info

BSNL Plan: BSNL ಹೊಸ ಆಫರ್, 400 ಕ್ಕೂ ಅಧಿಕ TV ಚಾನೆಲ್ ಈಗ ಉಚಿತ

December 28, 2025
Add A Comment
Leave A Reply Cancel Reply

Latest Posts

Ancestral Property: ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಯಾವಾಗ ಹಕ್ಕು ಇರಲ್ಲ..? ಇಲ್ಲಿದೆ 12 ಕಾರಣಗಳು

November 29, 202539,809 Views

Post Office FD: ಪೋಸ್ಟ್ ಆಫೀಸ್ ನಲ್ಲಿ 1 ವರ್ಷಕ್ಕೆ 1 ಲಕ್ಷ ರೂ FD ಇಟ್ಟರೆ ರಿಟರ್ನ್ ಎಷ್ಟು? ಇಲ್ಲಿದೆ ಡೀಟೇಲ್ಸ್

December 2, 202521,545 Views

Second Airport: ಬೆಂಗಳೂರಿನ ಈ ಭಾಗದಲ್ಲಿ ಎರಡನೆಯ ವಿಮಾನ ನಿಲ್ದಾಣ, ಜಾಗಕ್ಕೆ ಫುಲ್ ಡಿಮ್ಯಾಂಡ್

December 15, 202514,795 Views

Bank Facilities: 60 ವರ್ಷ ಮೇಲ್ಪಟ್ಟ ಹಿರಿಯರಿಗೆ ಬ್ಯಾಂಕಿನಲ್ಲಿ 3 ಹೊಸ ಸೇವೆ ಆರಂಭ, RBI ಮಾರ್ಗಸೂಚಿ

December 2, 20258,549 Views

Property Gift: ಅಪ್ಪ ಅಮ್ಮನ ಆಸ್ತಿ ಕೇಳುವ ಮಕ್ಕಳಿಗೆ ಹೊಸ ನಿಯಮ, ಹೈಕೋರ್ಟ್ ಮಹತ್ವದ ತೀರ್ಪು

December 2, 20255,563 Views

Nadu Nudi is a round-the-clock Kannada news portal, providing fast and accurate updates from diverse industries. Adhering to the DNPA Code of Ethics and Google News standards, Nadu Nudi is committed to delivering trustworthy, ethical, and high-quality journalism.

Facebook X (Twitter) Instagram YouTube
Most Popular

Ancestral Property: ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಯಾವಾಗ ಹಕ್ಕು ಇರಲ್ಲ..? ಇಲ್ಲಿದೆ 12 ಕಾರಣಗಳು

November 29, 202539,809 Views

Post Office FD: ಪೋಸ್ಟ್ ಆಫೀಸ್ ನಲ್ಲಿ 1 ವರ್ಷಕ್ಕೆ 1 ಲಕ್ಷ ರೂ FD ಇಟ್ಟರೆ ರಿಟರ್ನ್ ಎಷ್ಟು? ಇಲ್ಲಿದೆ ಡೀಟೇಲ್ಸ್

December 2, 202521,545 Views

Second Airport: ಬೆಂಗಳೂರಿನ ಈ ಭಾಗದಲ್ಲಿ ಎರಡನೆಯ ವಿಮಾನ ನಿಲ್ದಾಣ, ಜಾಗಕ್ಕೆ ಫುಲ್ ಡಿಮ್ಯಾಂಡ್

December 15, 202514,795 Views
Our Picks

SBI home loan: SBI ನಲ್ಲಿ 30 ಲಕ್ಷ ರೂ ಗೃಹಸಾಲ ಮಾಡಲು ತಿಂಗಳ ಸಂಬಳ ಎಷ್ಟಿರಬೇಕು? ಇಲ್ಲಿದೆ ಡೀಟೇಲ್ಸ್

December 29, 2025

SBI SCO: SBI ನಲ್ಲಿ 996 ಸ್ಪೆಷಲಿಸ್ಟ್ ಹುದ್ದೆಗಳ ಭರ್ಜರಿ ನೇಮಕಾತಿ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

December 29, 2025

BSNL Plan: BSNL ಹೊಸ ಆಫರ್, 400 ಕ್ಕೂ ಅಧಿಕ TV ಚಾನೆಲ್ ಈಗ ಉಚಿತ

December 28, 2025
Nadunudi
Facebook X (Twitter) Instagram YouTube WhatsApp
  • Home
  • Privacy Policy
  • About Us
  • Correction Policy
  • Disclaimer
  • DNPA Code of Ethics
  • Ethics Policy
  • Fact Check Policy
  • Get In Touch
  • Our Authors
  • Ownership & Funding
  • Terms of Use
  • Home
  • Buy Now
© 2025 NaduNudi. Powered by Karnataka Times.

Type above and press Enter to search. Press Esc to cancel.