Image Credit: Original Source
Chandan Shetty About His Second Marriage: ಸದ್ಯ ಚಂದನವನದ ಕ್ಯೂಟ್ ಕಪಲ್ ಆಗಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದಿರುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ಕಳೆದೆರಡು ವರದ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ಸುದ್ದಿ ಹಾಟ್ ಟಾಪಿಕ್ ಆಗಿತ್ತು.
ಅನ್ಯೂನ್ಯವಾಗಿದ್ದ ಜೋಡಿ ದಿಡೀರ್ ವಿಚ್ಛೇದನ ಪಡೆಯುತ್ತಿರುವ ಸಿದ್ದು ಕೇಳಿ ಎಲ್ಲರು ಶಾಕ್ ಗೆ ಒಳಗಾಗಿದ್ದರು. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿರುವುದಾಗಿ ಹೇಳಿಕೆ ನೀಡಿದ್ದರು. ಸದ್ಯ ವಿಚ್ಛೇದನದ ನಂತರ ಚಂದನ್ ಶೆಟ್ಟಿ ತಮ್ಮ ಮರುಮದುವೆಯ ವಿಚಾರವಾಗಿ ಮತ್ತೆ ಸುದ್ದಿಯಾಗಿದ್ದಾರೆ. ಚಂದನ್ ಶೆಟ್ಟಿ ಎರಡನೆಯ ಮದುವೆಯ ಬಗ್ಗೆ ಮಾಹಿತಿ ಇಲ್ಲಿದೆ.
ಎರಡನೆಯ ಮದುವೆಯ ಬಗ್ಗೆ ಚಂದನ್ ಶೆಟ್ಟಿ ಮಹತ್ವದ ನಿರ್ಧಾರ
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ಸುದ್ದಿಯ ಜೊತೆಗೆ ವಿಚ್ಛೇದನಕ್ಕೆ ನಾನಾ ಕಾರಣಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿದ್ದವು. ಬಳಿಕ ಇಬ್ಬರು ಸಂದರ್ಶನದಲ್ಲಿ ತಮ್ಮ ವಿಚ್ಛೇದನಕ್ಕೆ ಏನು ಕಾರಣ ಎನ್ನುವ ಬಗ್ಗೆ ಸ್ಪಷ್ಟನೆ ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಎಲ್ಲ ಉಹಾಪೋಹಗಳಿಗೂ ಬ್ರೇಕ್ ಹಾಕಿದ್ದರು.
ಇನ್ನು ಚಂದನ್ ಶೆಟ್ಟಿ ನಿವೇದಿತಾ ಗೌಡ ವಿಚ್ಛೇದನದ ಸುದ್ದಿ ತಣ್ಣಗಾಯಿತು ಎನ್ನುವಷ್ಟರಲ್ಲಿ ಇದೀಗ ಚಂದನ್ ಶೆಟ್ಟಿ ಎರಡನೆಯ ಮದುವೆಯ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಹೌದು, ಚಂದನ್ ಶೆಟ್ಟಿ ಮತ್ತೆ ಎರಡನೇ ಮಾಡುವೆ ಆಗುತ್ತಾರೆ ಎನ್ನುವುದು ಇದೀಗ ಸದ್ಯದ ಚರ್ಚೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಚಂದನ್ ಶೆಟ್ಟಿ ಎರಡನೆಯ ಮದುವೆಯ ಬಗ್ಗೆ ಸುದ್ದಿಗಳು ವೈರಲ್ ಆಗುತ್ತಿದೆ. ಸದ್ಯ ಚಂದನ್ ಶೆಟ್ಟಿ ತಮ್ಮ ಎರಡನೆಯ ಮದುವೆಯ ಬಗ್ಗೆ ಕೂಡ ಸ್ಪಷ್ಟನೆ ನೀಡಿದ್ದಾರೆ.
ಅಪ್ಪ ಅಮ್ಮನ ನಿರ್ಧಾರದ ಬಗ್ಗೆ ಚಂದನ್ ಮಾತು
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ನಿರ್ಧಾರ ಚಂದನ್ ಮನೆಯ ಬೇಸರಕ್ಕೆ ಕಾರಣವಾಗಿದೆ ಎನ್ನಬಹುದು. ಸದ್ಯ ಚಂದನ್ ಎರಡನೆಯ ಮದುವೆಯ ಬಗ್ಗೆ ಮಾತುಗಳು ಕೇಳಿ ಬಂದಿವೆ. ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಅಪ್ಪ ಅಮ್ಮ ಚಂದನ್ ಗೆ ಮತ್ತೆ ಮಾಡುವೆ ಮಾಡುವ ಹೇಳಿಕೆ ನೀಡಿದ್ದರು.
ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚಂದನ್ ಶೆಟ್ಟಿ ಇದು ಸಾಮಾನ್ಯ ಹೇಳಿಕೆ ಎಂದಿದ್ದಾರೆ. ಸದ್ಯ ಚಂದನ್ ಶೆಟ್ಟಿಗೆ 34 ವರ್ಷ ವಯಸ್ಸಾಗಿದ್ದು, ಮದುವೆಯಾಗುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಸದ್ಯ ಈ ಎಲ್ಲ ಸಮಸ್ಯೆಗಳಿಂದ ಹೊರಬರಬೇಕು, ವೃತ್ತಿ ಮತ್ತು ಕೆಲಸದಲ್ಲಿ ಯಶಸ್ಸು ಕಾಣಬೇಕು, ಮದುವೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಇನ್ನೊಂದು ಮದುವೆಯ ಯೋಚನೆಯೂ ಇಲ್ಲ ಎಂದು ಚಂದನ್ ಶೆಟ್ಟಿ ತಮ್ಮ ಎರಡನೆಯ ಮದುವೆಯ ಬಗ್ಗೆ ಹೇಳಿದ್ದಾರೆ.
Team India Stuck In The Storm: ಸದ್ಯ T20 World Cup 2024 ರಲ್ಲಿ ಭಾರತ ತಂಡ ದಕ್ಷಿಣ…
Free Gas Cylinder Apply Latest Update: ದೇಶದಲ್ಲಿ ಹೆಚ್ಚುತ್ತಿರುವ ಗ್ಯಾಸ್ ಸಿಲಿಂಡರ್ ಗಳ ಬೆಲೆಗೆ ಬ್ರೇಕ್ ಹಾಕಲು ಕೇಂದ್ರ…
Gruha Lakshmi New Rule: ರಾಜ್ಯದ ಜನತೆ ಸದ್ಯ ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2000 ಹಣವನ್ನು ಪಡೆಯುತ್ತಿದ್ದಾರೆ. ರಾಜ್ಯ…
7th Pay Latest News: ರಾಜ್ಯ ಸರ್ಕಾರೀ ನೌಕರರು ಹಲವು ಸಮಯದಿಂದ 7 ನೇ ವೇತನ ಪರಿಷ್ಕರಣೆಗಾಗಿ ಕಾಯುತ್ತಿದ್ದಾರೆ. ಸರ್ಕಾರ…
Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…
Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…