Ads By Google

Chandan And Niveditha Divorce: ಚಂದನ್ ಮತ್ತು ನಿವೇದಿತಾ ವಿಚ್ಛೇಧನಕ್ಕೆ ನಿಜವಾದ ಕಾರಣ ಏನು…? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

chandan shetty and niveditha gowda divorce reason

Image Credit: Original Source

Ads By Google

Chandan And Niveditha Divorce Reason: ಚಂದನವನದ ಕ್ಯೂಟ್ ಕಪಲ್ ಆದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಡಿವೋರ್ಸ್ ಪಡೆಯುತ್ತಿರುವುದು ಸದ್ಯದ ಹಾಟ್ ಟಾಪಿಕ್ ಆಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ಜೋಡಿಯ ವಿಚ್ಛೇದನದ ಬಗ್ಗೆ ಸುದ್ದಿ ವೈರಲ್ ಆಗುತ್ತಿದೆ.

ದಿಢೀರ್ ವಿಚ್ಛೇದನದ ಹಿಂದಿನ ಕಾರಣವೇನು..? ಎನ್ನುವುದು ಸದ್ಯದ ಕುತೂಹಲವಾಗಿದೆ. ಅಷ್ಟಕ್ಕೂ ಈ ಇಬ್ಬರ ಡೈವೋರ್ಸ್ ಗೆ ಇದೆ ಕಾರಣ ಎನ್ನುವ ಬಗ್ಗೆ ಕೂಡ ಮಾಹಿತಿ ಕೇಳಿಬರುತ್ತಿದೆ. ಚಂದನ್ ಮತ್ತು ನಿವೇದಿತಾ ವಿಚ್ಛೇಧನಕ್ಕೆ ನಿಜವಾದ ಕಾರಣ ಏನು…? ಎನ್ನುವ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

Image Credit: Indian Express

ಚಂದನ್ ಮತ್ತು ನಿವೇದಿತಾ ಡಿವೋರ್ಸ್
ಇನ್ನು ಬಿಗ್ ಬಾಸ್ ಮೂಲಕ ಪರಿಚಯವಾದ ಚಂದನ್ ಶೆಟ್ಟಿ ನಿವೇದಿತಾ ಗೌಡ ಫೆಬ್ರವರಿ 26 2020 ರಲ್ಲಿ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ನಾಲ್ಕು ವರ್ಷದ ಬಳಿಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕಾಗಿ ಕಿರುತೆರೆ ಜೋಡಿ ಚಂದನ್ ಶೆಟ್ಟಿ ನಿವೇದಿತಾ ಗೌಡ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಚಂದನ್ ಮತ್ತು ನಿವೇದಿತಾ ವಿಚ್ಛೇಧನಕ್ಕೆ ನಿಜವಾದ ಕಾರಣ ಏನು…?
ಚಂದನ್ ಶೆಟ್ಟಿ ಮತ್ತು ನಿವೇದಿತಾ ಕನ್ನಡದ ‘ಬಿಗ್ ಬಾಸ್ 5’ ಸ್ಪರ್ಧಿಗಳು. ಬಿಗ್ ಬೋಸ್ ಮನೆಯಲ್ಲಿ ಭೇಟಿಯಾದ ಇವರಿಬ್ಬರ ಪರಿಚಯ ನಂತರ ಸ್ನೇಹ ಮತ್ತು ಪ್ರೀತಿಗೆ ತಿರುಗಿತ್ತು. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಂದನ್ ಶೆಟ್ಟಿ ಅದೇ ವೇದಿಕೆಯಲ್ಲಿ ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ್ದಾರೆ. ನಿವೇದಿತಾ ಗೌಡಗೆ ಪ್ರಪೋಸ್ ಮಾಡಲು ಮುಂದಾಗಿದ್ದ ಚಂದನ್ ಮೊದಲು ಫಾರಿನ್ ಲೊಕೇಶನ್ ಆಯ್ಕೆ ಮಾಡಿಕೊಂಡಿದ್ದಾರೆ.

ಆದರೆ ನಂತರ ಚಾಮುಂಡೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಮೈಸೂರು ಯುವ ದಸರಾ ಹಬ್ಬದಂದು ಪ್ರೀತಿಯ ಘೋಷಣೆಯನ್ನು ಮಾಡಲು ಹೊರಟಿದ್ದಾರೆ ಎಂದು ವರದಿಯಾಗಿದೆ. ಚಂದನ್ ಈ ನಡೆಗೆ ಸಾಕಷ್ಟು ವಿರೋಧ ವ್ಯತವಾಗಿತ್ತು. ದಸರಾ ನಮ್ಮ ರಾಷ್ಟ್ರೀಯ ಹಬ್ಬ, ಚಂದನ್ ಈ ಹಬ್ಬದ ವೇದಿಕೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಟೀಕೆ ಕೇಲ್ಪಟ್ಟಿತ್ತು. ಇದೀಗ ಚಂದನ್ ಹಾಗೂ ನಿವೇದಿತಾ ವಿಚ್ಛೇದನದ ಸುದ್ದಿ ಕೇಳಿ ಬರುತ್ತಿದ್ದಂತೆ ದಸರಾ ವೇದಿಕೆಯಲ್ಲಿ ಚಂದನ್ ಆ ರೀತಿ ಮಾಡಿದ ಕಾರಣಕ್ಕೆ ಹೀಗೆ ಆಗುತ್ತಿದೆ ಎನ್ನುವ ಕಾಮೆಂಟ್ ಗಳು ಕೇಳಿ ಬರುತ್ತಿವೆ.

Image Credit: Filmibeat
Ads By Google
Pushpalatha Poojari: Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in