Image Credit: Thehansindia
Siddaramaiah About Old Pension: ಪ್ರಸ್ತುತ ರಾಜ್ಯದಲ್ಲಿ Nation Pension Scheme ಕುರಿತಾಗಿ ಬಾರಿ ಚರ್ಚೆ ಉಂಟಾಗುತ್ತಿದೆ. ರಾಜ್ಯ ಸರ್ಕಾರೀ ನೌಕರರರು NPS ಅನ್ನು ರದ್ದುಗೊಳಿಸಿ OPS ಜಾರಿ ಮಾಡುವಂತೆ ಸರಕಾರಕ್ಕೆ ಮೇಲಿಂದ ಮೇಲೆ ಮನವಿ ಮಾಡಲಾಗುತ್ತಿದೆ.
ಈಗಾಗಲೇ ಕೆಲವು ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವುದಾಗಿ ಸಾಕಷ್ಟು ಬಾರಿ ಹೇಳಿಕೆ ನೀಡಿದ್ದರು. ಇದೀಗ ಸರ್ಕಾರೀ ನೌಕರರ ಬಹುದಿನದ ಬೇಡಿಕೆಯ NPS ರದ್ದತಿಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
ಸರ್ಕಾರೀ ನೌಕರರ ಪಿಂಚಣಿಯಲ್ಲಿ ದೊಡ್ಡ ಬದಲಾವಣೆ
ಸದ್ಯ ಸರ್ಕಾರೀ ನೌಕರರಿಗೆ Old Pension ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಪ್ರಸ್ತುತ ಸರ್ಕಾರೀ ನೌಕರರು ಹೊಸ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಆದರೆ ಹೊಸ ಪಿಂಚಣಿ ವ್ಯವಸ್ಥಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯಸ್ಥೆಯ ಅಡಿಯಲ್ಲಿ ಪಿಂಚಣಿ ನೀಡುವಂತೆ ಸರ್ಕಾರೀ ನೌಕರರು ಸರ್ಕಾರಕ್ಕೆ ಹಲವು ಸಮಯದಿಂದ ಮನವಿ ಮಾಡಿಕೊಳ್ಳುತ್ತ ಬಂದಿದ್ದಾರೆ.
ಸಿದ್ದರಾಮಯ್ಯ ಮಹತ್ವದ ಘೋಷಣೆ
ಸದ್ಯ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಮಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು NPS ರದ್ದತಿಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು NPS ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುದಾಗಿ ಘೋಷಣೆ ಹೊರಡಿಸಿದ್ದಾರೆ. ಈ ಮೂಲಕ ಸರ್ಕಾರೀ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ.
ಎನ್ಪಿಎಸ್ ರದ್ದುಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳನ್ನು ಸಹ ಪರಿಶೀಲಿಸಲಾಗುತ್ತದೆ. ಈ ಬಗ್ಗೆಯೂ ಹಣಕಾಸು ಇಲಾಖೆ ಪರಿಶೀಲನೆ ನಡೆಸಲಿದೆ. ಆ ಬಳಿಕ ರದ್ದತಿ ಸಾಧ್ಯತೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…
Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…
Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…
Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…
Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…