Ads By Google

CM Siddaramaiah: ಸಂಕಷ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಖುರ್ಚಿಗೆ ಬಂತು ಕುತ್ತು.

Ads By Google

CM Siddaramaiah Latest Update: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಮುಖ್ಯತಂತ್ರಿ ಆಯ್ಕೆ ಮಾಡುವಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಸಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಸಿಎಂ ಕುರ್ಚಿಗಾಗಿ ಬಾರಿ ಪೈಪೋಟಿ ಏರ್ಪಟ್ಟಿತ್ತು. ಈ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದರು.

ಸದ್ಯ ಸಿದ್ದರಾಮಯ್ಯ ಅವರು ಅಧಿಕಾರವನ್ನು ಪಡೆದು ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಈಗಲೂ ಕೂಡ ರಾಜ್ಯದ ಜನತೆಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೆ. ಇದೆಲ್ಲದರ ಮದ್ಯೆ ರಾಜ್ಯದಲ್ಲಿ ಸಿಎಂ ಬದಲಾಗುವ ಬಗ್ಗೆ ಚರ್ಚೆ ಶುರುವಾಗಿದೆ. ಮುಖ್ಯಮಂತ್ರಿ ಅವರನ್ನು ಬದಲಾಯಿಸಬೇಕು ಎನ್ನುವ ಕೂಗಿನ ಮಧ್ಯೆ ಇದೀಗ ಸಿದ್ದರಾಮಯ್ಯ ಅವರಿಗೆ ಮತ್ತೊಂದು ತಲೆನೋವು ಎದುರಾಗಿದೆ.

Image Credit: Business-standard.

ಸಂಕಷ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ಪಂಚಪೀಠ ಲಿಂಗಾಯತ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ. ಹೌದು, ಈಗ ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ಶುರುವಾಗಿದೆ. ಪಂಚಪೀಠದಿಂದ ಲಿಂಗಾಯತ ಮುಖ್ಯಮಂತ್ರಿ ಬೇಕು ಎಂದು ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿ ಆಗ್ರಹಿಸಿದ್ದಾರೆ. ಚಿಕ್ಕೋಡಿಯ ಯಡೂರು ಗ್ರಾಮದಲ್ಲಿ ಮಾತನಾಡಿದ ಅವರು, ಸಿಎಂ ಬದಲಾದರೆ ವೀರಶೈವರಿಗೆ ಆದ್ಯತೆ ನೀಡಿ ಎಂದರು. ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಶ್ರೀಗಳು ಕೋರಿದರು. ಈ ಹಿಂದೆಯೂ ಹಲವು ಮುಖಂಡರು ಲಿಂಗಾಯತ ಮುಖ್ಯಮಂತ್ರಿ ಬೇಕೆಂದು ಒತ್ತಾಯಿಸಿದ್ದರು.

ಸಿಎಂ ಖುರ್ಚಿಗೆ ಬಂತು ಕುತ್ತು
ಜಯ ಮೃತ್ಯುಂಜಯ ಸ್ವಾಮಿ ಹಾಗೂ ಲಿಂಗಾಯತ ಸಮಾಜದ ಹಲವು ಅಧ್ಯಕ್ಷರು ನಮ್ಮ ಸಹಕಾರದಿಂದ ಮಾತ್ರ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ 50ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದು, ಕಾಂಗ್ರೆಸ್‌ ಗೆ ಸಮಾಜದ ಒಗ್ಗಟ್ಟಿನ ಬೆಂಬಲವೇ ಕಾರಣ ಎಂದು ಸಭಾಧ್ಯಕ್ಷರು ಹೇಳಿದರು. ಜೊತೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲಿಂಗಾಯತರು ಮತ್ತು ಪಂಚಮಸಾಲಿ ಹೋರಾಟಕ್ಕೆ ಬೆಂಬಲ ನೀಡದ ಕಾರಣ ಆಡಳಿತ ಪಕ್ಷದಿಂದ ಲಿಂಗಾಯತರು ವಿಮುಖರಾಗಬೇಕು ಎಂದು ಎಚ್ಚರಿಕೆ ನೀಡಿದರು.

Image Credit: Telegraphindia
Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: CM Siddaramaiah CM Siddaramaiah Latest Update karnataka cm Siddaramaiah

Recent Stories

  • Headline
  • Information
  • Main News
  • money
  • Press
  • Regional

Crop Compensation: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್, ಈ ರೈತರ ಖಾತೆಗೆ ಬರ ಪರಿಹಾರದ ಇನ್ನೊಂದು ಕಂತು ಬಿಡುಗಡೆ

Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…

2024-07-01
  • Headline
  • Information
  • Main News
  • Press
  • Regional

Shawarma Ban: ಕಬಾಬ್, ಕಾಟನ್ ಕಂಡಿ, ಗೋಭಿ ಬೆನ್ನಲ್ಲೇ ಇನ್ನೊಂದು ಆಹಾರ ಬ್ಯಾನ್, ಸರ್ಕಾರದ ಆದೇಶ

Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…

2024-07-01
  • Blog
  • Business
  • Information
  • Main News
  • money

Debit Card Insurance: ATM ಕಾರ್ಡ್ ಬಳಸುವವರಿಗೆ ಗುಡ್ ನ್ಯೂಸ್, ಬ್ಯಾಂಕಿನಿಂದ ಎಲ್ಲರಿಗೂ ಸಿಗಲಿದೆ 10 ಲಕ್ಷ

ATM Card Insurance Details: ಏಟಿಎಂ ಕಾರ್ಡ್ (ATM Card) ಸಾಮಾನ್ಯವಾಗಿ ಎಲ್ಲರೂ ಕೂಡ ಬಳಕೆ ಮಾಡುತ್ತಾರೆ. ಬ್ಯಾಂಕ್ ಖಾತೆ…

2024-07-01
  • Headline
  • Information
  • Main News
  • Sport
  • World

Rohith Sharma: ಟ್ರೋಫಿ ಪಡೆಯುವಾಗ ಶರ್ಮ ಆ ರೀತಿ ನಡೆದುಬಂದಿದ್ದು ಯಾಕೆ…? ಇಲ್ಲಿದೆ ಅಸಲಿ ಕಾರಣ

Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…

2024-07-01
  • Headline
  • Information
  • Main News
  • Press
  • Regional

Grama Panchayat: ಇನ್ನಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ಈ ಎಲ್ಲಾ ದಾಖಲೆಗಳು, ಹೊಸ ಯೋಜನೆ

Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…

2024-07-01
  • Headline
  • Information
  • Main News
  • Press

New Criminal Law: ಇಂದಿನಿಂದ ಜಾರಿಗೆ ಬರಲಿದೆ ಈ ಹೊಸ ಕ್ರಿಮಿನಲ್ ಕಾನೂನು, ಎಲ್ಲರಿಗೂ ಒಂದೇ ಕಾನೂನು.

New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…

2024-07-01