Ads By Google

Anna Bhagya: ಜೂನ್ 20 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ, ರೇಷನ್ ಅಕ್ಕಿ ಬೇಕಾದವರು ಭಾಗವಹಿಸಿ.

Ads By Google

D.K Shivakumar About Anna Bhagya: ಕರ್ನಾಟಕ ವಿಧಾನಸಭಾ ಚುನಾವಣಾ ವೇಳೆಯಲ್ಲಿ ಕಾಂಗ್ರೆಸ್ (Congress) ಐದು ಭರವಸೆಗಳನ್ನು ನೀಡಿತ್ತು. ಈ ಯೋಜನೆಗಳ ಅನುಷ್ಠಾನದ ಕುರಿತು ಜನಸಾಮಾನ್ಯರು ಕುತೂಹಲರಾಗಿದ್ದಾರೆ. ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಬಾರಿ ಚರ್ಚೆ ನಡೆಯುತ್ತಿದೆ. ಈಗಾಗಲೇ ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಯಾಗಿದೆ.

ಇನ್ನು ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇನ್ನು ರಾಜ್ಯದಲ್ಲಿ ಅನ್ನ ಭಾಗ್ಯ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ. ಆದರೆ ಇದೀಗ ಕೇಂದ್ರ ಸರ್ಕಾರ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಆಡ್ಡಿ ಮಾಡುತ್ತಿದೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕರೆ ನೀಡುತ್ತಿದೆ. 

Image Credit: thesouthfirst

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಕಾಂಗ್ರೆಸ್ ಸಿದ್ಧತೆ
ಇನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಒಂದೊಂದೇ ಯೋಜನೆಗಳನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನು ಅನ್ನಭಾಗ್ಯ ಯೋಜನೆಯ ಅನುಷ್ಠಾನದ ಕುರಿತು ಸರ್ಕಾರ ಸಾಕಷ್ಟು ತೀರ್ಮಾನವನ್ನು ಕೈಗೊಂಡಿದೆ. ಪಡಿತರ ಚೀಟಿದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಕುರಿತು ಘೋಷಣೆ ಹೊರಡಿಸಿದೆ.

ಜೂನ್ 20 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಯನ್ನು ನಿಡಲು ಕಾಂಗ್ರೆಸ್ ಎಫ್ ಸಿಐ ಗೆ ಮನವಿ ಮಾಡಿದ್ದೂ, ಎಫ್ ಸಿಐ ಈ ಬಗ್ಗೆ ಒಪ್ಪಿಗೆ ನೀಡಿದೆ. ಆದರೆ ಕೇಂದ್ರ ಸರ್ಕಾರ ಅಕ್ಕಿ ವಿತರಣೆಯನ್ನು ನಿರಾಕರಿಸಿದೆ. ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕಾಂಗ್ರೆಸ್ ಜನತೆಗೆ ಕರೆ ನೀಡಿದೆ. ಈ ಬಗ್ಗೆ ಕೆಪಿಸಿಸಿ ಸಭೆಯಲ್ಲಿ ಡಿ. ಕೆ ಶಿವಕುಮಾರ್ ಮಾತನಾಡಿದ್ದಾರೆ.

Image Credit: indiatoday

ಸರ್ಕಾರದ ಪತ್ರಕ್ಕೆ ಸ್ಪಂದಿಸಿದ್ದಂತ ಎಫ್ ಸಿಐ ಬೇಕಿರುವ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿತ್ತು. ಆದರೆ ಆ ಬಳಿಕ ಕೇಂದ್ರ ಸರ್ಕಾರ ರಾಜಕೀಯ ಮಾಡಿ ಅಕ್ಕಿ ನೀಡದಂತೆ ಹೇಳಿದೆ. ಬಡವರ ಹೊಟ್ಟೆಯ ಮೇಲೆ ಹೊಡೆಯುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಉದಾಹರಣೆಯಾಗುತ್ತಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಮಾತನಾಡಿದ್ದಾರೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: anna bhagya Congress congress anna bhagya scheme Congress Guarantees D.K Shivakumar D.K Shivakumar About Congress Guarantee Siddaramaiah

Recent Stories

  • Business
  • Headline
  • Information
  • Main News
  • money
  • Press
  • Regional

Gruha Lakshmi: ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ, ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-08
  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08