Congress: ಬಿಜೆಪಿ ಸರ್ಕಾರಕ್ಕೆ ಆಘಾತ ನೀಡಿದ ಕಾಂಗ್ರೆಸ್ ಸರ್ಕಾರ, ತನಿಖೆ ಶುರು ಮಾಡಿದ ಕಾಂಗ್ರೆಸ್.

ಬಿಜೆಪಿ ಸರ್ಕಾರದಲ್ಲಿ ಆದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ ಸರ್ಕಾರ.

Congress has started investigating the scams: ರಾಜ್ಯದಲ್ಲಿ ಇದೀಗ ಕಾಂಗ್ರೆಸ್ (Congress) ಭರವಸೆಗಳ ಅನುಷ್ಠಾನದ ಕುರಿತು ಸುದ್ದಿಗಳು ವೈರಲ್ ಆಗುತ್ತಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿರುವ ಭರವಸೆಗಳ ಈಡೇರಿಕೆಯ ಕುರಿತು ಚರ್ಚೆ ನಡೆದಿದೆ. ಈ ಬಾರಿಯ ಆರ್ಥಿಕ ವರ್ಷದಲ್ಲಿಯೇ ಐದು ಯೋಜನೆಗಳನ್ನು ಈಡೇರುಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಸರ್ಕಾರಕ್ಕೆ ಶಾಕ್ ನೀಡಿದೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ತಿಳಿಸಿದೆ.

The Congress government gave a shock to the BJP government
Image Credit: ndtv

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿ ಗೆ ಮತ್ತೊಂದು ಶಾಕ್ ನೀಡಿದೆ. ಶೀಘ್ರವೇ ಹಿಂದಿನ ಬಿಜೆಪಿ ಸರ್ಕಾರದಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಶಾಕ್ ನೀಡಿದ ಕಾಂಗ್ರೆಸ್ ಸರ್ಕಾರ
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಿತ್ತು. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

The Congress government gave a shock to the BJP government
Image Credit: socialnews

ಕೈಗಾರಿಕಾ ಕ್ಷೇತ್ರದಿಂದ ಹಿಡಿದು ಎಲ್ಲಾ ತನಿಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡುತ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಎಲ್ಲಾ ಜಾತಿ, ಧರ್ಮಗಳಿಗೆ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಕೊರೊನಾ ಸಂದರ್ಭದ ಹಗರಣ, 40 ಪರ್ಸೆಂಟ್ ಕಮೀಷನ್ ಆರೋಪ, ನೀರಾವರಿ ಇಲಾಖೆ ಅಕ್ರಮ ಸೇರಿ ಎಲ್ಲವನ್ನೂ ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.

Join Nadunudi News WhatsApp Group

Join Nadunudi News WhatsApp Group