Ads By Google

Crop Compensation: ನಿಮ್ಮ ಖಾತೆಗೆ ಬರಪರಿಹಾರ ಹಣ ಬಂತಾ…? ಈ ರೀತಿ ಚೆಕ್ ಮಾಡಿಕೊಳ್ಳಿ

Ads By Google

Crop Compensation Amount Status Check: ಈ ಬಾರಿ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವುದು ಎಲ್ಲರಿಗು ತಿಳಿದೇ ಇದೆ. ಮಳೆಯ ಅಭಾವದಿಂದ ಸಾಕಷ್ಟು ರೈತರು ತಮ್ಮ ಬೆಳೆಯನ್ನು ಕಳೆದುಕೊಂಡಿದ್ದಾರೆ. ಬೆಳೆ ಹಾನಿಯಾದ ಕಾರಣ ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಇದೀಗ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೇ ಇಲ್ಲವೇ ಎಂದು ಈ ರೀತಿಯಾಗಿ ಪರೀಕ್ಷಿಸಿಕೊಳ್ಳಿ.

Image Credit: Newindianexpress

ನಿಮ್ಮ ಖಾತೆಗೆ ಬರಪರಿಹಾರ ಹಣ ಬಂತಾ…?
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಬಿಕ್ಕಟ್ಟಿನಿಂದ ರಾಜ್ಯ ಸರ್ಕಾರ ಬರ ಪರಿಹಾರ ಕುರಿತು ಕೊನೆಗೂ ಕೇಂದ್ರ ಸುಪ್ರೀಂಕೋರ್ಟ್ ನಲ್ಲಿ ಆದೇಶವನ್ನು ಹೊರಡಿಸಿದ್ದು ಈ ಒಂದು ವಾರಗಳ ಒಳಗಾಗಿ ಎಲ್ಲ ರೈತರುಗಳ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಬೇಕೆಂದು ಆದೇಶ ಮಾಡಿದೆ.

ರಾಜ್ಯ ಸರ್ಕಾರದ ಅಂಕಿ ಅಂಶಗಳ ಆಧಾರದ ಮೇಲೆ ರಾಜ್ಯದ ಎಲ್ಲಾ ರೈತರಿಗೆ 18000 ಕೋಟಿ ರೂಪಾಯಿಗಳಷ್ಟು ಬರ ಪರಿಹಾರ ಹಣ ಬರಬೇಕಾಗಿತ್ತು ಆದರೆ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂಪಾಯಿಗಳಷ್ಟು ಹಣ ನೀಡಿದೆ. ಸಪ್ಟೆಂಬರ್ 13ನೇ ದಿನಾಂಕದಂದು 2023 ರಂದು ರಾಜ್ಯದಲ್ಲಿ ಬರಗಾಲ ಉಂಟಾಗಿದ್ದರಿಂದ ತಾಲೂಕು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಅದರಂತೆ 18174 ಕೋಟಿ ಹಣ ರೈತರಿಗೆ ಕೊಟ್ಟಿಲ್ಲ. ಸದ್ಯ FID ಹೊಂದಿರುವ ಎಲ್ಲಾ ರೈತರ ಖಾತೆಗಳಿಗೆ ನೇರವಾಗಿ DBT ಮುಖಾಂತರ ಹಣ ವರ್ಗಾವಣೆ ಮಾಡಲಾಗಿದೆ.

Image Credit: Newsmeter

ರೈತರ ಬರ ಪರಿಹಾರ ಪಟ್ಟಿಯನ್ನು ಈ ರೀತಿ ಚೆಕ್ ಮಾಡಿಕೊಳ್ಳಿ
ಮೊದಲು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ 2023-24 ವರ್ಷವನ್ನು ಆಯ್ಕೆ ಮಾಡಿ, ಋತುವಿನ ಆಯ್ಕೆಯಲ್ಲಿ ಮುಂಗಾರು ಮತ್ತು ವಿಪತ್ತು ಬರ ಎಂದು ಆಯ್ಕೆ ಮಾಡಿ, ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಜಾಗ ಇರುವ ಗ್ರಾಮವನ್ನು ಆಯ್ಕೆ ಮಾಡಿ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾದರೆ ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನು ಭೇಟಿಮಾಡಿ.

Image Credit: Bansalnews
Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: bara parihara 2024 bara parihara kannada news bara parihara latest news bara parihara status bara parihara update bara parihara' crop compensation Crop Compensation Amount Status Check drought relief compensation status check

Recent Stories

  • Entertainment
  • Headline
  • Information
  • Main News
  • Press

Pavithra Gowda: ದರ್ಶನ್ ವಿರುದ್ಧ ಹೇಳಿಕೆ ನೀಡಿದ ಪವಿತ್ರ ಗೌಡ….! ದರ್ಶನ್ ರೇಣುಕೆಸ್ವಾಮಿಗೆ ಮನಬಂದಂತೆ ಥಳಿಸಿದ್ರು ಎಂದ ಪವಿತ್ರ ಗೌಡ

Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17…

2024-07-01
  • Main News
  • Sport
  • World

Team India: ಕೊನೆಯ 3 ಓವರ್ ನಲ್ಲಿ ಟೀಮ್ ಇಂಡಿಯಾ ಮಾಡಿದ ಪ್ಲ್ಯಾನ್ ಏನು ಗೊತ್ತಾ…? ಪಕ್ಕಾ ಗೇಮ್ ಪ್ಲ್ಯಾನ್

Team India Plan For Winning Trophy: ಜೂನ್ 29 ಶನಿವಾರ ಇಂಡಿಯಾ ಮತ್ತು ಸೌತ್ ಆಫ್ರಿಕಾ ರಣರೋಚಕ ಪಂದ್ಯ…

2024-07-01
  • Headline
  • Information
  • Main News
  • Press

Sunroof Rule: ಸನ್ ರೂಫ್ ಇರುವ ಕಾರ್ ಮಾಲೀಕರಿಗೆ ಹೊಸ ನಿಯಮ, ಈ ನಿಯಮ ಉಲ್ಲಂಘನೆ ಆದರೆ ಕಟ್ಟಬೇಕು ದುಬಾರಿ ದಂಡ.

New Traffic Rule:  ಸದ್ಯ ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ನಿಯಂತ್ರಣಕ್ಕಾಗಿ ಸಂಚಾರಿ ನಿಯಮಗಳನ್ನು ಕಠಿಣಗೊಳಿಸಲಾಗುತ್ತಿದೆ. ಅಪಘಾತಗಳ ನಿಯಂತ್ರಣಕ್ಕಾಗಿ ವಾಹನ…

2024-07-01
  • Business
  • Headline
  • Information
  • Main News
  • money
  • Press

LPG Cylinder Price: ಜೂಲೈ ಮೊದಲ ದಿನವೇ ಭರ್ಜರಿ ಇಳಿಕೆ ಕಂಡ ಗ್ಯಾಸ್ ಬೆಲೆ, ದೇಶದ ಜನತೆಗೆ ಗುಡ್ ನ್ಯೂಸ್

LPG Cylinder Price Down: ದೇಶದ ಜನತೆ 2023 ರ ಆರಂಭದಿಂದ ಹಣದುಬ್ಬರತೆಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ…

2024-07-01
  • Information
  • Main News
  • money
  • Sport
  • World

T20 World Cup Prize: ವಿಶ್ವಕಪ್ ವಿನ್ ಆದ ಭಾರತ ತಂಡಕ್ಕೆ ಸಿಕ್ಕ ಬಹುಮಾನದ ಹಣ ಎಷ್ಟು ಗೊತ್ತಾ…? ಒಬ್ಬರಿಗೆ ಇಷ್ಟು

Team India Winning Prize Money Details: ಸದ್ಯ 2024 ರಲ್ಲಿ ಕ್ರಿಕೆಟ್ ನಲ್ಲಿ ಹೊಸ ಹೊಸ ದಾಖಲೆ ಬರೆಯಲಾಗುತ್ತಿದೆ.…

2024-07-01
  • Headline
  • Information
  • Main News
  • Press

Sim Portability: ಸಿಮ್ ಮತ್ತು ಮೊಬೈಲ್ ಬಳಸುವವರಿಗೆ ಇಂದಿನಿಂದ ಹೊಸ ರೂಲ್ಸ್, ಇದು ಕೇಂದ್ರದ ಆದೇಶ

Sim Portability Rule Change: ಸದ್ಯ ಪ್ರತಿ ತಿಂಗಳ ಆರಂಭದಲ್ಲಿ ಹೊಸ ನಿಯಮಗಳು ಪರಿಚಯವಾಗುತ್ತಿರುತ್ತದೆ. ಇತ್ತೀಚಿಗೆ ದೇಶದಲ್ಲಿ ವಂಚನೆ ಹೆಚ್ಚುತ್ತಿರುವುದು…

2024-07-01