Image Credit: Original Source
Crop Compensation Amount Status Check: ಈ ಬಾರಿ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವುದು ಎಲ್ಲರಿಗು ತಿಳಿದೇ ಇದೆ. ಮಳೆಯ ಅಭಾವದಿಂದ ಸಾಕಷ್ಟು ರೈತರು ತಮ್ಮ ಬೆಳೆಯನ್ನು ಕಳೆದುಕೊಂಡಿದ್ದಾರೆ. ಬೆಳೆ ಹಾನಿಯಾದ ಕಾರಣ ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಇದೀಗ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೇ ಇಲ್ಲವೇ ಎಂದು ಈ ರೀತಿಯಾಗಿ ಪರೀಕ್ಷಿಸಿಕೊಳ್ಳಿ.
ನಿಮ್ಮ ಖಾತೆಗೆ ಬರಪರಿಹಾರ ಹಣ ಬಂತಾ…?
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಬಿಕ್ಕಟ್ಟಿನಿಂದ ರಾಜ್ಯ ಸರ್ಕಾರ ಬರ ಪರಿಹಾರ ಕುರಿತು ಕೊನೆಗೂ ಕೇಂದ್ರ ಸುಪ್ರೀಂಕೋರ್ಟ್ ನಲ್ಲಿ ಆದೇಶವನ್ನು ಹೊರಡಿಸಿದ್ದು ಈ ಒಂದು ವಾರಗಳ ಒಳಗಾಗಿ ಎಲ್ಲ ರೈತರುಗಳ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಬೇಕೆಂದು ಆದೇಶ ಮಾಡಿದೆ.
ರಾಜ್ಯ ಸರ್ಕಾರದ ಅಂಕಿ ಅಂಶಗಳ ಆಧಾರದ ಮೇಲೆ ರಾಜ್ಯದ ಎಲ್ಲಾ ರೈತರಿಗೆ 18000 ಕೋಟಿ ರೂಪಾಯಿಗಳಷ್ಟು ಬರ ಪರಿಹಾರ ಹಣ ಬರಬೇಕಾಗಿತ್ತು ಆದರೆ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂಪಾಯಿಗಳಷ್ಟು ಹಣ ನೀಡಿದೆ. ಸಪ್ಟೆಂಬರ್ 13ನೇ ದಿನಾಂಕದಂದು 2023 ರಂದು ರಾಜ್ಯದಲ್ಲಿ ಬರಗಾಲ ಉಂಟಾಗಿದ್ದರಿಂದ ತಾಲೂಕು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಅದರಂತೆ 18174 ಕೋಟಿ ಹಣ ರೈತರಿಗೆ ಕೊಟ್ಟಿಲ್ಲ. ಸದ್ಯ FID ಹೊಂದಿರುವ ಎಲ್ಲಾ ರೈತರ ಖಾತೆಗಳಿಗೆ ನೇರವಾಗಿ DBT ಮುಖಾಂತರ ಹಣ ವರ್ಗಾವಣೆ ಮಾಡಲಾಗಿದೆ.
ರೈತರ ಬರ ಪರಿಹಾರ ಪಟ್ಟಿಯನ್ನು ಈ ರೀತಿ ಚೆಕ್ ಮಾಡಿಕೊಳ್ಳಿ
ಮೊದಲು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ 2023-24 ವರ್ಷವನ್ನು ಆಯ್ಕೆ ಮಾಡಿ, ಋತುವಿನ ಆಯ್ಕೆಯಲ್ಲಿ ಮುಂಗಾರು ಮತ್ತು ವಿಪತ್ತು ಬರ ಎಂದು ಆಯ್ಕೆ ಮಾಡಿ, ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಜಾಗ ಇರುವ ಗ್ರಾಮವನ್ನು ಆಯ್ಕೆ ಮಾಡಿ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾದರೆ ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನು ಭೇಟಿಮಾಡಿ.
Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17…
Team India Plan For Winning Trophy: ಜೂನ್ 29 ಶನಿವಾರ ಇಂಡಿಯಾ ಮತ್ತು ಸೌತ್ ಆಫ್ರಿಕಾ ರಣರೋಚಕ ಪಂದ್ಯ…
New Traffic Rule: ಸದ್ಯ ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ನಿಯಂತ್ರಣಕ್ಕಾಗಿ ಸಂಚಾರಿ ನಿಯಮಗಳನ್ನು ಕಠಿಣಗೊಳಿಸಲಾಗುತ್ತಿದೆ. ಅಪಘಾತಗಳ ನಿಯಂತ್ರಣಕ್ಕಾಗಿ ವಾಹನ…
LPG Cylinder Price Down: ದೇಶದ ಜನತೆ 2023 ರ ಆರಂಭದಿಂದ ಹಣದುಬ್ಬರತೆಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ…
Team India Winning Prize Money Details: ಸದ್ಯ 2024 ರಲ್ಲಿ ಕ್ರಿಕೆಟ್ ನಲ್ಲಿ ಹೊಸ ಹೊಸ ದಾಖಲೆ ಬರೆಯಲಾಗುತ್ತಿದೆ.…
Sim Portability Rule Change: ಸದ್ಯ ಪ್ರತಿ ತಿಂಗಳ ಆರಂಭದಲ್ಲಿ ಹೊಸ ನಿಯಮಗಳು ಪರಿಚಯವಾಗುತ್ತಿರುತ್ತದೆ. ಇತ್ತೀಚಿಗೆ ದೇಶದಲ್ಲಿ ವಂಚನೆ ಹೆಚ್ಚುತ್ತಿರುವುದು…