Image Credit: Original Source
Crop Compensation New Update: ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ. ಬೆಳೆ ನಷ್ಟದಿಂದ ಸಮಸ್ಯೆಗೆ ಒಳಗಾಗಿರುವ ರೈತರಿಗೆ ಬೆಳೆ ಪರಿಹಾರ ಮೊತ್ತ ನೆರವಾಗುತ್ತಿದೆ. ರೈತರು ಸರ್ಕಾರದ ಪರಿಹಾರ ಮೊತ್ತವನ್ನು ಪಡೆಯುತ್ತಿದ್ದಾರೆ.
ಈಗಾಗಲೇ ಮೊದಲ ಹಂತದಲ್ಲಿ ಅರ್ಹ ರೈತರಿಗೆ ಗರಿಷ್ಠ ರೂ. 2000 ವರೆಗೆ ಅರ್ಹವಾಗಿ ಪಾವತಿಸಿದ ಬೆಳೆ ನಷ್ಟ ಪರಿಹಾರದ ಮೊತ್ತವನ್ನು ಪರಿಗಣಿಸಿ, ಉಳಿದ ಬೆಳೆ ನಷ್ಟ ಪರಿಹಾರ ಮೊತ್ತವನ್ನು ಅರ್ಹರಿಗೆ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ. ಆದರೆ ಕೆಲ ಅರ್ಹ ರೈತರ ಖಾತೆಗೆ ಹಣ ಜಮಾ ಆಗಿಲ್ಲ. ಇದಕ್ಕೆ ಕಾರಣ ಏನಿರಬಹುದು..? ಎಂದು ಜನರು ಯೋಚಿಸುತ್ತಿದ್ದಾರೆ. ಸದ್ಯ ಬೆಳೆ ಪರಿಹಾರ ಮೊತ್ತ ಬಾರದೆ ಇರುವ ರೈತರಿಗೆ ರಾಜ್ಯ ಸರ್ಕಾರ ಮಹತ್ವದ ಸೂಚನೆಯನ್ನು ಹೊರಡಿಸಿದೆ. ಎಲ್ಲಾ ರೈತರು ತಕ್ಷಣ ಈ ಕೆಲಸ ಮಾಡುವಂತೆ ಸರ್ಕಾರ ಸೂಚಿಸಿದೆ.
ಎಲ್ಲಾ ರೈತರು ತಕ್ಷಣ ಈ ಕೆಲಸ ಮಾಡಬೇಕು
ಇನ್ನು ಸರ್ಕಾರದಿಂದ ಬೆಳೆ ಪರಿಹಾರ ಮೊತ್ತ ಬಿಡುಗಡೆ ಆಗಿದ್ದರು ಕೂಡ ಕೆಲ ರೈತರ ಖಾತೆಗೆ ಬೆಳೆ ಪರಿಹಾರ ಮೊತ್ತ ಜಮಾ ಆಗಿಲ್ಲ. ಇದಕ್ಕೆ ಹಲವು ಕಾರಣಗಳಿವೆ. ಈ ಕೆಲಸಗಿನ ಯಾವುದೇ ಕೆಲಸವನ್ನು ರೈತರು ಮಾಡಿಲ್ಲ ಎಂದಾದರೆ ನಿಮ್ಮ ಖಾತೆಗೆ ಬರ ಪರಿಹಾರ ಮೊತ್ತ ಜಮಾ ಆಗುವುದಿಲ್ಲ.
•ನಿಮ್ಮ ಹೆಸರು ಆಧಾರ್ ಮತ್ತು ಫ್ರೂಟ್ಸ್ ಐಡಿಯೊಂದಿಗೆ ಹೊಂದಿಕೆಯಾಗದಿದ್ದರೆ,
•ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇದ್ದರೆ
•ನಿಮ್ಮ ಬ್ಯಾಂಕ್ ನ IFSC ಕೋಡ್ ತಪ್ಪಾಗಿದ್ದರೆ
•ನಿಮ್ಮ ಬ್ಯಾಂಕ್ ಖಾತೆ ನಿಷ್ಕ್ರಿಯ ಆಗಿದ್ದರೆ.
ಇಂತಹ ರೈತರ ಖಾತೆಗೆ ಜಮಾ ಆಗಲ್ಲ ಬರಪರಿಹಾರದ 2000
ರೈತರು ಸಮಸ್ಯೆಗಳಿಗೆ ಬೇಗ ಪರಿಹಾರ ಕಂಡುಕೊಂಡು ಬೆಳೆ ಪರಿಹಾರ ಮೊತ್ತವನ್ನು ಪಡೆಯಬಹುದು. ಮುಖ್ಯವಾಗಿ FRUITS ಸಾಫ್ಟ್ ವೇರ್ ನಲ್ಲಿ ಹೆಸರನ್ನು ನವೀಕರಿಸಬೇಕು. ರೈತರು ಬ್ಯಾಂಕ್ ಗೆ ಹೋಗಿ ಎನ್ಪಿಸಿಐ ಮಾಡಬೇಕು. ಖಾತೆಯನ್ನು ನಿರ್ಬಂಧಿಸಿದರೆ ಅಥವಾ ಮುಚ್ಚಿದ್ದರೆ, ಅದನ್ನು ಮರು-ತೆರೆಯಬೇಕು.
ರೈತರು ಬ್ಯಾಂಕ್ ಖಾತೆಗೆ ಹೋಗಿ IFSC, N.P.C.I ಅನ್ನು ನವೀಕರಿಸಬೇಕು. ಇಷ್ಟೆಲ್ಲ ಪ್ರಕ್ರಿಯೆ ಪೂರ್ಣಗೊಂಡಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ಪರಿಹಾರ ಮೊತ್ತ ಜಮಾ ಆಗುತ್ತದೆ. ಈ ಕೆಲಸಗಳನ್ನು ನೀವು ಮಾಡುವಲ್ಲಿ ವಿಫಲವಾದರೆ ನೀವು ಪರಿಹಾರ ಮೊತ್ತದಿಂದ ವಂಚಿತಾಗಾರಬೇಕಾಗುತ್ತದೆ. ರೈತರು https://parihara.karnataka.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…