DA Hike In July: ಪ್ರಸ್ತುತ ದೇಶದಲ್ಲಿ ಕೇಂದ್ರ ನೌಕರರ ವೇತನದ ಬಗ್ಗೆ ಸಾಕಷ್ಟು ಅಪ್ಡೇಟ್ ಹೊರಬಿದ್ದಿದೆ. ಈಗಾಗಲೇ ಕೇಂದ್ರ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿದೆ. ಈ ಬಗ್ಗೆ ಕೇಂದ್ರದಿಂದ ಅಧಿಕೃತ ಘೋಷಣೆ ಕೂಡ ಹೊರಬಿದ್ದಿದೆ. ಸರ್ಕಾರೀ ನೌಕರರು ತುಟ್ಟಿಭತ್ಯೆ ಹೆಚ್ಚಳದ ಘೋಷಣೆಗಾಗಿ ಕಾಯುತ್ತಿದ್ದಾರೆ. ಸದ್ಯ ಕೇಂದ್ರ ಸರಕಾರ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಮಹತ್ವದ ಘೋಷಣೆಯನ್ನು ಹೊರಡಿಸಿದೆ. ಜುಲೈ ನಲ್ಲಿ ಸರ್ಕಾರೀ ನೌಕರರಿಗೆ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್ ಹೊರಬೀಳಲಿದೆ. ಜುಲೈ ನಲ್ಲಿ ನೌಕರರ ವೇತನ ಹೆಚ್ಚಳ ಮಾಡುವುದಾಗಿ ಸರ್ಕಾರ ಘೋಷಿಸಿದೆ.
ಜೂಲೈ ನಲ್ಲಿ ಸರ್ಕಾರೀ ನೌಕರರ ಸಂಬಳ ಇಷ್ಟು ಹೆಚ್ಚಳ
ಕೆಲ ತಿಂಗಳ ಹಿಂದೆ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿತ್ತು. ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ನೌಕರರಿಗೆ ನೀಡಲಾಗುವ ಬೇರ್ಪಡಿಕೆ ವೇತನ ಶೇ.50. ತುಟ್ಟಿ ಭತ್ಯೆ ಜತೆಗೆ ಕೇಂದ್ರ ಸರ್ಕಾರ ಮನೆ ಬಾಡಿಗೆ ಭತ್ಯೆ (ಎಚ್ ಆರ್ ಎ) ಹೆಚ್ಚಿಸಿದೆ. ಇದರೊಂದಿಗೆ ಕೇಂದ್ರ ಸರಕಾರಕ್ಕೆ ವಾರ್ಷಿಕ 12,868 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚವಾಗಲಿದೆ. ತುಟ್ಟಿಭತ್ಯೆ ಹೆಚ್ಚಳವು ಜನವರಿಯಿಂದ ಅನ್ವಯವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದ ಬೆನ್ನಲ್ಲೇ ಇದೀಗ ಸರ್ಕಾರೀ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಹೊರಬಿದ್ದಿದೆ.
ಇಲ್ಲಿದೆ ಸಂಬಳದ ಲೆಕ್ಕಾಚಾರದ ವಿವರ
ಜುಲೈನಲ್ಲಿ, ಸರ್ಕಾರವು ತುಟ್ಟಿಭತ್ಯೆ ಪ್ರಯೋಜನಗಳನ್ನು ಮತ್ತೆ ಹೆಚ್ಚಿಸುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ವರ್ಷಕ್ಕೆ ಎರಡು ಬಾರಿ ಡಿಎ ಹೆಚ್ಚಿಸುತ್ತಿದೆ. ಇವುಗಳಲ್ಲಿ ಜನವರಿ ಮತ್ತು ಜುಲೈ ತಿಂಗಳುಗಳು ಸೇರಿವೆ. ಕೇಂದ್ರ ಜಿಎಸ್ಟಿ ಆಡಳಿತದ ಅಡಿಯಲ್ಲಿ ಒಟ್ಟು 58.62 ಲಕ್ಷ ತೆರಿಗೆದಾರರಲ್ಲಿ ಶೇಕಡಾ 2 ಕ್ಕಿಂತ ಕಡಿಮೆ ಜನರಿಗೆ ತೆರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜುಲೈ ತಿಂಗಳಿನಲ್ಲಿ ಮತ್ತೊಮ್ಮೆ ತುಟ್ಟಿಭತ್ಯೆ ಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಅಥವಾ ಡಿಎಯನ್ನು ಮತ್ತೊಮ್ಮೆ ಹೆಚ್ಚಿಸಬಹುದು ಎಂದು ವರದಿಯಾಗಿದೆ.
Team India Stuck In The Storm: ಸದ್ಯ T20 World Cup 2024 ರಲ್ಲಿ ಭಾರತ ತಂಡ ದಕ್ಷಿಣ…
Free Gas Cylinder Apply Latest Update: ದೇಶದಲ್ಲಿ ಹೆಚ್ಚುತ್ತಿರುವ ಗ್ಯಾಸ್ ಸಿಲಿಂಡರ್ ಗಳ ಬೆಲೆಗೆ ಬ್ರೇಕ್ ಹಾಕಲು ಕೇಂದ್ರ…
Gruha Lakshmi New Rule: ರಾಜ್ಯದ ಜನತೆ ಸದ್ಯ ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2000 ಹಣವನ್ನು ಪಡೆಯುತ್ತಿದ್ದಾರೆ. ರಾಜ್ಯ…
7th Pay Latest News: ರಾಜ್ಯ ಸರ್ಕಾರೀ ನೌಕರರು ಹಲವು ಸಮಯದಿಂದ 7 ನೇ ವೇತನ ಪರಿಷ್ಕರಣೆಗಾಗಿ ಕಾಯುತ್ತಿದ್ದಾರೆ. ಸರ್ಕಾರ…
Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…
Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…