Ads By Google

Darshan And Pavithra Gowda: ಜೈಲಿ ನಲ್ಲಿ ದರ್ಶನ್ ಭೇಟಿಮಾಡಿದ ಪವಿತ್ರ, ಇಬ್ಬರ ನಡುವೆ ನಡೆದ ಮಾತುಕತೆ ಏನು ಗೊತ್ತಾ…?

Ads By Google

Darshan And Pavithra Gowda Meet: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕೊಂದು ತಿರುವು ಪಡೆದುಕೊಳ್ಳುತ್ತಿದೆ. ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕಾಗಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ Darshan ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಹತ್ಯೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತು 17 ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಸದ್ಯ 17 ಜನ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿದ್ದರೆ. ಜುಲೈ 4 ರವರೆಗೆ 17 ಜನ ಆರೋಪಿಗಳು ನಯಯನಗ ಬಂದಲ್ಲಿದ್ದಾರೆ. ಮತ್ತೆ ದರ್ಶನ್ ಅಂಡ್ ಗ್ಯಾಂಡ್ ವಿಚಾರಣೆ ನಡೆಯಲಿದೆ. ನ್ಯಾಯಾಲಯ ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ ನ್ಯಾಯಾಂಗ ಬಂಧನದಲ್ಲಿ ಇರಿಸುತ್ತ ಅಥವಾ ಕಸ್ಟಡಿಗೆ ನೀಡುತ್ತಾ ಎನ್ನುವುದು ಸದ್ಯದ ಚರ್ಚೆಯಾಗಿದೆ. ಇವೆಲ್ಲದರ ಮದ್ಯೆ ನಟ ದರ್ಶನ್ ಜೈಲಿನಲ್ಲಿ ತಮ್ಮ ಸ್ನೇಹಿತೆ ಪವಿತ್ರ ಗೌಡ ಅವರ ಜೊತೆ ಮಾತನಾಡಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Image Credit: Filmibeat

ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಭೇಟಿ
ಸದ್ಯ ದರ್ಶನ್ ಹಾಗೂ ಪವಿತ್ರ ಗೌಡ ಭೇಟಿ ಮಾಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಜೈಲಿನ ಆಸ್ಪತ್ರೆಯಲ್ಲಿ ಪ್ರತಿದಿನ ದರ್ಶನ್ ಅಂಡ್ ಗ್ಯಾಂಗ್ ಗೆ ಇನ್ಸುಲಿನ್ ಕೊಡಿಸಲಾಗುತ್ತದೆ. ದರ್ಶನ್ ಗೆ ಇನ್ಸುಲಿನ್ ಕೊಡಿಸುವ ವೇಳೆಯಲ್ಲಿ ಆಸ್ಪತ್ರೆಯಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಮಾತನಾಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕೇಳಿಬಂದಿದೆ. ದರ್ಶನ್ ಹಾಗೂ ಪವಿತ್ರ ಗೌಡ ಒಟ್ಟು 10 ನಿಮಿಷಗಳ ಕಾಲ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಹಾಗೂ ಪವಿತ್ರ ಗೌಡ 10 ನಿಮಿಷ ಏನು ಮಾತನಾಡಿದ್ದರು ಎನ್ನುವುದು ಸದ್ಯದ ಚರ್ಚೆಯಾಗಿದೆ.

ದರ್ಶನ್ ಹಾಗೂ ಪವಿತ್ರ ನಡುವೆ ನಡೆದ ಮಾತುಕತೆ ಏನು…?
ದರ್ಶನ್ ಮತ್ತು ಪವಿತ್ರ ಗೌಡ ಭೇಟಿಯಾದ ಸಮಯದಲ್ಲಿ ಜೈಲು ದಿನಗಳ ಬಗ್ಗೆ ಮಾತನಾಡಿದ್ದಾರಂತೆ. ಜೊತೆಗೆ ತಾವಿರುವ ಪರಿಸ್ಥಿಯನ್ನು ಕಂಡು ನೊಂದುಕೊಂಡಿದ್ದಾರೆ. ಈ ವೇಳೆ ದರ್ಶನ್ ಎಲ್ಲ ಸರಿಹೋಗುತ್ತೆ ಎಂದು ಪವಿತ್ರ ಗೌಡ ಅವರನ್ನು ಸಮಾಧಾನ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ಪವಿತ್ರ ಗೌಡ ಅವರ ಆಪ್ತ ಗೆಳತಿ ಸಮತಾ ದರ್ಶನ್ ಅವರನ್ನು ಭೇಟಿಯಾಗಲು ಜೈಲಿಗೆ ಬಂದಿದ್ದರು ಎನ್ನುವ ಬಗ್ಗೆ ಕೂಡ ಮಾಹಿತಿ ಇದೆ. ಸಮತಾ ಪವಿತ್ರ ಗೌಡ ಕ್ಲೋಸ್ ಫ್ರೆಂಡ್. ಪವಿತ್ರ ಗೌಡ ಭೇಟಿಯ ಬಳಿಕ ಸಮತಾ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಇಬ್ಬರು ಕೂಡ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

Image Credit: Filmibeat
Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: challenging star darshan darshan and pavitra gowda Darshan And Pavitra Gowda Meet Darshan Arrest darshan meet pavithra gowda pavithra gowda and darshan pavithra gowda instagram renuka swamy renuka swamy message

Recent Stories

  • Business
  • Headline
  • Information
  • Main News
  • money

Aadhar Download: ಆಧಾರ್ ಕಾರ್ಡ್ ಕಳೆದುಕೊಂಡರೆ ಭಯಪಡುವ ಅಗತ್ಯ ಇಲ್ಲ , ಈ ರೀತಿ 5 ನಿಮಿಷದಲ್ಲಿ ಡೌನ್ಲೋಡ್ ಮಾಡಿ

Aadhar Download Online Process: ದೇಶದ ನಾಗರಿಕರಿಗೆ ಆಧಾರ್ ಕಾರ್ಡ್ ಬಹಳ ವಿಶೇಷವಾದ ದಾಖಲೆಯಾಗಿದೆ. ನೀವು ಯಾವುದೇ ಸರ್ಕಾರಿ ಸೇವೆಯನ್ನು…

2024-07-06
  • Blog
  • Business
  • Information
  • Main News
  • money

Marui Alto: 33 km ಮೈಲೇಜ್ ಕೊಡುವ ಈ ಕಾರಿನ ಬೆಲೆ ಕೇವಲ 4 ಲಕ್ಷ ಮಾತ್ರ, ಬಡವರಿಗಾಗಿ ಈ ಕಾರ್

Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…

2024-07-06
  • Business
  • Headline
  • Information
  • Main News
  • money
  • Press
  • Regional

Kisan Amount Hike: ಇದು ನರೇಂದ್ರ ಮೋದಿ ಆದೇಶ, ರೈತರ ಖಾತೆಗೆ ವರ್ಷಕ್ಕೆ 8000 ರೂಪಾಯಿ ಜಮಾ.

PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…

2024-07-06
  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06