Image Credit: Original Source
Dr. Shilpi Dhar About Modi: ಸದ್ಯ ದೇಶದಲ್ಲಿ ಲೋಕಸಭಾ ಚುನಾವಣೆಗೆ ತೆರೆ ಬಿದ್ದು, ಈ ಬಾರಿ ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ BJP ಸರ್ಕಾರ ರಚನೆಗೊಂಡಿದೆ. ಈ ಬಾರಿ ಕೂಡ ದೇಶದ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮತ್ತೆ ಐದು ವರ್ಷಗಳ ಕಾಲ ದೇಶವನ್ನು ಮುನ್ನೆಡಸಲು ಮೋದಿ ಸರ್ಕಾರ ಸಜ್ಜುಗೊಂಡಿದೆ.
ಮೋದಿ ಮೂರನೇ ಬಾರಿ ಪ್ರಧಾನಿಯಾಗಿರುವ ಬಗ್ಗೆ ಪರ ವಿರೋಧದ ಹೇಳಿಕೆ ಸಾಕಷ್ಟು ಕೇಳಿ ಬರುತ್ತಿದೆ. ಮೋದಿ ಮುಂದಿನ 5 ವರ್ಷ ಏನು ಮಾಡುತ್ತಾರೆ…? ಎನ್ನುವ ಬಗ್ಗೆ ಈಗಾಗಲೇ ಚರ್ಚೆ ಹುಟ್ಟಿಕೊಂಡಿದೆ. ಸದ್ಯ ಇದೆಲ್ಲದರ ನಡುವೆಯೇ ದೇಶದಲ್ಲಿ ಮೋದಿ ಅಧಿಕಾರಾವಧಿಯ ಬಗ್ಗೆ ಖ್ಯಾತ ಜ್ಯೋತಿಷಿ ಭವಿಷ್ಯವಾಣಿ ನುಡಿದಿದ್ದಾರೆ.
ನರೇಂದ್ರ ಮೋದಿ ಮುಂದಿನ 3 ವರ್ಷ ಮಾತ್ರ ಭಾರತದ ಪ್ರಧಾನಿ
ದೇಶದಲ್ಲಿ ಮೋದಿ ಅಧಿಕಾರಾವಧಿಯ ಬಗ್ಗೆ ಖ್ಯಾತ ಜ್ಯೋತಿಷಿ ಡಾ.ಶಿಲ್ಪಿ ಧರ್ ದೊಡ್ಡ ಭವಿಷ್ಯ ನುಡಿದಿದ್ದಾರೆ. ನರೇಂದ್ರ ಮೋದಿ ಮೂರು ವರ್ಷಗಳ ಕಾಲ ಪ್ರಧಾನಿಯಾಗಿರುತ್ತಾರೆ. ಈಗ ಅವರ ಜಾತಕದಲ್ಲಿ ಇನ್ನೂ ಮೂರು ವರ್ಷಗಳ ರಾಜಯೋಗವಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಮೂರು ವರ್ಷಗಳ ಕಾಲ ಪ್ರಧಾನಿಯಾಗಿ ಉಳಿಯಬಹುದು. ಮೂರು ವರ್ಷಗಳ ನಂತರ, ಅವರು ತಮ್ಮ ಹುದ್ದೆಯನ್ನು ತ್ಯಜಿಸಬೇಕಾಗಬಹುದು. ಬಿಜೆಪಿ ಸರಕಾರ ಬೀಳುತ್ತದೆ ಎಂದಲ್ಲ, ನರೇಂದ್ರ ಮೋದಿ ಅಧಿಕಾರದಿಂದ ಕೆಳಗಿಳಿಯಬಹುದು, ಅವರ ಸ್ಥಾನದಲ್ಲಿ ಅಮಿತ್ ಶಾ, ನಿತಿನ್ ಗಡ್ಕರಿ ಅಥವಾ ಯೋಗಿ ಆದಿತ್ಯನಾಥ್ ಪ್ರಧಾನಿಯಾಗಬಹುದು ಎಂದು ಖ್ಯಾತ ಜ್ಯೋತಿಷಿ ಡಾ.ಶಿಲ್ಪಿ ಧರ್ ಭವಿಷ್ಯವಾಣಿ ನುಡಿದ್ದಾರೆ.
ಯೋಗಿ ಆದಿತ್ಯನಾಥ್ ಬಗ್ಗೆ ಜ್ಯೋತಿಷಿಗಳ ಭವಿಷ್ಯವಾಣಿ ಏನು ಗೊತ್ತಾ…?
ಈ ಬಾರಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸಾಧನೆ ತೀರಾ ಕಳಪೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಇದು ಯೋಗಿ ಆದಿತ್ಯನಾಥ್ ಅವರ ಇತ್ರಣದ (ಇಮೇಜ್) ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂಬ ಊಹಾಪೋಹಗಳಿವೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಸದ್ಯದ ಪರಿಸ್ಥಿತಿ ಗೊಂದಲಮಯವಾಗಿದೆ. ಅವರು ಭವಿಷ್ಯದ ಚಿತ್ರವನ್ನು ಹೇಳುವುದಿಲ್ಲ. ಅವರ ಮುಂದೆ ಉತ್ತಮ ಸಮಯಗಳಿವೆ. ಅವರ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ. 2027 ರ ನಂತರ ಅವರ ಸಮಯವೂ ಬದಲಾಗುವ ಮುನ್ಸೂಚನೆ ಇದೆ ಎಂದು ಶ್ರೀಗಳು ಭವಿಷ್ಯವಾಣಿ ನುಡಿದಿದ್ದಾರೆ.
Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…
Guarantee Scheme Latest Update: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ರಾಜ್ಯ್ದ ಜನತೆ ಸರ್ಕಾರದ ಉಚಿತ ಗ್ಯಾರಂಟಿ…
HSRP Number Plate New Update: ಸದ್ಯ ದೇಶದಲ್ಲಿ HSRP Number Plate ಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್…
Railway Promotion Exam New Update: ಸದ್ಯ ರಾಜ್ಯದಲ್ಲಿ ಕನ್ನಡ ಉಳಿವಿಗಾಗಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ…
HDFC Bank Credit Card Rules Change: ದೇಶದ ಪ್ರತಿಷ್ಠಿತ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ Credit card ಸೌಲಭ್ಯವನ್ನು…