Ads By Google

Tirupati Darshana: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಎಲ್ಲರಿಗೂ ಗುಡ್ ನ್ಯೂಸ್, ಹೊಸ ನಿಯಮ ಜಾರಿಗೆ ಸಂಸ್ಥೆ.

Ads By Google

Tirupati Tirumala Temple Ticket: ತಿರುಪತಿ (Tirupati) ತಿಮ್ಮಪ್ಪನ ಭಕ್ತರಿಗೆ ಇದೀಗ ಸಿಹಿ ಸುದ್ದಿ ಲಭಿಸಿದೆ. ತಿರುಪತಿ ತಿರುಮಲ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಉಚಿತ ದರ್ಶನ ಟೋಕನ್ ನೀಡಲಾಗುವುದು ಎಂದು ಟಿಟಿಡಿ ಇಒ ಧರ್ಮ ರೆಡ್ಡಿ ಮಾಹಿತಿ ನೀಡಿದ್ದಾರೆ.

Image credit: myfayth

ಇಂದು ರಾಜಾಂ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ತಿರುಮಲ ತಿರುಪತಿ ದೇವಸ್ಥಾನ ಕೈಗೊಂಡಿರುವ ಮಹತ್ವದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ದಿವ್ಯ ದರ್ಶನ ಟಿಕೆಟ್ ಕುರಿತು ಮಾತನಾಡಿದ್ದಾರೆ.

Image Credit: wikipedia

ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ಉಚಿತ ದರ್ಶನದ ಟಿಕೆಟ್
ತಿರುಮಲ ಬೆಟ್ಟಕ್ಕೆ ನಡೆದುಕೊಂಡು ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ಉಚಿತ ದರ್ಶನದ ಟಿಕೆಟ್ ನೀಡಲು ಪ್ರಾರಂಭ ಮಾಡಲಾಗುತ್ತದೆ. ಕಾಲ್ನಡಿಗೆ ಮಾರ್ಗದಲ್ಲಿ ನಡೆದುಕೊಂಡು ಬರುವ ಎಲ್ಲರಿಗೂ ಮಾತ್ರವಲ್ಲದೆ ಯಾವುದೇ ಟಿಕೆಟ್ ಇಲ್ಲದೆ ಬೆಟ್ಟದ ಮೇಲೆ ಬರುವ ಭಕ್ತರಿಗೂ ಟಿಕೆಟ್ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಲ್ಕು ಪ್ರಮುಖ ಹಂತಗಳಲ್ಲಿ ಭಕ್ತರಿಗೆ ದರ್ಶನದ ವ್ಯವಸ್ಥೆ ಕಲ್ಪಿಸಲಾಗುವುದು. TTD ಹೊಸದಾಗಿ ಪರಿಚಯಿಸಿರುವ ಫೇಸ್ ರೆಕಗ್ನಿಷನ್ ಮೂಲಕ ಭಕ್ತರಿಗೆ ಸುಲಭವಾಗಿ ದರ್ಶನ ಸೇವೆ ನೀಡುತ್ತೇವೆ ಎಂದು ವಿವರಿಸಿದ್ದಾರೆ.

Image Credit: aartigyan

ತಿರುಪತಿ ತಿರುಮಲದಲ್ಲಿ ವಸತಿ ವ್ಯವಸ್ಥೆಯೊಂದಿಗೆ ಲಡ್ಡು ಪ್ರಸಾದ ನೀಡುವ ವಿಧಾನದಲ್ಲೂ ಈ ನಿಯಮಗಳನ್ನು ಜಾರಿ ಮಾಡುತ್ತೇವೆ. ಆ ಮೂಲಕ ಅಕ್ರಮವಾಗಿ ಲಡ್ಡು ಬೈಸಿನೆಸ್ ಮಾಡುತ್ತಿರುವವರಿಗೆ ಬ್ರೇಕ್ ಹಾಕುತ್ತೇವೆ. ಇದರಿಂದ ಭಕ್ತರಿಗೆ ಹೆಚ್ಚಿನ ಉಪಯೋಗ ಆಗಲಿದೆ.

ಇದೆ ವೇಳೆ ರಾಜ್ಯದಲ್ಲಿ ಬೇಡಿಕೆ ಕುಸಿದಿರುವ ಟಿಟಿಡಿ ಕಲ್ಯಾಣ ಮಂಟಪಗಳನ್ನು ಖಾಸಗಿ ವಲಯಕ್ಕೆ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ದಿವ್ಯ ದರ್ಶನ ಟಿಕೆಟ್ ನೀಡುವ ಮೂಲಕ ಸ್ವಾಮಿಯ ದರ್ಶನ ಸುಲಭವಾಗುವಂತೆ ಮಾಡಲು ಟಿಟಿಡಿ ನಿರ್ಧಾರ ಮಾಡಿದೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Free Ticket For Devotees Of Tirupati tirupati tirupati balaji tirupati darshana ticket tirupati god tirupati latest news tirupati temple tirupati temple darshana tirupati temple latest news tirupati timmappa Tirupati Tirumala Temple

Recent Stories

  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07
  • Business
  • Headline
  • Information
  • Main News
  • money
  • Regional

Pension Rule: ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುವವರಿಗೆ ರಾತ್ರೋರಾತ್ರಿ ಹೊಸ ನಿಯಮ, ತಕ್ಷಣ ಈ ಕೆಲಸ ಮಾಡಿ.

New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…

2024-07-07
  • Business
  • Headline
  • Information
  • Main News
  • money

RBI New Rule: HDFC, Axis ಮತ್ತು Yes ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, RBI ಆದೇಶ.

RBI New Rule For Bank: ದೇಶದಲ್ಲಿ July 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಯ ನಿಯಮಗಳು ಬದಲಾಗಿವೆ.…

2024-07-07