Ads By Google

Free Smartphone: ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ಉಚಿತ ಮೊಬೈಲ್ ಹಾಗೂ ಇಂಟರ್ನೆಟ್.

Ads By Google

Rajasthan Government Free Smartphone Scheme: ದೇಶದೆಲ್ಲೆಡೆ ರಾಜ್ಯ ಸರ್ಕಾರ (State Government) ಸಾಕಷ್ಟು ಯೋಜನೆಗಳನ್ನು ಬಿಡುಗಡೆ ಮಾಡಿದೆ. ಜನಸಾಮಾನ್ಯರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ರಾಜ್ಯ ಸರ್ಕಾರ ದೇಶದ ಮಹಿಳೆಯರಿಗೆ ಹೊಸ ಹೊಸ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ನೀಡುತ್ತಲೇ ಇದ್ದಾರೆ.

ಇದೀಗ ರಾಜ್ಯ ಸರ್ಕಾರ ರಕ್ಷಾ ಬಂಧನದ ದಿನ ಮಹಿಳೆಯರಿಗೆ ಹೊಸ ಸೌಲಭ್ಯ ನೀಡಲಿದೆ. ಯಾವ ರಾಜ್ಯದಲ್ಲಿ ಮಹಿಳೆಯರಿಗೆ ಹೊಸ ಸೌಲಭ್ಯ ಸಿಗಲಿದೆ ಎನ್ನುವ ಬಗೆ ಮಾಹಿತಿ ತಿಳಿಯೋಣ.

Image Credit: independent

ರಾಜಸ್ಥಾನ ಸರ್ಕಾರದಿಂದ (Rajasthan Government) ಮಹಿಳೆಯರಿಗೆ ಗುಸ್ ನ್ಯೂಸ್
ರಾಜಸ್ಥಾನದ ಮಹಿಳೆಯರಿಗೆ ಶುಕ್ರವಾರದಂದು ಮುಖ್ಯಮಂತ್ರಿ ಅಶೋಕ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ರಕ್ಷಾ ಬಂಧನದಂದು 40 ಲಕ್ಷ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ
ಚಿರಂಜೀವಿ ಯೋಜನೆಯಡಿಯಲ್ಲಿ ನ್ಯೂರಾಜ್ಯದ ಎಲ್ಲ ಮಹಿಳೆಯರನ್ನು ಕುಟುಂಬದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ನಮ್ಮ ಆಡಳಿತದಲ್ಲಿ 1.35 ಕೋಟಿ ಮಹಿಳೆಯರು ಮನೆಯ ಮುಖ್ಯಸ್ಥರಾಗಿದ್ದಾರೆ. ಎಲ್ಲ ಮಹಿಳೆಯರಿಗೆ ಈ ಸೌಲಭ್ಯ ಸಿಗುತ್ತದೆ ಎಂದು ಮುಖ್ಯಮಂತ್ರಿ ಅವರು ಹೇಳಿದ್ದಾರೆ.

Image Credit: feminisminindia

ರಾಜಸ್ತಾನದ ಮುಖ್ಯ ಮಂತ್ರಿ ಅವರ 2022 ರ ಬಜೆಟ್ ಮಂಡನೆಯ ಭಾಷಣದಲ್ಲಿ ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ ಅಡಿಯಲ್ಲಿ, 1.35 ಕೋಟಿ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ.

ಕಳೆದ ವರ್ಷವೇ ಸ್ಮಾರ್ಟ್ ಫೋನ್ ಗಳನ್ನೂ ಮಹಿಳೆಯರಿಗೆ ವಿತರಿಸಬೇಕಿತ್ತು. ಆದರೆ ಸ್ಮಾರ್ಟ್ ಫೋನ್ ಗಳನ್ನು ಸರಿಯಾದ ಸಮಯಕ್ಕೆ ಖರೀದಿಸಲು ಸಾಧ್ಯವಾಗದ ಕಾರಣ ಈ ಯೋಜನೆಯನ್ನು ಜಾರಿಗೆ ತರಲು ಆಗಲಿಲ್ಲ. ಆದರೆ ಸದ್ಯದಲ್ಲೇ ಈ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Ashok Gehlot free internet Free Internet And Smart Phone free smartphone rajasthan chief minister Rajasthan Government rajasthan govt State Government

Recent Stories

  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03
  • Business
  • Information
  • Main News
  • money
  • Money Investment

Account Minimum Balance: ಕೆನರಾ ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಇನ್ಮುಂದೆ ಖಾತೆಯಲ್ಲಿ ಇಷ್ಟು ಹಣ ಇರಲೇಬೇಕು

Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…

2024-07-03
  • Information
  • Main News
  • Press
  • Regional

Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…

2024-07-03
  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03