Image Credit: Original Source
Today Gold Rate Hike: ದಿನ ಕಳೆಯುತ್ತಿದ್ದಂತೆ ಆಭರಣ ಪ್ರಿಯರು ಚಿನ್ನದ ಬೆಲೆಯ ಏರಿಕೆ ಅಥವಾ ಇಳಿಕೆಯನ್ನು ತಿಳಿಯಲು ಬಯಸುತ್ತಿದ್ದಾರೆ. ಚಿನ್ನದ ಬೆಲೆ ಸದ್ಯ ಗಗನಕ್ಕೇರುತ್ತಿದೆ. ಬಡವರ ಕೈಗೆ ಚಿನ್ನ ಸಿಗುತ್ತಿಲ್ಲ. ಪ್ರಸ್ತುತ ಮಾರುಕಟ್ಟೆಯಲ್ಲಿ ಚಿನ್ನ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ಈ ವರ್ಷದಲ್ಲಂತೂ ಚಿನ್ನದ ಬೆಲೆ ಗಣನೀಯ ಏರಿಕೆ ಕಂಡಿದೆ. ಆಭರಣ ಪ್ರಿಯರು ಚಿನ್ನ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.
ಆದಾಗ್ಯೂ, ಕಳೆದ ಎರಡು ದಿನದಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿತ್ತು. ಎರಡು ದಿನಗಳಲ್ಲಿ ಚಿನ್ನದ ಬೆಲೆ 500 ರೂ. ಇಳಿಕೆಯಾಗಿದ್ದು, ನಿನ್ನೆಯ ಇಳಿಕೆಯ ಬೆನ್ನಲ್ಲೇ ಇಂದು ಒಂದೇ ದಿನದಲ್ಲಿ 400 ರೂ. ಏರಿಕೆಯಾಗಿದೆ. ಇಂದಿನ ಚಿನ್ನದ ಬೆಲೆಯ ವಿವರ ಇಲ್ಲಿದೆ.
22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,615 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 320 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,920 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,150 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 4,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,61,500 ರೂ. ತಲುಪಿದೆ.
24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 43 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,216 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 344 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,728 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 430 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,160 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 4,300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,21,600 ರೂ. ತಲುಪಿದೆ.
18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 32 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,412 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 256 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,296 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 320 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,120 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 3,200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,41,200 ರೂ. ತಲುಪಿದೆ.
Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…
Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…
Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…
Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…
Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…
Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…