Image Credit: Original Source
July 2nd Gold Rate Details: ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖಮಾಡುತ್ತಿದೆ. ಚಿನ್ನದ ಬೆಲೆ ಏರಿಕೆ ಸಾಮಾನ್ಯಜನರನ್ನು ಕಂಗಾಲು ಮಾಡುತ್ತಿದೆ. 2024 ರ ಮಾರ್ಚ್ ನಿಂದ ಚಿನ್ನದ ಬೆಲೆ ಇಳಿಕೆಗಿಂತ ಹೆಚ್ಚಾಗಿ ಏರಿಕೆ ಕಾಣುತ್ತಿದೆ. ಮಾರ್ಚ್ 1 ರಂದು 57,900 ಇದ್ದ ಚಿನ್ನದ ಬೆಲೆ ಸತತ ಏರಿಕೆ ಕಂಡು ಇಂದು 66,350 ಕ್ಕೆ ಬಂದು ತಲುಪಿದೆ.
ಸದ್ಯ ಚಿನ್ನದ ಬೆಲೆಯ ಏರಿಕೆಗೆ ಮಿತಿ ಇಲ್ಲದಂತಾಗಿದೆ. ಜುಲೈ ತಿಂಗಳ ಆರಂಭದ ಎರಡನೇ ದಿನ ಸಹ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿರುವುದರಿಂದ ಜನ ಸಾಮಾನ್ಯರಿಗೆ ಚಿನ್ನ ಖರೀದಿ ದೊಡ್ಡ ತಲೆನೋವಾಗಿದೆ. ಇದೀಗ ನಾವು ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂದು ನೋಡೋಣ.
22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,635 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,080 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,350 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,63,500 ರೂ. ತಲುಪಿದೆ.
24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,238 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,904 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,380 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,23,800 ರೂ. ತಲುಪಿದೆ.
18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,429 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 64 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,432 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,290 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,42,900 ರೂ. ತಲುಪಿದೆ.
New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…
RBI New Rule For Bank: ದೇಶದಲ್ಲಿ July 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಯ ನಿಯಮಗಳು ಬದಲಾಗಿವೆ.…
Ev Ban In Karnataka: ಜನಸಾಮನ್ಯರು ಸರ್ಕಾರಕ್ಕೆ ವಿವಿಧ ಬೇಡಿಕೆಯನ್ನು ಮನವಿ ಇಟ್ಟಿರುತ್ತಾರೆ. ಆದರೆ ಸರ್ಕಾರ ಜನಸಾಮನ್ಯರ ಬೇಡಿಕೆಗೆ ಹೆಚ್ಚಿನ…
Darshan Sim Card Secret New Update: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಜುಲೈ 4…
UPI Scanner In KSRTC Bus: ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಯೋಜನೆಗಳು ಜಾರಿಯಾಗುತ್ತಿದೆ. ರಾಜ್ಯದ ಜನತೆ ಕರ್ನಾಟಕ ಸರ್ಕಾರ ನೀಡುತ್ತಿರುವ…
50 Rs Sale In Online: ಸದ್ಯದ ಡಿಜಿಟಲ್ ದುನಿಯಾದಲ್ಲಿ ಟೆಕ್ನೋಲೊಜಿ ಬಳಕೆಯಿಂದಾಗಿ ಹೊಸ ರೀತಿಯ ವ್ಯವಹಾರಗಳು ನಡೆಯುತ್ತಿದೆ. ಇತ್ತೀಚಿನ…