Image Credit: Original Source
Gruha Lakshmi New Update: ಆಗಸ್ಟ್ ನಲ್ಲಿ ಅನುಷ್ಠಾನಗೊಂಡ ಗೃಹ ಲಕ್ಷ್ಮಿ ಯೋಜನೆ ಈಗಾಗಲೇ ಅರ್ಹ ಮಹಿಳೆಯಯರಿಗೆ ಮಾಸಿಕ ಹಣವನ್ನು ನೀಡಿತ್ತಿದೆ. ಸರ್ಕಾರ ನೀಡುತ್ತಿರುವ ಮಾಸಿಕ 2000 ರೂ. ನಿಂದ ಮಹಿಳೆಯರು ಸಾಕಷ್ಟು ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಹಣಕ್ಕಾಗಿ ಬೇರೆಯವರನ್ನು ಕೇಳುವ ಪರಿಸ್ಥಿತಿಯಿಂದ ಮಹಿಳೆಯರು ತಪ್ಪಿಸಿಕೊಂಡಿದ್ದಾರೆ.
ತಮ್ಮ ಖರ್ಚಿಗೆ ಸರ್ಕಾರ ನೀಡುತ್ತಿರುವ ಹಣವನ್ನು ಬಳಸಿಕೊಳ್ಳುತ್ತಿದ್ದಾರೆ ಎನ್ನಬಹುದು. ಸದ್ಯ ಗೃಹ ಲಕ್ಷ್ಮಿ ಫಲಾನುಭವಿಗಳು 11 ನೇ ಕಂತಿನ ಹಣವನ್ನು ಪಡೆಯುವ ಸಮಯಾವಕಾಶ ಬಂದಿದೆ. ಹೌದು, ರಾಜ್ಯ ಸರ್ಕಾರ 11 ನೇ ಕಂತಿನ ಹಣವನ್ನು ಜಮಾ ಮಾಡಲು ದಿನಾಂಕ ನಿಗದಿ ಮಾಡಿದೆ. ಈಗಾಗಲೇ ರಾಜ್ಯ ಸರ್ಕಾರ ಈ ಎಲ್ಲ ಜಿಲ್ಲೆಗಳಲ್ಲಿ 11 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ.
ಈ ಜಿಲ್ಲೆಗಳಿಗೆ ಗೃಹ ಲಕ್ಷ್ಮಿ 11 ನೇ ಕಂತಿನ ಹಣ ಬಿಡುಗಡೆ
ಗೃಹ ಲಕ್ಷ್ಮೀ ಪಲಾನುಭವಿಗಳಿಗೆ 11 ನೇ ಕಂತಿನ ಹಣ ಜೂನ್ 20 ರಂದು ಜಮಾ ಆಗಲಿದೆ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಜೂನ್ 20 ರ ನಂತರ ಫಲಾನುಭವಿಗಳು 11 ನೇ ಕಂತಿನ ಹಣ ಜಮಾ ಆಗಿದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಿಕೊಳ್ಳಬಹುದು. ಇನ್ನು ರಾಜ್ಯ ಸರ್ಕಾರ ಈ ಎಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಈಗಾಗಲೇ 11 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ.
ಇಲ್ಲಿದೆ ನೋಡಿ ಜಿಲ್ಲಾವಾರು ವಿವರ
ಬೆಂಗಳೂರು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ಕೋಲಾರ , ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ರಾಯಚೂರು, ಬೀದರ್, ಕೊಪ್ಪಳ , ಹಾವೇರಿ, ಧಾರವಾಡ, ದವರಂಗೆರೆ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು,ಚಾಮರಾಜ ನಗರ, ಬೆಂಗಳುರು ಗ್ರಾಮಾಂತರ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಗೃಹ ಲಕ್ಷ್ಮಿ 11 ನೇ ಕಂತಿನ ಹಣವನ್ನು ಸರ್ಕಾರ ಜಮಾ ಮಾಡಿದೆ.
ಗೃಹ ಲಕ್ಷ್ಮಿ ಹಣ ಜಮಾ ಆಗಿದೆಯಾ ಎಂದು ತಿಳಿಯುವುದು ಹೇಗೆ…?
•Google Play Store ನಿಂದ ಅಧಿಕೃತ DBT Karnataka Mobile App ಅನ್ನು ಡೌನ್ಲೋಡ್ ಮಾಡಿ ಮತ್ತು ಇನ್ಸ್ಟಾಲ್ ಮಾಡಿ.
•ನಂತರ ಅರ್ಜಿದಾರರು ತಮ್ಮ 12 ಅಂಕಿಗಳ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕು.
•ನಿಮ್ಮ ಆಧಾರ್ ನಲ್ಲಿರುವಂತೆ ಹೆಸರನ್ನು ನಮೂದಿಸಬೇಕು ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವ 6 ಅಂಕಿಯ OTP ಅನ್ನು ನಮೂದಿಸಬೇಕು.
•OTP ಅನ್ನು ನಮೂದಿಸಿದ ನಂತರ, ನಾಲ್ಕು (4) ಅಂಕಿಯ ಪಾಸ್ ವರ್ಡ್ ಅನ್ನು ರಚಿಸಿ.
•ನಂತರ ಇಲ್ಲಿ ಅರ್ಜಿದಾರರು ಅಂದರೆ ನಿಮ್ಮ ವೈಯಕ್ತಿಕ ವಿವರಗಳು ತೋರುತ್ತದೆ. ಕೊನೆಯ ಕಲಾಂ ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ಹಾಕಿ ಮತ್ತು “ಸರಿ” ಬಟನ್ ಅನ್ನು ಕ್ಲಿಕ್ ಮಾಡಿ.
•ನಂತರ “ಲಾಗಿನ್” ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಈಗಾಗಲೇ ರಚಿಸಲಾದ ಪಾಸ್ವರ್ಡ್ ಅನ್ನು ಹಾಕಿ.
•ನಂತರ “ಪಾವತಿ ಸ್ಥಿತಿ” ಬಟನ್ ಅನ್ನು ಕ್ಲಿಕ್ ಮಾಡಿ ಮತ್ತು ಗೃಹ ಲಕ್ಷ್ಮಿ ಎಂಬ ಬಟನ್ ಅನ್ನು ಕ್ಲಿಕ್ ಮಾಡಿದರೆ, ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಯಾವ ದಿನಾಂಕವನ್ನು ಹಣ ಠೇವಣಿ ಮಾಡಲಾಗಿದೆ ಎನ್ನುವ ಬಗ್ಗೆ ನಿಮಗೆ ಮಾಹಿತಿ ತಿಳಿಯುತ್ತದೆ.
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…
New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…
RBI New Rule For Bank: ದೇಶದಲ್ಲಿ July 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಯ ನಿಯಮಗಳು ಬದಲಾಗಿವೆ.…