Image Credit: Original Source
Income Tax New Rule 2024: ಇನ್ನು ಆದಾಯ ತೆರಿಗೆ ಪಾವತಿದಾರರು ಆದಷ್ಟು ಬೇಗ ITR ಸಲ್ಲಿಸಬೇಕಿದೆ. ಈಗಾಗಲೇ ITR ಸಲ್ಲಿಕೆಗೆ ಗಡುವು ಹತ್ತಿರವಾಗುತ್ತಿದೆ. ತೆರಿಗೆ ಪಾವತಿದಾರರು ತೆರಿಗೆ ಉಳಿತಾಯಡಿ ಕಡೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಇನ್ನು ಆದಾಯ ಇಲಾಖೆಯು ಕೆಲ ಮೂಲದ ಆದಾಯಗಳಿಗೆ ತೆರಿಗೆ ವಿನಾಯಿತಿಯನ್ನು ನೀಡುತ್ತದೆ.
ಹಾಗೆಯೆ ತೆರಿಗೆ ಸ್ಲ್ಯಾಬ್ ಪ್ರಕಾರ ಹೆಚ್ಚಿನ ಆದಾಯದ ಮೇಲೆ ಜನರು ತೆರಿಗೆ ಪಾವತಿಸಬೇಕಾಗುತ್ತದೆ. ಹಳೆಯ ತೆರಿಗೆ ಪದ್ಧತಿಯಲ್ಲಿ, ಆದಾಯ ತೆರಿಗೆ ನಿಯಮವು ರೂ 2.5 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂದು ಹೇಳುತ್ತದೆ. ಇದೀಗ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಹೊರಬಿದ್ದಿದೆ. ಇನ್ನುಮುಂದೆ ಇಷ್ಟು ಆದಾಯಕ್ಕೆ ತೆರಿಗೆ ಪಾವತಿಸುವ ಅಗತ್ಯ ಇರುವುದಿಲ್ಲ.
ಇನ್ಮುಂದೆ 10.5 ಲಕ್ಷದ ಈ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ
ಕೇಂದ್ರ ಸರ್ಕಾರವು ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ. ವರೆಗಿನ ಆದಾಯದ ಮೇಲೆ ತೆರಿಗೆ ವಿನಾಯಿತಿ ನೀಡಿದ್ದು, ಹಳೆಯ ತೆರಿಗೆ ಪದ್ಧತಿಯಲ್ಲಿ ರೂ. 5 ಲಕ್ಷದವರೆಗಿನ ವಾರ್ಷಿಕ ಆದಾಯಕ್ಕೆ ವಿನಾಯಿತಿ ನೀಡಲಾಗಿದೆ. ಆದರೆ ನಿಮ್ಮ ವಾರ್ಷಿಕ ಆದಾಯ ಈ ಎರಡು ಮಿತಿಗಳಿಗಿಂತ ಹೆಚ್ಚಿದ್ದರೆ ನೀವು ತೆರಿಗೆ ಪಾವತಿಸಬೇಕಾಗಬಹುದು. ತೆರಿಗೆ ಸ್ಲ್ಯಾಬ್ ಪ್ರಕಾರ ಹೆಚ್ಚಿನ ಆದಾಯದ ಮೇಲೆ ಜನರು ತೆರಿಗೆ ಪಾವತಿಸಬೇಕಾಗುತ್ತದೆ.
ಹಳೆಯ ತೆರಿಗೆ ಪದ್ಧತಿಯಲ್ಲಿ, ಆದಾಯ ತೆರಿಗೆ ನಿಯಮವು ರೂ. 2.5 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂದು ಹೇಳುತ್ತದೆ. ಇನ್ನು 5 ಲಕ್ಷ ಆದಾಯದ ಮೇಲೆ ಶೇ.5 ರಷ್ಟು ತೆರಿಗೆ ವಿಧಿಸುವ ಅವಕಾಶವಿದೆ. 5-10 ಲಕ್ಷ ವಾರ್ಷಿಕ ಆದಾಯದ ಮೇಲೆ 20% ತೆರಿಗೆ ವಿಧಿಸಲಾಗುತ್ತದೆ. 10 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯದ ಮೇಲೆ 30% ತೆರಿಗೆ ಸ್ಲ್ಯಾಬ್ ಇದೆ.
ನಿಮ್ಮ ವಾರ್ಷಿಕ ಆದಾಯ 10 ಲಕ್ಷ ರೂ. ಆಗಿದ್ದರೆ ನೀವು 30% ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಆದರೆ, ನೀವು ಬಯಸಿದರೆ, ನೀವು ಒಂದು ರೂಪಾಯಿ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಇಷ್ಟು ಮಾತ್ರವಲ್ಲದೆ, ನಿಮ್ಮ ಸಂಬಳ 10.50 ಲಕ್ಷ ರೂ.ಗಳಾಗಿದ್ದರೂ ನೀವು ಹೂಡಿಕೆ ಮಾಡುವ ಮೂಲಕ ಮತ್ತು ವಿನಾಯಿತಿಗಳ ಲಾಭವನ್ನು ಪಡೆಯುವ ಮೂಲಕ ತೆರಿಗೆಯ ಸಂಪೂರ್ಣ ಮೊತ್ತವನ್ನು ಉಳಿಸಬಹುದು.
Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…