Ads By Google

Om Prakash Rao: ಆವತ್ತು ರೂಮ್ ನಲ್ಲಿ ಏನಾಯಿತು, ನಟಿ ಯಾಕೆ ಬಿಟ್ಟು ಹೋದಳು, ಓಂ ಪ್ರಕಾಶ್ ಬಗ್ಗೆ ಲೈವ್ ಬಂದು ಹೇಳಿದ ಕಿರಿಕ್ ಕೀರ್ತಿ.

Ads By Google

Kirik Keerthi And Om Prakash Controvorsy: ಕಿರಿಕ್ ಕೀರ್ತಿ (Kirik Keerthi) ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ವ್ಯಕ್ತವಾಗುವ ಕಾಮೆಂಟ್ ಗಳಿಗೆ ತಿರುಗೇಟು ನೀಡುತ್ತಿದ್ದಾರೆ. ಮೊದಲು ಅವರು ಏನೆ ಕಮೆಂಟ್ ಬಂದರು ಸಹ ತಲೆ ಕೆಡಿಸಿಕೊಳ್ಳದೆ ಪ್ರತಿಕ್ರಿಯೆ ನೀಡದೆ ಇರುತ್ತಿದ್ದ ವ್ಯಕ್ತಿ. ಆದರೆ ಇತ್ತೀಚಿಗೆ ತಮ್ಮ ವಿರುದ್ಧ ಏನೆ ಆದರೂ ಕೆಟ್ಟದಾಗಿ ಏನೆ ಕಮೆಂಟ್ ಮಾಡಿದರು ಸಹ ಕಿರಿಕ್ ಕೀರ್ತಿ ಅವರು ಪ್ರತಿಕ್ರಿಯಿಸಲು ಆರಂಭಿಸಿದ್ದಾರೆ.

Image Credit: instagram

ಸಾಯುವ ಹಂತದವರೆಗೂ ಹೋಗಿ ನಂತರ ಬದುಕಬೇಕು ಎಂದು ನನ್ನ ನಿರ್ಧಾರ ಬದಲಿಸಿಕೊಳ್ಳಬೇಕು ಎಂದುಕೊಂಡು ಒಳ್ಳೆಯ ವೈಬ್‌ ನೊಂದಿಗೆ ಸಾಮಾಜಿಕ ಜಾಲತಾಣಕ್ಕೆ ಬಂದಿದ್ದ ಕಿರಿಕ್ ಕೀರ್ತಿ ಕುಟುಂಬದ ವಿಚಾರದ ಕುರಿತು ಕೇಳಿಬಂದಿದ್ದ ಸುದ್ದಿ ಕುರಿತು ಕಿಡಿಕಾರಿದ್ದರು.

ಕಿರಿಕ್ ಕೀರ್ತಿ ನಡವಳಿಕೆ ಸರಿಯಿಲ್ಲ ನಾನ್ ಸೆನ್ಸ್ ಎಂದ ಓಂ ಪ್ರಕಾಶ್
ನಟಿ ಸಂಜನಾ ಚಿದಾನಂದ್ ನಾಯಕಿಯಾಗಿ ಆಯ್ಕೆಯಾಗಿದ್ದ ಚಿತ್ರದ ಫೋಟೋಶೂಟ್ ಸಹ ನಡೆದಿತ್ತು. ಆದರೆ ಸದ್ದು ಮಾಡುತ್ತಾ ಆರಂಭವಾಗಿದ್ದ ಈ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಲೇ ಇಲ್ಲ ಹಾಗು ಚಿತ್ರ ಶುರುವಾದ ಕೆಲವೇ ದಿನಗಳಲ್ಲಿ ನಿಂತು ಹೋಗಲು ಕಾರಣವೇನು ಎಂಬುದು ಸಹ ಆಚೆ ಬಂದಿರಲಿಲ್ಲ.

Image Credit: publictv

ಈ ವಿಷಯದ ಕುರಿತು ಇದೀಗ ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಸಂದರ್ಶನದಲ್ಲಿ ಮಾತನಾಡಿದ್ದಾರೆ.  ಸಿನಿಮಾ ನಿಲ್ಲಿಸಲು ಕಾರಣ ಕಿರಿಕ್ ಕೀರ್ತಿ ನಡೆವಳಿಕೆ, ಆತನೊಬ್ಬ ನಾನ್‌ ಸೆನ್ಸ್ ಎಂದು ಹೇಳಿಕೆ ನೀಡಿದ್ದಾರೆ.

ಓಂ ಪ್ರಕಾಶ್ ಮಾತಿಗೆ ನೆಟ್ಟಿಗರಲ್ಲಿ ಗೊಂದಲ ಮೂಡಿಸುವಂತೆ ಮಾತನಾಡಿದ ಕೀರ್ತಿ
ಇನ್ನು ಈ ಹೇಳಿಕೆ ವೈರಲ್ ಆಗುತ್ತಿದ್ದಂತೆ ಕಿರಿಕ್ ಕೀರ್ತಿ ಅವರು ಓಂ ಪ್ರಕಾಶ್ ಮಾತಿಗೆ ತಿರುಗೇಟು ನೀಡಿದ್ದಾರೆ. ಗೌರವಾನ್ವಿತ ಓಂ ಪ್ರಕಾಶ್ ರಾವ್ ಸರ್ ಅವರೇ ಸಿನಿಮಾ ಯಾಕೆ ನಿಂತು ಹೋಯಿತು, ನಾನು ಯಾಕೆ ಸಿನಿಮಾದಿಂದ ಹೊರ ಬಂದೆ ಎಂದು ಕಿರಿಕ್ ಕೀರ್ತಿ ಹೇಳಿದ್ದಾರೆ.

ಮೊದಲ ನಟಿ ಸಿನಿಮಾದಿಂದ ಯಾಕೆ ಹೊರಗಡೆ ಹೋದಳು, ಫೋಟೋಶೂಟ್ ದಿನ ಏನು ನಡೆಯಿತು, ಅಲ್ಲಿಂದ ಮೊದಲ ನಟಿ ಯಾಕೆ ಬಿಟ್ಟು ಹೋದಳು, ಮೈಸೂರಲ್ಲಿ ಸ್ಕ್ರಿಪ್ಟ್ ಬರೆಯಲು ರೂಮ್ ಹಾಕಿದ ಮೇಲೆ ಎರಡನೇ ನಟಿಯೂ ಯಾಕೆ ಬಿಟ್ಟು ಹೋದಳು, ಆಮೇಲೆ ನಾನು ನಿಮಗೆ ಏನು ಹೇಳಿ ಬಂದೆ ಇದನ್ನೆಲ್ಲಾ ಚರ್ಚಿಸಲು ಒಮ್ಮೆ ಕುಳಿತುಕೊಳ್ಳೋಣ ಎಂದು ಸಾಲು ಸಾಲು ಪ್ರಶ್ನೆಗಳನ್ನು ಇಟ್ಟು ನೆಟ್ಟಿಗರಲ್ಲಿ ಭಾರೀ ಕುತೂಹಲ ಹಾಗೂ ಗೊಂದಲ ಮೂಡಿಸಿದ್ದಾರೆ.

Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Kirik Keerthi Controvorsy om prakash rao om prakash rao interview om prakash rao latest interview Om Prakash Rao latest news om prakash rao news

Recent Stories

  • Business
  • Headline
  • Information
  • Main News
  • money

Aadhar Download: ಆಧಾರ್ ಕಾರ್ಡ್ ಕಳೆದುಕೊಂಡರೆ ಭಯಪಡುವ ಅಗತ್ಯ ಇಲ್ಲ , ಈ ರೀತಿ 5 ನಿಮಿಷದಲ್ಲಿ ಡೌನ್ಲೋಡ್ ಮಾಡಿ

Aadhar Download Online Process: ದೇಶದ ನಾಗರಿಕರಿಗೆ ಆಧಾರ್ ಕಾರ್ಡ್ ಬಹಳ ವಿಶೇಷವಾದ ದಾಖಲೆಯಾಗಿದೆ. ನೀವು ಯಾವುದೇ ಸರ್ಕಾರಿ ಸೇವೆಯನ್ನು…

2024-07-06
  • Blog
  • Business
  • Information
  • Main News
  • money

Marui Alto: 33 km ಮೈಲೇಜ್ ಕೊಡುವ ಈ ಕಾರಿನ ಬೆಲೆ ಕೇವಲ 4 ಲಕ್ಷ ಮಾತ್ರ, ಬಡವರಿಗಾಗಿ ಈ ಕಾರ್

Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…

2024-07-06
  • Business
  • Headline
  • Information
  • Main News
  • money
  • Press
  • Regional

Kisan Amount Hike: ಇದು ನರೇಂದ್ರ ಮೋದಿ ಆದೇಶ, ರೈತರ ಖಾತೆಗೆ ವರ್ಷಕ್ಕೆ 8000 ರೂಪಾಯಿ ಜಮಾ.

PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…

2024-07-06
  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06