Ads By Google

Kodi Mutt Sri: ರಾಜ್ಯ ರಾಜಕೀಯದ ಬಗ್ಗೆ ಕೊಡಿ ಮಠದ ಸ್ವಾಮಿಗಳ ಇನ್ನೊಂದು ಸ್ಪೋಟಕ ಭವಿಷ್ಯ, ಇದೊಂದು ಕುರುಕ್ಷೇತ್ರ

Ads By Google

Kodi Mutt Sri Prediction: ಹಾಸನದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿಗಳು ಕರ್ನಾಟಕದ ಭವಿಷ್ಯದ ಕುರಿತು ಆಗಾಗ ಮಾಹಿತಿ ನೀಡುತ್ತಿರುತ್ತಾರೆ. ಅದರಂತೆ ಈ ಬಾರಿ , ಕೇಂದ್ರ ರಾಜಕಾರಣದ ಬಗ್ಗೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯವಾಣಿ ನುಡಿದಿದ್ದಾರೆ.

ಈಗಾಗಲೇ ಶ್ರೀಗಳು ಹೇಳಿದ ಕೆಲ ಭವಿಷ್ಯವಾಣಿ ನಿಜವಾಗಿದ್ದರಿಂದ ಜನರು ಶ್ರೀಗಳ ಭವಿಷ್ಯವಾಣಿಯ ಬಗ್ಗೆ ಪ್ರಾಮುಖ್ಯತೆ ನೀಡುತ್ತಾರೆ. ಸದ್ಯ ಶ್ರೀಗಳು ಕೇಂದ್ರ ರಾಜಕಾರಣದ ಬಗ್ಗೆ ಯಾವ ರೀತಿ ಭವಿಷ್ಯವಾಣಿ ನುಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Image Credit: Vistaranews

ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಕೊಡಿ ಮಠದ ಶ್ರೀಗಳು
ಮಳೆ, ಪ್ರವಾಹ, ರಾಜಕೀಯ ಸೇರಿದಂತೆ ವಿದ್ಯಮಾನಗಳ ಮುನ್ಸೂಚನೆ ನೀಡುವ ಹಾಸನದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿ ಈಗ ಮತ್ತೊಂದು ಮಹತ್ವದ ಭವಿಷ್ಯ ನುಡಿದಿದ್ದಾರೆ. ಕೆಲ ದಿನಗಳ ಹಿಂದೆ ಕೋಡಿಮಠದ ಶ್ರೀಗಳು ರಾಜ್ಯದಲ್ಲಿ ಅನಾಹುತ ಮತ್ತು ರಾಜಕೀಯದ ಬಗ್ಗೆ ಭವಿಷ್ಯ ನುಡಿದಿದ್ದರು. ಇದೀಗ ಕೇಂದ್ರ ರಾಜಕಾರಣದ ಬಗ್ಗೆ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೇಂದ್ರ ರಾಜಕಾರಣವನ್ನು ಶ್ರೀಗಳು ಕುರುಕ್ಷೇತ್ರಕ್ಕೆ ಹೋಲಿಸಿದ್ದಾರೆ. ಅಭಿಮನ್ಯು ಪತ್ನಿ ಪಾರ್ಲಿಮೆಂಟ್ ಪ್ರವೇಶಿಸಲಿದ್ದಾರೆ ಎಂದು ಕೋಡಿ ಶ್ರೀಗಳು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಸದ್ಯ ಶ್ರೀಗಳ ಈ ಭವಿಷ್ಯವಾಣಿ ಬಾರಿ ಚರ್ಚೆಗೆ ಕಾರಣವಾಗಿದೆ.

ಕಂಟಕಗಳ ಬಗ್ಗೆ ಭವಿಷ್ಯವಾಣಿ ನುಡಿದ ಶ್ರೀಗಳು
ಈ ಕ್ರೋಧಿನಾಮ ಸಂವತ್ಸರದಲ್ಲಿ ಶುಭಕ್ಕಿಂತ ಅಶುಭವೇ ಹೆಚ್ಚು. ಈ ವರ್ಷ ಜಲಾವೃಷ್ಟಿ ಆಗಲಿದೆ. ಭೂಮಿ ಘಟಕ, ಜಲ ಕಂಟಕ, ಅಗ್ನಿ, ವಾಯು ಕಂಟಕಗಳೂ ಇವೆ.ಈ ಐದು ಕಂಟಕಗಳನ್ನು ಜನರು ಗೆಲ್ಲಬೇಕು. ಶಿಷ್ಯನು ಗುರುವಾಗುತ್ತಾನೆ ಮತ್ತು ಗುರು ಶಿಷ್ಯನಾಗಲಿದ್ದಾನೆ. ಹೆಣ್ಣು ಮಕ್ಕಳ ಪ್ರಾಬಲ್ಯವು ಹೆಚ್ಚಾಗುತ್ತದೆ. ಇದರಿಂದ ಒಳ್ಳೆಯದು ಆಗಬಹುದು, ಕೆಟ್ಟದ್ದು ಆಗಬಹುದು ಎಂದು ಕೊಡಿ ಮಠದ ಶ್ರೀಗಳು ಹೇಳಿದ್ದಾರೆ. ಮನಸ್ಸು, ಕಣ್ಣು ಮತ್ತು ಕೋಪವನ್ನು ಸರಿಯಾಗಿ ನಿಯಂತ್ರಿಸದಿದ್ದರೆ ಅಂತಹ ವ್ಯಕ್ತಿಗಳಿಗೆ ಕಂಟಕಗಳು ಎದುರಾಗುವ ಸಾಧ್ಯತೆ ಹೆಚ್ಚು. ಹಾಗಾಗಿ ಮನುಷ್ಯ ಬದುಕಿರುವಾಗಲೇ ಅರಿಷಡ್ವರ್ಗಗಳನ್ನು ಜಯಿಸಬೇಕು ಎಂದು ಸನ್ಮಾರ್ಗ ಭೋದಿಸಿದ್ದಾರೆ.

Image Credit: Karnataka Times
Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: kodi mutt kodi mutt astrology kodi mutt bhavishya kodi mutt news Kodi Mutt Sri Kodi Mutt Sri Prediction kodi mutt update

Recent Stories

  • Headline
  • Information
  • Main News
  • Sport

Team India: ಚಂಡಮಾರುತದಲ್ಲಿ ಸಿಲುಕಿಕೊಂಡ ಟೀಮ್ ಇಂಡಿಯಾ…? ಇನ್ನಷ್ಟು ದಿನ ಅಲ್ಲೇ ಇರಬೇಕು

Team India Stuck In The Storm: ಸದ್ಯ T20 World Cup 2024 ರಲ್ಲಿ ಭಾರತ ತಂಡ ದಕ್ಷಿಣ…

2024-07-02
  • Information
  • Main News

Free Gas Cylinder: ಮನೆಯಲ್ಲಿ ಗ್ಯಾಸ್ ಇಲ್ಲದವರಿಗೆ ಮೋದಿ ಕಡೆಯಿಂದ ಗುಡ್ ನ್ಯೂಸ್, ಉಚಿತ ಗ್ಯಾಸಿಗೆ ಅರ್ಜಿ ಆಹ್ವಾನ

Free Gas Cylinder Apply Latest Update: ದೇಶದಲ್ಲಿ ಹೆಚ್ಚುತ್ತಿರುವ ಗ್ಯಾಸ್ ಸಿಲಿಂಡರ್ ಗಳ ಬೆಲೆಗೆ ಬ್ರೇಕ್ ಹಾಕಲು ಕೇಂದ್ರ…

2024-07-02
  • Headline
  • Information
  • Main News
  • money
  • Press

Gruha Lakshmi: ದಿಡೀರ್ ಗೃಹಲಕ್ಷ್ಮಿ ಯೋಜನೆಯ ಹೊಸ ರೂಲ್ಸ್, ಇನ್ಮುಂದೆ ಈ ಮಹಿಳೆಯರಿಗೆ ಹಣ ಸಿಗೋದೇ ಇಲ್ಲ.

Gruha Lakshmi New Rule: ರಾಜ್ಯದ ಜನತೆ ಸದ್ಯ ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2000 ಹಣವನ್ನು ಪಡೆಯುತ್ತಿದ್ದಾರೆ. ರಾಜ್ಯ…

2024-07-02
  • Headline
  • Information
  • Main News
  • money
  • Press
  • Regional

7th Pay Salary: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, 7 ನೇ ವೇತನಕ್ಕೆ ಗ್ರೀನ್ ಸಿಗ್ನಲ್

7th Pay Latest News: ರಾಜ್ಯ ಸರ್ಕಾರೀ ನೌಕರರು ಹಲವು ಸಮಯದಿಂದ 7 ನೇ ವೇತನ ಪರಿಷ್ಕರಣೆಗಾಗಿ ಕಾಯುತ್ತಿದ್ದಾರೆ. ಸರ್ಕಾರ…

2024-07-02
  • Headline
  • Information
  • Main News
  • money
  • Press
  • Regional

Crop Compensation: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್, ಈ ರೈತರ ಖಾತೆಗೆ ಬರ ಪರಿಹಾರದ ಇನ್ನೊಂದು ಕಂತು ಬಿಡುಗಡೆ

Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…

2024-07-01
  • Headline
  • Information
  • Main News
  • Press
  • Regional

Shawarma Ban: ಕಬಾಬ್, ಕಾಟನ್ ಕಂಡಿ, ಗೋಭಿ ಬೆನ್ನಲ್ಲೇ ಇನ್ನೊಂದು ಆಹಾರ ಬ್ಯಾನ್, ಸರ್ಕಾರದ ಆದೇಶ

Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…

2024-07-01