Ads By Google

Kodi Mutt: ಘೋರ ದುರಂತದ ಬಗ್ಗೆ ಇನ್ನೊಂದು ಭವಿಷ್ಯ ನುಡಿದ ಕೊಡಿ ಮಠದ ಸ್ವಾಮಿಗಳು, ಅಪಾಯ ಕಟ್ಟಿಟ್ಟ ಬುತ್ತಿ.

Ads By Google

Kodi Mutt Swamiji Latest Predict: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶ್ರೀಗಳು ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಇದೀಗ ನಿಜವಾಗಿದೆ. ರಾಜಕೀಯ, ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಇವರ ಭವಿಷ್ಯಗಳು ನಿಖರವಾಗಿರುತ್ತದೆ ಎಂಬ ನಂಬಿಕೆ ಸಾಕಷ್ಟು ಜನರಿಗೆ ಇದೆ.

Image Source: Youtube

ಮತ್ತೊಂದು ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದರೆ ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದೀಗ ಕೋಡಿಮಠದ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ.

ಮಳೆಯಾಗುವ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು ಜಲಪ್ರಳಯ ಆಗುವ ಲಕ್ಷಣಗಳಿವೆ. ಒಂದೆರಡು ರಾಷ್ಟ್ರಗಳು ಮುಳುಗುವ ಸಾಧ್ಯತೆ ಇದೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ವಿಜಯದಶಮಿಯಿಂದ ಸಂಕ್ರಾಂತಿಯ ತನಕ ಜಗತ್ತಿನಲ್ಲಿ ದುರ್ಘಟನೆ ನಡೆಯುತ್ತದೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು ಎಂದು ಸ್ವಾಮಿಗಳು ಹೇಳಿದ್ದಾರೆ.

Image Source: Youtube

ಇಲ್ಲಾ ಗಂಡಾಂತರ ಕಟ್ಟಿಟ್ಟ ಬುತ್ತಿ ಎಂದು ಸರ್ಕಾರಗಳಿಗೆ ಸ್ವಾಮೀಜಿ ಸಲಹೆ ನೀಡಿದರು. ಕರುನಾಡಿಗೂ ಕೆಲವೊಂದು ಆಪತ್ತು ಇದೆ. ಕೆಲವು ಸಾವು ನೋವುಗಳು ಆಗುತ್ತವೆ. ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತದೆ. ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ ಅನ್ನುವುದನ್ನು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.

ಇನ್ನು ಬೇರೆ ಎಲ್ಲೊ ಬಾಂಬ್ ಸ್ಫೋಟದಂತಹ ಘಟನೆಗಳು ಸಂಭವಿಸಿ ವಿಷಾನಿಲದಿಂದ ಭಾರತದಲ್ಲಿ ಜನರು ಅಕಾಲಿಕವಾಗಿ ಸಾವನ್ನಪ್ಪುವ ಸಂಭವ ಇದೆ ಎಂದು ಸಹ ಸ್ವಾಮೀಜಿ ಹೇಳಿದ್ದಾರೆ.

Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: kodi mutt Kodi Mutt Swamiji kodi mutt swamiji latest prediction Kodi Mutt Swamiji Predict kodi mutta prediction

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05