Ads By Google

Kodi Shree: ಎರಡು ಪ್ರಧಾನಿಗಳ ಸಾವಾಗಲಿದೆ, ಕೊಡಿ ಮಠದ ಶ್ರೀಗಳ ಇನ್ನೊಂದು ಸ್ಪೋಟಕ ಭವಿಷ್ಯ

Ads By Google

Kodi Shree Prediction: ಕೊಡಿ ಮಠದ ಶ್ರೀಗಳಾದ Shivayogi Shivananda Rajendra ಸ್ವಾಮೀಜಿಯವರು 2024 ರ ಆರಂಭದಲ್ಲಿ ಈ ವರ್ಷದಲ್ಲಿ ಎದುರಾಗುವಂತಹ ಸಮಸ್ಯೆಗಳ ಬಗ್ಗೆ ಭವಿಷ್ಯವಾಣಿ ನುಡಿದು ಜನರನ್ನು ಎಚ್ಚರಿಸಿದ್ದಾರೆ. ಕೊಡಿ ಮಠದ ಶ್ರೀಗಳ ಭವಿಷ್ಯವಾಣಿ ಈವರೆಗೆ ಸಾಕಷ್ಟು ನಿಜವಾಗಿದೆ. ಹೀಗಾಗಿ ಜನರು ಶ್ರೀಗಳ ಭವಿಷ್ಯವಾಣಿಯನ್ನು ನಂಬುತ್ತಾರೆ.

ಶ್ರೀಗಳು ಮುಂದೆ ಆಗುವಂತಹ ಅನಾಹುತದ ಬಗ್ಗೆ ಮುನ್ನೆಚೆರಿಕೆ ವಹಿಸುವಂತೆ ಹೇಳುತ್ತಾರೆ. ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೊಡಿ ಮಠದ ಶ್ರೀಗಳು ಮುಂದೆ ರಾಜ್ಯದಲ್ಲಾಗುವ ಅನಾಹುತ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದರು. ಅದಲ್ಲದೆ ಇದೀಗ ಮತ್ತೆ ಸ್ಪೋಟಕವಾದಂತಹ ಭವಿಷ್ಯವನ್ನು ಧಾರವಾದಲ್ಲಿ ನುಡಿದಿದ್ದಾರೆ.

Image Credit: Original Source

ಆಘಾತಕಾರಿ ಭವಿಷ್ಯ ನುಡಿದ ಕೊಡಿ ಶ್ರೀಗಳು
ಧಾರವಾಡದಲ್ಲಿ ಆಘಾತಕಾರಿ ಭವಿಷ್ಯ ನುಡಿದ ಕೊಡಿ ಶ್ರೀಗಳು, ಹಿಂದೂ ಸಂಪ್ರದಾಯದಲ್ಲಿ ಸಂವತ್ಸರಗಳಿಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಸಂವತ್ಸರ ಎಂದರೆ ಸಂಸ್ಕೃತದಲ್ಲಿ ವರ್ಷವಾಗಿದ್ದು, ಹಿಂದೂ ಸಂಪ್ರದಾಯದಲ್ಲಿ ಒಟ್ಟು 60 ಸಂವತ್ಸರಗಳಿವೆ. ಸದ್ಯ ಕ್ರೋಧಿ ನಾಮ ಸಂವತ್ಸರ ನೆಡೆಯುತ್ತಿದೆ. ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡುಕು ಹೆಚ್ಚಾಗಿರುತ್ತದೆ.

ಭೂಮಿ, ಅಗ್ನಿ, ಆಕಾಶ, ವಾಯು, ಜಲ ಇವೆಲ್ಲದರಿಂದಲೂ ತೊಂದರೆ ಆಗಲಿದೆ. ಇದಲ್ಲದೆ ರಾಜಕೀಯದ ಬಗ್ಗೆ ಮಾತನಾಡಿದ ಅವರು ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಕೂಡಿಕೊಂಡಿದ್ದಾರೆ, ಇನ್ನೂ ಅಂಗಡಿ ಓಪನ್ ಆಗಿಲ್ಲ, ವ್ಯಾಪಾರ ಶುರುವಾಗಲಿ ಆ ಬಳಿಕ ರಾಷ್ಟ್ರ ರಾಜಕಾರಣದ ಬಗ್ಗೆ ಭವಿಷ್ಯ ಹೇಳುವೆ. ಜಗತ್ತಿನಲ್ಲಿ ಎರಡುಮೂರು ಪ್ರಧಾನಿಗಳು ಮರಣ ಹೊಂದಲಿದ್ದಾರೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Image Credit: Vistaranews
Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: kodi mutt Kodi Mutt Swamiji kodi mutt update Kodi Shree Kodi Shree Prediction

Recent Stories

  • Headline
  • Information
  • Main News
  • Press
  • Regional

Grama Panchayat: ಇನ್ನಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ಈ ಎಲ್ಲಾ ದಾಖಲೆಗಳು, ಹೊಸ ಯೋಜನೆ

Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…

2024-07-01
  • Headline
  • Information
  • Main News
  • Press

New Criminal Law: ಇಂದಿನಿಂದ ಜಾರಿಗೆ ಬರಲಿದೆ ಈ ಹೊಸ ಕ್ರಿಮಿನಲ್ ಕಾನೂನು, ಎಲ್ಲರಿಗೂ ಒಂದೇ ಕಾನೂನು.

New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…

2024-07-01
  • Astrology
  • Entertainment
  • Headline
  • Main News

Darshan Prophecy: ಮತ್ತೆ ಜೈಲು ಸೇರಲಿದ್ದಾರೆ ದಾಸ, ಖ್ಯಾತ ಜ್ಯೋತಿಷಿಯಿಂದ ಸ್ಪೋಟಕ ಭವಿಷ್ಯ.

Astrologer Dinesh Bhatt About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ Darshan ಜೈಲು ಪಾಲಾಗಿರುವ ಬಗ್ಗೆ ಎಲ್ಲರಿಗು…

2024-07-01
  • Entertainment
  • Headline
  • Information
  • Main News
  • Press

Pavithra Gowda: ದರ್ಶನ್ ವಿರುದ್ಧ ಹೇಳಿಕೆ ನೀಡಿದ ಪವಿತ್ರ ಗೌಡ….! ದರ್ಶನ್ ರೇಣುಕೆಸ್ವಾಮಿಗೆ ಮನಬಂದಂತೆ ಥಳಿಸಿದ್ರು ಎಂದ ಪವಿತ್ರ ಗೌಡ

Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17…

2024-07-01
  • Main News
  • Sport
  • World

Team India: ಕೊನೆಯ 3 ಓವರ್ ನಲ್ಲಿ ಟೀಮ್ ಇಂಡಿಯಾ ಮಾಡಿದ ಪ್ಲ್ಯಾನ್ ಏನು ಗೊತ್ತಾ…? ಪಕ್ಕಾ ಗೇಮ್ ಪ್ಲ್ಯಾನ್

Team India Plan For Winning Trophy: ಜೂನ್ 29 ಶನಿವಾರ ಇಂಡಿಯಾ ಮತ್ತು ಸೌತ್ ಆಫ್ರಿಕಾ ರಣರೋಚಕ ಪಂದ್ಯ…

2024-07-01
  • Headline
  • Information
  • Main News
  • Press

Sunroof Rule: ಸನ್ ರೂಫ್ ಇರುವ ಕಾರ್ ಮಾಲೀಕರಿಗೆ ಹೊಸ ನಿಯಮ, ಈ ನಿಯಮ ಉಲ್ಲಂಘನೆ ಆದರೆ ಕಟ್ಟಬೇಕು ದುಬಾರಿ ದಂಡ.

New Traffic Rule:  ಸದ್ಯ ದೇಶದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ನಿಯಂತ್ರಣಕ್ಕಾಗಿ ಸಂಚಾರಿ ನಿಯಮಗಳನ್ನು ಕಠಿಣಗೊಳಿಸಲಾಗುತ್ತಿದೆ. ಅಪಘಾತಗಳ ನಿಯಂತ್ರಣಕ್ಕಾಗಿ ವಾಹನ…

2024-07-01