KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು ಪಡೆಯದೇ ಹಾಗೆಯೆ ಇದ್ದಾರೆ. ಇನ್ನು ರಾಜ್ಯ ಸರ್ಕಾರ ನಿರುದ್ಯೋಗಿಗಳ ಸಮಸ್ಯೆನ್ನು ಪರಿಹರಿಸಲು ನಿರುದ್ಯೋಗ ಭತ್ಯೆಯನ್ನು ಕೂಡ ನೀಡುತ್ತಿದೆ. ಇನ್ನು ಕೆಲ ಸಂಸ್ಥೆಗಳು ಆಗಾಗ ಹುದ್ದೆಗೆ ಅರ್ಜಿ ಆಹ್ವಾನ ಮಾಡುತ್ತಲೇ ಇರುತ್ತವೆ.
ಸದ್ಯ KSRTC ಸಾರಿಗೆ ಸಂಸ್ಥೆ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ. ಖಾಲಿ ಇರುವ KSRTC Bus Driver ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಎಷ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ.
KSRTC ಯಿಂದ 13000 ಹುದ್ದೆಗಳ ನೇಮಕಾತಿ
ಕೆಎಸ್ಆರ್ಟಿಸಿ ಬಸ್ ಚಾಲಕರಾಗಲು ಬಯಸುವವರಿಗೆ ಸುವರ್ಣಾವಕಾಶ ಬಂದಿದೆ ಎನ್ನಬಹುದು. ಹೌದು, ಕೆಎಸ್ಆರ್ಟಿಸಿ 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ದಲ್ಲಿ 8050980889, 8618876846 , ಹಾಗೂ ರಾಮನಗರದಲ್ಲಿ ಕೆಲಸ ಬೇಕಿದ್ದಲ್ಲಿ 8050980889, 8618876846 ಸಂಪರ್ಕಿಸಬಹುದು. ಹೊರಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ಅನ್ವಯವಾಗುವ ಷರತ್ತುಗಳೇನು…?
•ಕನಿಷ್ಠ 7ನೇ ತರಗತಿ ತೇರ್ಗಡೆಯಾಗಿರಬೇಕು.
•ಹೆವಿ ಮೋಟಾರ್ ವೆಹಿಕಲ್ ಡ್ರೈವರ್ ಆಗಿ 2 ವರ್ಷಗಳ ಅನುಭವ ಹೊಂದಿರಬೇಕು.
•ಕರ್ನಾಟಕದ ಮಾನ್ಯತೆ ಪಡೆದ ಸರಕು ವಾಹನದ ಬ್ಯಾಡ್ಜ್ ಹೊಂದಿರಬೇಕು.
•ಆಯ್ಕೆಯಾದ ಅಭ್ಯರ್ಥಿಗಳಿಗೆ 23,000 ಮಾಸಿಕ ವೇತನ ಹಾಗೂ ಇಎಸ್ ಐ, ಇಪಿಎಫ್ ಸೌಲಭ್ಯ ದೊರೆಯಲಿದೆ.
•ಇದು ಹೊರಗುತ್ತಿಗೆ ನೇಮಕಾತಿ ಆಗಿರುವುದರಿಂದ ಅವರನ್ನು ಕಾಯಂ ನೇಮಕಾತಿ ವೇಳೆ ತೆರವು ಮಾಡಲಾಗುತ್ತದೆ.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…