Image Credit: Original Source
Pension Rules 2023: ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲಾ ಜನರು ಪಿಂಚಣಿ ಹಣ ಪಡೆಯುತ್ತಿದ್ದಾರೆ ಎಂದು ಹೇಳಬಹುದು. ಹೌದು ಕೇಂದ್ರದ ಹಲವು ಯೋಜನೆಗಳ ಅಡಿಯಲ್ಲಿ ದೇಶದ ವೃದ್ದರು ಪಿಂಚಣಿ ಹಣ ಪಡೆಯುತ್ತಿರುವುದನ್ನ ನಾವು ಗಮನಿಸಬಹುದು. ಸದ್ಯ ಪಿಂಚಣಿ ಹಣ ಪಡೆಯುತ್ತಿರುವ ಎಲ್ಲಾ ಹಿರಿಯರಿಗೆ ಕೇಂದ್ರದಿಂದ ಹೊಸ ನಿಯಮ ಜಾರಿಯಾಗಿದ್ದು ಎಲ್ಲರೂ ಈ ನಿಯಮವನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶವನ್ನ ಹೊರಡಿಸಲಾಗಿದೆ.
ಬ್ಯಾಂಕ್ ಖಾತೆ ಹೊಂದಿರುವ ಪಿಂಚಣಿದಾರರು ಈ ಕೆಲಸ ಮಾಡುವುದು ಕಡ್ಡಾಯ ಆಗಿದ್ದು ಈ ಕೆಲಸ ಮಾಡದೆ ಇದ್ದರೆ ನಿಮ್ಮ ಪಿಂಚಣಿ ಹಣ ರದ್ದಾಗುವುದರಲ್ಲಿ ಎರಡು ಮಾತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಾಗಾದರೆ ಪಿಂಚಣಿ ಹಣ ಪಡೆಯುತ್ತಿರುವವರು ಮಾಡಬೇಕಾದ ಕೆಲಸ ಏನು ಅನ್ನುವುದರ ಬಗ್ಗೆ ತಿಳಿಯೋಣ.
ವಿವಿಧ ಮಾಸಾಶನ ಫಲಾನುಭವಿಗಳಿಗೆ ಮಹತ್ವದ ಮಾಹಿತಿ
Social Security Scheme ಗಳಾದ ವೃದ್ದಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಗಳ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಈ ಎಲ್ಲಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವವರು ಕಡ್ಡಾಯವಾಗಿ ಅಂಚೆ ಖಾತೆ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆದಷ್ಟು ಬೇಗ ವಿವಿಧ ಮಾಸಾಶನ ಪಡೆಯುವ ಫಲಾನುಭವಿಗಳು Aadhaar Link ಮತ್ತು MPCI MAPPING ಮಾಡಿಸಬೇಕಿದೆ.
ಈ ಕೆಲಸ ಆಗದಿದ್ದರೆ ರದ್ದಾಗಲಿದೆ ನಿಮ್ಮ ಪಿಂಚಣಿ
ಪಿಂಚಣಿ ಪಡೆಯುವ ಫಲಾನುಭವಿಗಳು ಕಡ್ಡಾಯವಾಗಿ ಈ ಕೆಲಸ ಮಾಡಬೇಕಿದೆ. ಸರ್ಕಾರವು ಫಲಾನುಭವಿಗಳ ಮಾಸಾಶನವನ್ನು ಆಧಾರ್ ಆಧಾರಿತ DBT ಪಿಂಚಣಿಯನ್ನು ಬ್ಯಾಂಕ್ ಅಥವಾ ಅಂಚೆ ಖಾತೆಗೆ ಪಾವತಿ ಮಾಡುತ್ತದೆ. ಈ ನಿಟ್ಟಿನಲ್ಲಿ ನೀವು Aadhaar Link ಮತ್ತು MPCI MAPPING ಮಾಡಿಸುವುದು ಕಡ್ಡಾಯವಾಗಿದೆ. ನೀವು ನಿಮ್ಮ ಮಾಸಾಶನಗಳಿಗೆ Aadhaar Link ಮತ್ತು MPCI MAPPING ಮಾಡಿಸದಿದ್ದರೆ ಶೀಘ್ರದಲ್ಲೇ ನಿಮ್ಮ ಪಿಂಚಣಿ ರದ್ದಾಗುತ್ತದೆ.
ಪಾನ್ ಕಾರ್ಡ್ ಲಿಂಕ್ ಕೂಡ ಅಗತ್ಯ
ನಿಮ್ಮ ಅಂಚೆ ಕಚೇರಿ ಖಾತೆಯಲ್ಲಿನ ಬ್ಯಾಲೆನ್ಸ್ 50,000 ರೂಪಾಯಿಯನ್ನು ಮೀರಿದ್ದರೆ ಅಥವಾ ಖಾತೆಯಿಂದ ಒಂದು ತಿಂಗಳಲ್ಲಿ ಎಲ್ಲಾ ವರ್ಗಾವಣೆಗಳು ಮತ್ತು ಬ್ಯಾಲೆನ್ಸ್ಗಳ ಮೊತ್ತವು 10 ಸಾವಿರ ರೂಪಾಯಿಗಿಂತ ಅಧಿಕವಾಗಿದ್ದರೆ, ಅಂಚೆ ಕಚೇರಿ ಸಣ್ಣ ಉಳಿತಾಯ ಖಾತೆಯೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಣಕಾಸು ವರ್ಷಕ್ಕೆ ಖಾತೆಯಲ್ಲಿನ ಎಲ್ಲ ಕ್ರೆಡಿಟ್ ಗಳ ಒಟ್ಟು ಮೊತ್ತವು 1 ಲಕ್ಷ ರೂ. ಗಿಂತ ಹೆಚ್ಚಿದ್ದರೆ ಪಾನ್ ಕಾರ್ಡ್ ಲಿಂಕ್ ಕಡ್ಡಾಯವಾಗಿದೆ.
Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…
Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…
Guarantee Scheme Latest Update: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ರಾಜ್ಯ್ದ ಜನತೆ ಸರ್ಕಾರದ ಉಚಿತ ಗ್ಯಾರಂಟಿ…
HSRP Number Plate New Update: ಸದ್ಯ ದೇಶದಲ್ಲಿ HSRP Number Plate ಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್…
Railway Promotion Exam New Update: ಸದ್ಯ ರಾಜ್ಯದಲ್ಲಿ ಕನ್ನಡ ಉಳಿವಿಗಾಗಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ…