Ads By Google

LPG Cylinder Price: ಜೂಲೈ ಮೊದಲ ದಿನವೇ ಭರ್ಜರಿ ಇಳಿಕೆ ಕಂಡ ಗ್ಯಾಸ್ ಬೆಲೆ, ದೇಶದ ಜನತೆಗೆ ಗುಡ್ ನ್ಯೂಸ್

Ads By Google

LPG Cylinder Price Down: ದೇಶದ ಜನತೆ 2023 ರ ಆರಂಭದಿಂದ ಹಣದುಬ್ಬರತೆಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುತ್ತಿತ್ತು. ಅದರಲ್ಲೂ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು.

ಸದ್ಯ ಕೇಂದ್ರ ಸರ್ಕಾರ 2024 ವರ್ಷದಲ್ಲಿ ಆರು ತಿಂಗಳು ಮುಗಿದ ಬಳಿಕ LPG ಸಿಲಿಂಡರ್ ಬೆಲೆ ಇಳಿಕೆ ಮಾಡಲು ನಿರ್ಧರಿಸಿದೆ. ಈ ಮೂಲಕ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದೆ ಎನ್ನಬಹುದು. ಸಧ್ಯ ಮನೆಯಲ್ಲಿ ಗ್ಯಾಸ್ ಬಳಸುವವರಿಗೆ ಕೇಂದ್ರದಿಂದ ಬಿಗ್ ರಿಲೀಫ್ ನೀಡಿದ್ದು, ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆಗೆ ಮುಂದಾಗಿದೆ. ಈ ಬಾರಿ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಎಷ್ಟು ಇಳಿಕೆ ಮಾಡಿದೆ ಎನ್ನುವ ಬಗ್ಗೆ ತಿಳಿಯಲು ಈ ಲೇಖನವನ್ನು ಓದಿ.

Image Credit: Fortuneindia

ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್ ನ್ಯೂಸ್
ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಹುತೇಕ ಏರಿಕೆ ಕಂಡು ಬರುತ್ತಿರುವ ಹಿನ್ನಲೆ ಜನಸಮಾನ್ಯರು ಹೆಚ್ಚಿನ ಆರ್ಥಿಕ ನಷ್ಟಕ್ಕೆ ಗುರಿಯಾಗುವಂತಾಗಿದೆ. ಆದರೂ ಜುಲೈ ನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, ಈ ಇಳಿಕೆಯು ಎಲ್ಲರಿಗೂ ಅನ್ವಯವಾಗವುದಿಲ್ಲ.

ಕೆಲ ವರ್ಗಕ್ಕೆ ಮಾತ್ರ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಅನ್ವಯವಾಗಲಿದೆ. ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ (Commercial gas cylinder) ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದ್ದು, ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ರಷ್ಟು ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Image Credit: Businesstoday

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂಡಿಯನ್ ಆಯಿಲ್ ಅಥಾರಿಟಿ ಪ್ರಕಾರ, ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂ.ಗೆ ಇಳಿಯಲಿದೆ. ಜೂನ್‌ ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂ. ಆಗಿತ್ತು. ಈಗ 31 ರೂಪಾಯಿ ಇಳಿಕೆಯಾಗಿದೆ.

ದೇಶದ ಇತರ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟು ಇಳಿಕೆಯಾಗಿದೆ ಎನ್ನುವುದು ನೋಡುವುದಾದರೆ, ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಎರಡೂ ನಗರಗಳು 31 ರೂಪಾಯಿ ಇಳಿಕೆ ಕಂಡಿವೆ.

Image Credit: India today
Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: gas cylinder gas cylinder price down gas cylinder price luly LPG Cylinder Price LPG Cylinder Price Down

Recent Stories

  • Business
  • Headline
  • Information
  • Main News
  • money

PM Surya Ghar: ಪಿಎಂ ಸೂರ್ಯ ಘರ್ ಯೋಜನೆಯ ಲಾಭ ಏನು…? ಇಂದೇ ಯೋಜನೆಗೆ ಅರ್ಜಿ ಸಲ್ಲಿಸಿ.

PM Surya Ghar Muft Bijli Yojana Apply: ದೇಶದಲ್ಲಿ ಪ್ರಧಾನಿ ಮೋದಿ ಅವರು ಹಲವು ಮಹತ್ತರ ಯೋಜನೆಯನ್ನು ಜಾರಿಗೊಳಿಸಿದ್ದಾರೆ.…

2024-07-03
  • Information
  • Main News
  • Sport
  • World

T20 World Cup Retirement: ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸುದ್ದಿ, ನಿವೃತ್ತಿ ಘೋಷಿಸಿದ 5 ಸ್ಟಾರ್ ಆಟಗಾರರು

T20 World Cup Retirement Update: ವಿಶ್ವಕಪ್ T20 ಪಂದ್ಯದಲ್ಲಿ ಈ ಬಾರಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಆಗಿ…

2024-07-03
  • Headline
  • Information
  • Main News
  • Press
  • Regional

Darshan Case: ದರ್ಶನ್ ಗೆ ಮರಣದಂಡನೆ ಆಗುತ್ತಾ…? ಇನ್ನಷ್ಟು ಬಿಗಿಯಾದ ಪ್ರಕರಣ.

Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…

2024-07-02
  • Headline
  • Information
  • Main News
  • Press
  • Regional

Rain Alert: ಸಾರ್ವಜನಿಕರೇ ಎಚ್ಚರ, ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ.

Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…

2024-07-02
  • Entertainment
  • Headline
  • Information
  • Interview
  • Main News
  • Press
  • Social media

Sumalatha Ambareesh: ದರ್ಶನ್ ವಿಚಾರವಾಗಿ ಕೊನೆಗೂ ಮೌನಮುರಿದ ಸುಮಲತಾ, ಮಗನ ಸುಮಲತಾ ಹೇಳಿದ್ದೇನು ನೋಡಿ

Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…

2024-07-02
  • Entertainment
  • Headline
  • Information
  • Main News
  • Press

Pavithra Gowda Case: ಸಂಕಷ್ಟದಲ್ಲಿ ಪವಿತ್ರ ಗೌಡ, ವಕೀಲರಿಂದ ಶಾಕಿಂಗ್ ಹೇಳಿಕೆ.

Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…

2024-07-02