Ads By Google

Ration Scheme: ರೇಷನ್ ಕಾರ್ಡ್ ಇದ್ದವರರಿಗೆ ಅಡುಗೆ ಎಣ್ಣೆ ಮತ್ತು ಸಕ್ಕರೆ ಜೊತೆಗೆ 450 ರೂ ಗಳಿಗೆ ಗ್ಯಾಸ್, ಕೇಂದ್ರದ ಘೋಷಣೆ.

Ads By Google

BJP Government Scheme: ಜನಸಾಮಾನ್ಯರಿಗಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಸೌಲಭ್ಯವನ್ನು ನೀಡಿದೆ. ದೇಶದ ಬಡವರಿಗಾಗಿ ಹಲವಾರು ಯೋಜನೆಗಳನ್ನು ಕೂಡ ಜಾರಿಗೆ ತಂದಿದೆ. ಸರ್ಕಾರದ ಅನೇಕ ಯೋಜನೆಗಳು ಬಡ ನಾಗರಿಕರಿಗೆ ಉಪಯೋಗವಾಗಿದೆ. ಇದೀಗ ಪಡಿತರ ಚೀಟಿ (Ration Card) ದಾರರಿಗೆ ಮತ್ತೊಂದು ಗುಡ್ ನ್ಯೂಸ್ ಲಭಿಸಿದೆ.

Image Credit: The Hindu

ಪಡಿತರ ಚೀಟಿದಾರರಿಗೆ ಮಹತ್ವದ ಘೋಷಣೆ
ಇದೀಗ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಿದ್ಧತೆ ನೆಡೆಯುತ್ತಿದೆ. ಈ ನಡವೆ BJP ಅಧ್ಯಕ್ಷರಾದ JP Nadda ಅವರು ಮಧ್ಯಪ್ರದೇಶದಲ್ಲಿ ಪ್ರಣಾಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ 15 ಕೋಟಿ ಕುಟುಂಬಗಳ 80 ಕೋಟಿ ಫಲಾನುಭವಿಗಳಿಗೆ ಐದು ವರ್ಷಗಳವರೆಗೆ ಉಚಿತ ಆಹಾರ ಯೋಜನೆಯನ್ನು ವಿತರಿಸುದಾಗಿ ಘೋಷಣೆ ಹೊರಡಿಸಿದ್ದಾರೆ.

ಅಂದರೆ ಈ ಯೋಜನೆಯನ್ನು 31 ಡಿಸೆಂಬರ್ 2028 ರ ವರೆಗೆ ವಿಸ್ತರಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಇದೀಗ ಮಧ್ಯಪ್ರದೇಶದ BJP ಅಧ್ಯಕ್ಷರು ಪಡಿತರ ಚೀಟಿದಾರರಿಗೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಅದೇನೆಂದು ನಾವೀಗ ತಿಳಿದುಕೊಳ್ಳೋಣ.

Image Credit: Newsonair

Madhya Pradesh BJP Government Schemes
*ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಈಗಾಗಲೇ ನೀಡುತಿದ್ದ ಗೋಧಿ, ಅಕ್ಕಿ, ಬೇಳೆಕಾಳು ಗಳ ಜೊತೆಗೆ ಸಾಸಿವೆ ಎಣ್ಣೆ ಹಾಗೂ ಸಕ್ಕರೆಯನ್ನು ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

*450 ರೂಪಾಯಿಗೆ ಗ್ರಹೋಪಯೋಗಿ ಸಿಲಿಂಡರ್

*ಒಂದು ಲಕ್ಷ ಮಹಿಳೆಯರಿಗೆ ಶಾಶ್ವತ ಮನೆ ಸೌಲಭ್ಯ

*ಲಾಡ್ಲಿ ಲಕ್ಷ್ಮಿ ಮತ್ತು ಬಹನ್ ಯೋಜನೆ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸಲಾಗುತ್ತದೆ.

*ಆದಿವಾಸಿಗಳ ಕಲ್ಯಾಣಕ್ಕೆ 3 ಸಾವಿರ ಕೋಟಿ

*ಇದರ ಜೊತೆಗೆ ವೈದ್ಯಕೀಯ ಶಿಕ್ಷಣವನ್ನು ಒದಗಿಸಿದ ಮೊದಲ ರಾಜ್ಯ ಮಧ್ಯಪ್ರದೇಶವಾಗಿದೆ ಎಂದು ಹೇಳಿದ್ದಾರೆ.

Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: karnataka eelction Madhya Pradesh BJP Government Scheme madhya pradesh election madhya pradesh election update New Scheme ration scheme

Recent Stories

  • Blog
  • Business
  • Information
  • Main News
  • money

Marui Alto: 33 km ಮೈಲೇಜ್ ಕೊಡುವ ಈ ಕಾರಿನ ಬೆಲೆ ಕೇವಲ 4 ಲಕ್ಷ ಮಾತ್ರ, ಬಡವರಿಗಾಗಿ ಈ ಕಾರ್

Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…

2024-07-06
  • Business
  • Headline
  • Information
  • Main News
  • money
  • Press
  • Regional

Kisan Amount Hike: ಇದು ನರೇಂದ್ರ ಮೋದಿ ಆದೇಶ, ರೈತರ ಖಾತೆಗೆ ವರ್ಷಕ್ಕೆ 8000 ರೂಪಾಯಿ ಜಮಾ.

PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…

2024-07-06
  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06
  • Blog
  • Business
  • Headline
  • Information
  • Main News
  • money

7th Pay: 7 ನೇ ವೇತನದ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್, ಬೇಸರದ ಸುದ್ದಿ ನೀಡಿದ ಸರ್ಕಾರ.

7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…

2024-07-06