Ads By Google

Modi Tweet: ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ.

Ads By Google

PM Narendra Modi: ಮೈಸೂರಿಂದ ದಸರಾ ಜಂಬೂಸವಾರಿಗೆ ಕರ್ನಾಟಕದಲ್ಲಿ ವಿಶೇಷ ಮಹತ್ವವಿದೆ. ಇನ್ನು ಮೈಸೂರು ದಸರಾದಲ್ಲಿ ಗಜರಾಜ ಬಲರಾಮ ಹೆಚ್ಚು ಪ್ರಮುಕನಾಗಿದ್ದನು. 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ (Balarama) ಆನೆ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ಬಲರಾಮನ ನಿಧನಕ್ಕೆ ಪ್ರಧಾನಿ ಮೋದಿ ಅವರು ಟ್ವೀಟ್ ನ ಮೂಲಕ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿಯೇ ಮೋದಿ ಸಂತಾಪ ಸೂಚಿಸಿದ್ದಾರೆ.

Image Credit: twitter

ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
“ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿ ಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖ್ಖವಾಗಿದೆ” ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ನ ಮೂಲಕ ಬಲರಾಮನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Image Credit: oneindia

ಆನೆಯ ಅಗಲಿಕೆಗೆ ಸಿದ್ದರಾಮಯ್ಯ ಸಂತಾಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೂಡ ಬಲರಾಮನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಜನರ ಪ್ರೀತಿಪಾತ್ರಾನಾಗಿದ್ದ ಆನೆ ‘ಬಲರಾಮ’ ಇನ್ನಿಲ್ಲ ಎಂಬ ಸುದ್ದಿ ತಿಳಿದು ನೋವಾಯಿತು. 14 ಬಾರಿ ಚಿನ್ನದ ಅಂಬಾರಿ ಹೊರುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಬಲರಾಮ ಇಂದು ನಮ್ಮ ನಡುವೆ ಇಲ್ಲದಿದ್ದರೂ, ಅವನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Image Source: Oneindia kannada
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Modi Tweet Mysore Dasara Balarama Festival pm narendra modi PM Narendra Modi About Balarama Elephant

Recent Stories

  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03
  • Business
  • Information
  • Main News
  • money
  • Money Investment

Account Minimum Balance: ಕೆನರಾ ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಇನ್ಮುಂದೆ ಖಾತೆಯಲ್ಲಿ ಇಷ್ಟು ಹಣ ಇರಲೇಬೇಕು

Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…

2024-07-03
  • Information
  • Main News
  • Press
  • Regional

Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…

2024-07-03
  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03