Muslim Students Allowed To Wear Hijab In Exams: ಕಳೆದ ವರ್ಷ ನಡೆದ ಈ ಹಿಜಾಬ್ ವಿವಾದದಿಂದಾಗಿ ರಾಜ್ಯದಲ್ಲಿ ಸಾಕಷ್ಟು ಪ್ರಕರಣಗಳು ಸಂಭವಿಸಿದೆ ಎನ್ನಬಹುದು. Hijab ಹಾಗೂ ಕೇಸರಿ ಶಾಲು ವಿವಾದವು ಕರ್ನಾಟಕದ ಹೆಚ್ಚಿನ ಕಾಲೇಜುಗಳಿಗೆ ವ್ಯಾಪಿಸಿತ್ತು. ಈ ಹಿಂದೆ Muslim ಯುವತಿಯರು Hijab ಧರಿಸಿ ಕಾಲೇಜಿಗೆ ಬರಬಾರದು ಎನ್ನುವ ವಿಷಯವು ಸಾಕಷ್ಟು ವಿವಾದಗಳಿಗೆ ಸಿಲುಕಿತ್ತು.
Hijab ಮತ್ತು ಕೇಸರಿ ಶಾಲು ಪ್ರತಿಭಟನೆ ದೊಡ್ಡ ಮಟ್ಟದ ಚರ್ಚೆಯನ್ನೇ ಹುಟ್ಟುಹಾಕಿತ್ತು. ಇನ್ನು ಕರ್ನಾಟಕ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಲು ತೀರ್ಮಾನಿಸಿದೆ. ಇದೀಗ ಹಿಜಾಬ್ ವಿಷಯವಾಗಿ ಇನ್ನೊಂದು ಸುದ್ದಿ ವೈರಲ್ ಆಗಿದೆ ಎಂದು ಹೇಳಬಹುದು. ಇದೀಗ ಹಿಜಾಬ್ ಗೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ Siddaramaiah ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಹಿಜಾಬ್ ಗೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ Siddaramaiah ಮಹತ್ವದ ನಿರ್ಧಾರ
ಇದೀಗ ರಾಜ್ಯ ಸರ್ಕಾರ ಹಿಜಾಬ್ ಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದರ ಬಗ್ಗೆ ಹೊಸ ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕರ್ನಾಟಕದ ಎಲ್ಲ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಬಗ್ಗೆ ರಾಜ್ಯ ಶಿಕ್ಷಣ ಸಚಿವ M.C ಸುಧಾಕರ್ ಘೋಷಣೆ ಹೊರಡಿಸಿದ್ದಾರೆ.
ಮುಸ್ಲಿಂ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅನುಮತಿ
ಕರ್ನಾಟಕದ ಶಾಲಾ ಕಾಲೇಜು ಪರೀಕ್ಷೆಗಳಲ್ಲಿ ಮಾತ್ರವಲ್ಲದೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಮಹಿಳೆಯರು ಹಿಜಾಬ್ ಧರಿಸಿ ನೀಟ್ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಈಗಾಗಲೇ ಅನುಮತಿ ನೀಡಿದ್ದು, ಕಾಂಗ್ರೆಸ್ ಸರ್ಕಾರದ ನಿರ್ಧಾರ ಯಾವುದೇ ರೀತಿಯಲೂ ತಪ್ಪಿಲ್ಲ ಎಂದು ಹೇಳಲಾಗಿದೆ.
ಇನ್ನು ಮುಂದೆ ಕರ್ನಾಟಕದ ಎಲ್ಲ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅನುಮತಿ ನೀಡಲಾಗುತ್ತದೆ ಎಂದು ರಾಜ್ಯ ಶಿಕ್ಷಣ ಸಚಿವ M .C ಸುಧಾಕರ್ ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಬಗ್ಗೆ ಪರ ವಿರೋಧ ಹೇಳಿಕೆಗಳು ಬಂದಿದ್ದು ಸರ್ಕಾರ ಮುಂದಿನ ನಡೆ ಏನು ಅನ್ನುವುದರ ಬಗ್ಗೆ ನಾವು ಕಾದು ನೋಡಬೇಕಿದೆ.
Aadhar Download Online Process: ದೇಶದ ನಾಗರಿಕರಿಗೆ ಆಧಾರ್ ಕಾರ್ಡ್ ಬಹಳ ವಿಶೇಷವಾದ ದಾಖಲೆಯಾಗಿದೆ. ನೀವು ಯಾವುದೇ ಸರ್ಕಾರಿ ಸೇವೆಯನ್ನು…
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…