Ayushman Bharat 2.0 Details: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ಈಗಾಗಲೇ ದೇಶದಲ್ಲಿ ಅನೇಕ ಯೋಜನೆಯನ್ನ ಜಾರಿಗೆ ತಂದಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಡಜನರ ಅನುಕೂಲದ ಉದ್ದೇಶದಿಂದ ದೇಶದಲ್ಲಿ ಸಾಕಷ್ಟು ಯೋಜನೆಯನ್ನ ಜಾರಿಗೆ ತರಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಯೋಜನೆಯನ್ನ ಜಾರಿಗೆ ತರುವ ಯೋಜನೆಯನ್ನ ಹಾಕಿಕೊಳ್ಳಲಾಗಿದೆ.
ಇದರ ನಡುವೆ ಬಡತನ ರೇಖೆಯಿಂದ ಕೆಳಗೆ ಇರುವ ಜನರಿಗೆ ಇನ್ನೊಂದು ಸಿಹಿ ಸುದ್ದಿಯನ್ನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸದ್ಯ ಚುನಾವಣೆ ಹತ್ತಿರ ಬರುತ್ತಿದ್ದು ಚುನಾವಣೆಯ ಸಲುವಾಗಿ ಕೇಂದ್ರ ಸರ್ಕಾರ ಇನ್ನಷ್ಟು ಯೋಜನೆಯನ್ನ ಜಾರಿಗೆ ತರಲು ಯೋಜನೆಯನ್ನ ಹಾಕಿಕೊಂಡಿದೆ.
ಬಡವರ ಆರೋಗ್ಯದ ಹಿತದೃಷ್ಟಿಯಿಂದ ಹೊಸ ಯೋಜನೆ ಜಾರಿಗೆ ತರಲು ನಿರ್ಧಾರ
ಹೌದು ಬಡತನ ರೇಖೆಗಿಂತ ಕೆಳಗೆ ಇರುವ ಜನರು ಎಲ್ಲಾ ರೀತಿಯ ಆರೋಗ್ಯ ಸವಲತ್ತುಗಳನ್ನ ಪಡೆದುಕೊಳ್ಳಬೇಕು ಅನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಈಗಾಗಲೇ ಆಯುಷ್ಮಾನ್ ಭಾರತ್ (Ayushman Bharat) ಯೋಜನೆಯನ್ನ ಜಾರಿಗೆ ತಂದಿದೆ. ಈ ಆಯುಷ್ಮನ್ ಭಾರತ್ ಯೋಜನೆಯ ಅಡಿಯಲ್ಲಿ ಸಾಕಷ್ಟು ಬಡಜನರು ಆರೋಗ್ಯ ಸವಲತ್ತುಗಳನ್ನ ಪಡೆದುಕೊಳ್ಳುತ್ತಿದ್ದಾರೆ.
ಬರಲಿದೆ ಆಯುಷ್ಮನ್ ಭಾರತ್ 2.0
ಹೌದು ಅಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಆಯುಷ್ಮನ್ ಭರತ್ 2.0 ಯೋಜನೆಯನ್ನ ಜಾರಿಗೆ ತರಲು ಸಿದ್ಧತೆಯನ್ನ ಮಾಡಿದೆಕೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಯೋಜನೆಯ ಅಡಿಯಲ್ಲಿ ಸುಮಾರು 40 ಕೋಟಿ ಜನರು ಲಾಭವನ್ನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಗಲಿದೆ 5 ಲಕ್ಷ ಕವರೇಜ್
ಸದ್ಯ ಆರೋಗ್ಯ ವಿಮ ಕಂಪನಿಗಳೊಂದಿಗೆ ಮಾತುಕತೆಯನ್ನ ಮಾಡಲಾಗಿದ್ದು ಈ ಯೋಜನೆಯನ್ನ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿ ವಿಮ ಕವರೇಜ್ ಕೊಡಲು ಸರ್ಕಾರ ತೀರ್ಮಾನವನ್ನ ಮಾಡಿದೆ ಎಂದು ಹೇಳಲಾಗುತ್ತಿದೆ.
ಈ ಯೋಜನೆಯ ಅಡಿಯಲ್ಲಿ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸವಲತ್ತುಗಳನ್ನ ನೀಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಯೋಜನೆಯ ಅಡಿಯಲ್ಲಿ ಸುಮಾರು 50 ಕೋಟಿ ಮಧ್ಯಮ ವರ್ಗದ ಜನರಿಗೆ ಉಚಿತ ಆರೋಗ್ಯ ಸವಲತ್ತುಗಳನ್ನ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…
New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…